September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಮೆಟ್ರಿಕ್ ನಂತರದ ವಿದ್ಯಾರ್ಥಿ ವೇತನಕ್ಕೆ ಆನ್‌ಲೈನ್ ಅರ್ಜಿ ಆಹ್ವಾನ

ಬೆಳ್ತಂಗಡಿ: ಸಮಾಜ ಕಲ್ಯಾಣ ಇಲಾಖಾ ವತಿಯಿಂದ 2024-25ನೇ ಸಾಲಿನ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಮೆಟ್ರಿಕ್ ನಂತರದ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನಕ್ಕಾಗಿ ಆನ್‌ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದ್ದು, ಅರ್ಜಿ ಸಲ್ಲಿಸಲು ರಾಜ್ಯ ವಿದ್ಯಾರ್ಥಿ ವೇತನ(SSP) ತಂತ್ರಾಂಶದಲ್ಲಿ ಅವಕಾಶ ಕಲ್ಪಿಸಲಾಗಿರುತ್ತದೆ.

ಇಲಾಖಾ ವೆಬ್ ಸೈಟ್: www.sw.kar.nic.in/www.twd.karnataka.gov.in

ಅರ್ಜಿ ಸಲ್ಲಿಸಲು ಬೇಕಾದ ದಾಖಲೆಗಳು: ವಿದ್ಯಾರ್ಥಿ/ಪೋಷಕರ ಆಧಾರ್ ಸಂಖ್ಯೆ, ವಿದ್ಯಾರ್ಥಿಯ ಕಾಲೇಜು ಮತ್ತು ಕೋರ್ಸಿನ ವಿವರಗಳು/ನೋಂದಣಿ ಸಂಖ್ಯೆ ,ವಿದ್ಯಾರ್ಥಿ/ಪೋಷಕರ ಮೊಬೈಲ್ ಸಂಖ್ಯೆ , ಜಾತಿ/ಆದಾಯ ಪತ್ರದ ಆ‌ರ್.ಡಿ ಸಂಖ್ಯೆ ಪ್ರತಿ, ವಿದ್ಯಾರ್ಥಿಯ ಎಸ್.ಎಸ್.ಎಲ್.ಸಿ ನೋಂದಣಿ ಸಂಖ್ಯೆ, ವಿದ್ಯಾರ್ಥಿಗಳ ಎಸ್.ಎ.ಟಿ.ಎಸ್ ಗುರುತಿನ ಸಂಖ್ಯೆ/ ಕಾಲೇಜು ನೋಂದಣಿ ಸಂಖ್ಯೆ, ವಿದ್ಯಾರ್ಥಿಯ ಇ.ಮೇಲ್ ಐಡಿ, ವಿದ್ಯಾರ್ಥಿಯ ಮನೆಯ ವಿಳಾಸ , ಸಂಬಂಧಪಟ್ಟ ದಾಖಲೆಗಳ ಇ-ದೃಢೀಕರಣ ಸಂಖ್ಯೆ (ಅನ್ವಯವಾದಲ್ಲಿ) ಹಾಸ್ಟೆಲ್ ವಿವರಗಳು (ಅನ್ವಯವಾದಲ್ಲಿ)

Related posts

ಬೆಳ್ತಂಗಡಿಯಲ್ಲಿ ಮಹಾ ಸೀರೆ ಮೇಳ: ವಿಶೇಷ ರಿಯಾಯಿತಿಯೊಂದಿಗೆ ವಿವಿಧ ವಿನ್ಯಾಸವುಳ್ಳ ಸೀರೆಗಳು ; ಕೆಲವೇ ದಿನಗಳು ಮಾತ್ರ

Suddi Udaya

ಬೆಳ್ತಂಗಡಿ: ವಿಮೆನ್ ಇಂಡಿಯಾ ಮೂವ್ಮೆಂಟ್ ವತಿಯಿಂದ ವಿಚಾರ ಸಂಕಿರಣ ಕಾರ್ಯಕ್ರಮ

Suddi Udaya

2024 ಫೆಬ್ರವರಿ ತಿಂಗಳಲ್ಲಿ ವೇಣೂರು ಶ್ರೀ ಬಾಹುಬಲಿ ಸ್ವಾಮಿಗೆ ಮಹಾಮಸ್ತಕಾಭಿಷೇಕ

Suddi Udaya

ಸವಣಾಲು ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯ ವಾರ್ಷಿಕೋತ್ಸವ

Suddi Udaya

ಸಿದ್ಧಕಟ್ಟೆಯಲ್ಲಿ ರಸ್ತೆ ದಾಟುತ್ತಿದ್ದ ಗುಂಡೂರಿ ಗ್ರಾಮದ ಮಹಿಳೆಗೆ ಬೈಕ್ ಡಿಕ್ಕಿ; ಗಂಭೀರ ಗಾಯಗೊಂಡು ಮಂಗಳೂರು ವೆನ್ಲಾಕ್ ಆಸ್ಪತ್ರೆಗೆ ದಾಖಲು

Suddi Udaya

ಬೇಸಿಗೆ ರಜೆ ಮುಗಿಸಿ ವಿದ್ಯಾಕೇಂದ್ರಕ್ಕೆ ಹೆಜ್ಜೆ ಹಾಕಿದ ವಿದ್ಯಾರ್ಥಿಗಳು: ಬಜಿರೆ ಪಿ.ಎಂ.ಶ್ರೀ ಶಾಲಾ ಪ್ರಾರಂಭೋತ್ಸವ: ಶಾಲೆಯಲ್ಲಿ ಮಕ್ಕಳ ಕಲರವ-ಪಾಲಕರ ಸಂಭ್ರಮ

Suddi Udaya
error: Content is protected !!