32.6 C
ಪುತ್ತೂರು, ಬೆಳ್ತಂಗಡಿ
June 6, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳಾಲು : ನಿವೃತ್ತ ಶಿಕ್ಷಕ ಬಾಲಕೃಷ್ಣ ಭಟ್ ಕೊಲೆ ಪ್ರಕರಣ: ಆರೋಪಿಗಳ ಮನೆಯಿಂದ ಬೈಕ್, ಬಟ್ಟೆ ಕತ್ತಿ ವಶಕ್ಕೆ

ಬೆಳ್ತಂಗಡಿ : ಬೆಳಾಲು ಗ್ರಾಮದ ನಿವೃತ್ತ ಮುಖ್ಯೋಪಾಧ್ಯಾಯ ಬಾಲಕೃಷ್ಣ ಭಟ್ (83ವ) ಕೊಲೆ ಪ್ರಕರಣದ ಇಬ್ಬರು ಆರೋಪಿಗಳನ್ನು ಆ.28 ರಂದು ಪೊಲೀಸರು ಕಾಸರಗೋಡು ಮನೆಗೆ ತೆರಳಿ ಧರ್ಮಸ್ಥಳ ಪೊಲೀಸರ ತಂಡ ಕೊಲೆಗೆ ಬಳಸಿದ ಬೈಕ್, ಕತ್ತಿ, ಬಟ್ಟೆಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ.


ಕಾಸರಗೋಡು ಜಿಲ್ಲೆಯ ಕಾಸರಗೋಡು ತಾಲೂಕಿನ ಕುಂಬ್ರಾಜೆ ಗ್ರಾಮದ ಒಡಬ್ಬಳ ನಿವಾಸಿಯಾಗಿರುವ ಆಳಿಯ ರಾಘವೇಂದ್ರ ಕೆದಿ ಲಾಯ ಮತ್ತು ಮೊಮ್ಮಗ ಮುರಳಿಕೃಷ್ಣ ಅವರನ್ನು ಸ್ಥಳ ಮಹಜರು ನಡೆಸಲು ಆ.28 ರಂದು ಆರೋಪಿಗಳ ಕಾಸರಗೋಡು ಮನೆಗೆ ತನಿಖಾಧಿಕಾರಿ ಬೆಳ್ತಂಗಡಿ ಸರ್ಕಲ್ ಇನ್ಸೆಕ್ಟರ್ ನಾಗೇಶ್ ಕದ್ರಿ ನೇತೃತ್ವದ ಧರ್ಮಸ್ಥಳ ಸಬ್‌ ಇನ್ಸೆಕ್ಟರ್ ಸಮರ್ಥ್ ಆರ್ ಗಾಣೀರ ಹಾಗೂ ಸಿಬ್ಬಂದಿ ತಂಡದವರು ಹೋಗಿದ್ದು ಈ ವೇಳೆ ಕೊಲೆಗೆ ಬಳಸಿದ ಹೀರೋ ಕಂಪನಿಯ ಒಂದು ಬೈಕ್, ಒಂದು ಕತ್ತಿ, ಇಬ್ಬರು ಆರೋಪಿಗಳ ಬಟ್ಟೆಯನ್ನು ಮಹಜರು ನಡೆಸಿ ವಶಕ್ಕೆ ಪಡೆದುಕೊಂಡಿದ್ದಾರೆ ಎಂದು ವರದಿಯಾಗಿದೆ.

Related posts

ಕಾಪಿನಡ್ಕ ಆಟೋ ಚಾಲಕ- ಮಾಲಕ ಸಂಘದ ಮಾಜಿ ಅಧ್ಯಕ್ಷ ಸುಂದರ ದಾಸ್ ನಿಧನ

Suddi Udaya

ಉಜಿರೆ ಗ್ರಾ.ಪಂ. ನೂತನ ಅಧ್ಯಕ್ಷರಾಗಿ ಉಷಾ ಕಾರಂತ್, ಉಪಾಧ್ಯಕ್ಷರಾಗಿ ರವಿ ಕುಮಾರ್ ಆಯ್ಕೆ

Suddi Udaya

ಶಿರ್ಲಾಲು: ತಾಲೂಕು ಮಟ್ಟದ ವಾಲಿಬಾಲ್ ಪಂದ್ಯಾಟ ಹಾಗೂ ಹಗ್ಗಜಗ್ಗಾಟ ಪಂದ್ಯಾಟದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಉಜಿರೆ ರತ್ನಮಾನಸದಲ್ಲಿ “ಆಟಿದ ಅಟಿಲ್ ” ಕಾರ್ಯಕ್ರಮ

Suddi Udaya

ಕಡಿರುದ್ಯಾವರ ಗ್ರಾ.ಪಂ. ಪಿಡಿಒ ಆಗಿದ್ದ ಶ್ರೀಧರ್ ಹೆಗಡೆ ಆತ್ಮಹತ್ಯೆಗೆ ಯತ್ನ

Suddi Udaya

ಕರಾವಳಿ ಪ್ರಜಾ ಧ್ವನಿ ಯಾತ್ರೆ ಅಳದಂಗಡಿ ಬೃಹತ್ ಸಾರ್ವಜನಿಕ ಸಭೆ

Suddi Udaya
error: Content is protected !!