25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳಾಲು : ನಿವೃತ್ತ ಶಿಕ್ಷಕ ಬಾಲಕೃಷ್ಣ ಭಟ್ ಕೊಲೆ ಪ್ರಕರಣ: ಆರೋಪಿಗಳ ಮನೆಯಿಂದ ಬೈಕ್, ಬಟ್ಟೆ ಕತ್ತಿ ವಶಕ್ಕೆ

ಬೆಳ್ತಂಗಡಿ : ಬೆಳಾಲು ಗ್ರಾಮದ ನಿವೃತ್ತ ಮುಖ್ಯೋಪಾಧ್ಯಾಯ ಬಾಲಕೃಷ್ಣ ಭಟ್ (83ವ) ಕೊಲೆ ಪ್ರಕರಣದ ಇಬ್ಬರು ಆರೋಪಿಗಳನ್ನು ಆ.28 ರಂದು ಪೊಲೀಸರು ಕಾಸರಗೋಡು ಮನೆಗೆ ತೆರಳಿ ಧರ್ಮಸ್ಥಳ ಪೊಲೀಸರ ತಂಡ ಕೊಲೆಗೆ ಬಳಸಿದ ಬೈಕ್, ಕತ್ತಿ, ಬಟ್ಟೆಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ.


ಕಾಸರಗೋಡು ಜಿಲ್ಲೆಯ ಕಾಸರಗೋಡು ತಾಲೂಕಿನ ಕುಂಬ್ರಾಜೆ ಗ್ರಾಮದ ಒಡಬ್ಬಳ ನಿವಾಸಿಯಾಗಿರುವ ಆಳಿಯ ರಾಘವೇಂದ್ರ ಕೆದಿ ಲಾಯ ಮತ್ತು ಮೊಮ್ಮಗ ಮುರಳಿಕೃಷ್ಣ ಅವರನ್ನು ಸ್ಥಳ ಮಹಜರು ನಡೆಸಲು ಆ.28 ರಂದು ಆರೋಪಿಗಳ ಕಾಸರಗೋಡು ಮನೆಗೆ ತನಿಖಾಧಿಕಾರಿ ಬೆಳ್ತಂಗಡಿ ಸರ್ಕಲ್ ಇನ್ಸೆಕ್ಟರ್ ನಾಗೇಶ್ ಕದ್ರಿ ನೇತೃತ್ವದ ಧರ್ಮಸ್ಥಳ ಸಬ್‌ ಇನ್ಸೆಕ್ಟರ್ ಸಮರ್ಥ್ ಆರ್ ಗಾಣೀರ ಹಾಗೂ ಸಿಬ್ಬಂದಿ ತಂಡದವರು ಹೋಗಿದ್ದು ಈ ವೇಳೆ ಕೊಲೆಗೆ ಬಳಸಿದ ಹೀರೋ ಕಂಪನಿಯ ಒಂದು ಬೈಕ್, ಒಂದು ಕತ್ತಿ, ಇಬ್ಬರು ಆರೋಪಿಗಳ ಬಟ್ಟೆಯನ್ನು ಮಹಜರು ನಡೆಸಿ ವಶಕ್ಕೆ ಪಡೆದುಕೊಂಡಿದ್ದಾರೆ ಎಂದು ವರದಿಯಾಗಿದೆ.

Related posts

ಉಜಿರೆ: ಎಸ್‌.ಡಿ.ಎಂ ಆಂಗ್ಲ ಮಾಧ್ಯಮ ಸಿಬಿಎಸ್ಇ ಶಾಲೆಯಲ್ಲಿ ಕಾರ್ಗಿಲ್ ವಿಜಯ ದಿವಸ್ ಆಚರಣೆ

Suddi Udaya

ನಡ ಪ್ರೌಢಶಾಲೆಯಲ್ಲಿ ತಾಲೂಕು ಶಿಕ್ಷಕರ ಸಮಾಲೋಚನ ಸಮಾರಂಭ

Suddi Udaya

ಗುರುವಾಯನಕೆರೆ: ಆಟಿ ಡೊಂಜಿ ಕೆಸರದ ಗೊಬ್ಬು ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಮುಂಡಾಜೆ: ಸರಸ್ವತಿ ಆಂಗ್ಲ ಮಾಧ್ಯಮ ವಿದ್ಯಾರ್ಥಿ ಸಂಘಗಳ ಉದ್ಘಾಟನೆ

Suddi Udaya

ಧರ್ಮಸ್ಥಳ ಹರ್ಷೇಂದ್ರ ಕುಮಾರ್ ಪ್ರತಿಷ್ಠಿತ ಅಗರಿ ಪ್ರಶಸ್ತಿಗೆ ಆಯ್ಕೆ

Suddi Udaya

ಶಿಶಿಲ ಶ್ರೀ ಶಿಶಿಲೇಶ್ವರ ದೇವಸ್ಥಾನ ಜಾತ್ರಾ ಮಹೋತ್ಸವಕ್ಕೆ ಚಾಲನೆ

Suddi Udaya
error: Content is protected !!