24 C
ಪುತ್ತೂರು, ಬೆಳ್ತಂಗಡಿ
April 3, 2025
ತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಬಿಜೆಪಿ ಮಹಿಳಾ ಮೋರ್ಚಾದಿಂದ ಬೆಳ್ತಂಗಡಿ ಪ.ಪಂ. ಅಧ್ಯಕ್ಷರಾದ ಜಯಾನಂದ ಗೌಡ, ಉಪಾಧ್ಯಕ್ಷರಾದ ಗೌರಿ ರವರಿಗೆ ಅಭಿನಂದನೆ

ಬೆಳ್ತಂಗಡಿ: ಪಟ್ಟಣ ಪಂಚಾಯತ್ ನೂತನ ಅಧ್ಯಕ್ಷ ಜಯಾನಂದ ಗೌಡ, ಉಪಾಧ್ಯಕ್ಷೆ ಗೌರಿ ರವನ್ನು ಬಿಜೆಪಿ ಮಹಿಳಾ ಮೋರ್ಚಾದಿಂದ ಅಭಿನಂದಿಸಿಲಾಯಿತು.

ಬೆಳ್ತಂಗಡಿ ಬಿಜೆಪಿ ಮಹಿಳಾ ಮಂಡಲ ಮೋರ್ಚಾ ಅಧ್ಯಕ್ಷೆ ವಿದ್ಯಾ ಶ್ರೀನಿವಾಸ್, ಪ್ರಧಾನ ಕಾರ್ಯದರ್ಶಿಯಾದ ಪೂರ್ಣಿಮಾ ಮುಂಡಾಜೆ, ತುಳಸಿ ಮಾಲಾಡಿ, ಪಟ್ಟಣ ಪಂಚಾಯಿತಿ ಮಾಜಿ ಅಧ್ಯಕ್ಷೆ ವೀಣಾ ವಿನೋದ್ ಕುಮಾರ್, ಲಾಯಿಲ ಪಂಚಾಯತಿ ಸದಸ್ಯರಾದ ಆಶಾಲತಾ, ಮಡಂತ್ಯಾರು ಗ್ರಾಮ ಪಂಚಾಯತಿ ಸದಸ್ಯ ಮತ್ತು ಮಂಡಲ ಕೋಶಧಿಕಾರಿ ಸಂಗೀತಾ ಶೆಟ್ಟಿ , ಉಜಿರೆ ಗ್ರಾಮ್ ಪಂಚಾಯಿತ್ ಸದಸ್ಯರಾದ ಶಶಿಕಲಾ. ರಶ್ಮಿ ಪಟವರ್ದನ್ ಉಪಸ್ಥಿತರಿದ್ದರು.

Related posts

ನಿಡ್ಲೆ : ಅಗ್ರಿಲೀಫ್ ಎಕ್ಸ್‌ ಪೋರ್ಟ್ ಪ್ರೈವೇಟ್ ಲಿಮಿಟೆಡ್ ಸಂಸ್ಥೆಗೆ ಅಂತರಾಷ್ಟ್ರೀಯ ಮನ್ನಣೆ

Suddi Udaya

ತೆಕ್ಕಾರು: ಸರಳಿಕಟ್ಟೆ ಸರ್ಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆಗೆ ಮಹಮ್ಮದ್ ಫಯಾಜ್ ರವರಿಂದ ಲ್ಯಾಪ್ ಟಾಪ್ ಕೊಡುಗೆ

Suddi Udaya

ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲಾ ರಬ್ಬರ್ ಟ್ಯಾಪರ್ ಮತ್ತು ಕೃಷಿ ಮಜ್ದೂರ್ ಸಂಘದ ಕಾರ್ಮಿಕರ ಮಹಾಸಭೆ

Suddi Udaya

ಪಿಲಿಚಾಮುಂಡಿಕಲ್ಲು ಮತ್ತು ಗುರುವಾಯನಕೆರೆ ಶಾಲೆ ಬಳಿ ಟ್ರಾಫಿಕ್ ಪೊಲೀಸ್ ನಿಯೋಜಿಸಿ: ಕುವೆಟ್ಟು ಗ್ರಾಮ ಸಭೆಯಲ್ಲಿ ಗ್ರಾಮಸ್ಥರ ಒತ್ತಾಯ

Suddi Udaya

ಮೇಲಂತಬೆಟ್ಟು ಗ್ರಾ.ಪಂ. ನಲ್ಲಿ ಗಣರಾಜ್ಯೋತ್ಸವ ಆಚರಣೆ

Suddi Udaya

ದೀಪಾವಳಿ ಹಬ್ಬದ ಪ್ರಯುಕ್ತ ಗುರುವಾಯನಕೆರೆ ಸುಪ್ರೀಂ ಎಲೆಕ್ಟ್ರಾನಿಕ್ ಸಂಸ್ಥೆಯಲ್ಲಿ ಮೆಗಾ ಡಿಸ್ಕೌಂಟ್ ಸೇಲ್

Suddi Udaya
error: Content is protected !!