25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಕನ್ಯಾಡಿ ಯಕ್ಷಭಾರತಿ ವತಿಯಿಂದ ಕರ್ಣಾರ್ಜುನ ತಾಳಮದ್ದಳೆ

ಉಜಿರೆ ಜನಾರ್ದನ ದೇವಸ್ಥಾನದಲ್ಲಿ ಸಂಕಷ್ಟಿ ಚತುರ್ಥಿ ಪ್ರಯುಕ್ತ ಯಕ್ಷಭಾರತಿ (ರಿ,)ಕನ್ಯಾಡಿ ವತಿಯಿಂದ ಕರ್ಣಾರ್ಜುನ ತಾಳಮದ್ದಳೆ ಜರಗಿತು.

ಭಾಗವತರಾಗಿ ಮಹೇಶ್ ಕನ್ಯಾಡಿ ರೋಷನ್ ಕೋಟ್ಯಾನ್ ಬಹರಿನ್, ಹಿಮ್ಮೇಳದಲ್ಲಿ ಶಿತಿಕಂಠ ಭಟ್ ಉಜಿರೆ, ವಾಸುದೇವ ಆಚಾರ್ಯ ಉಜಿರೆ, ಗಣೇಶ್ ಕಟೀಲು, ಶ್ರೇಯಸ್ ಪಾಳಂದೆ, ಕೌಸ್ತುಭ ಕನ್ಯಾಡಿ ಅರ್ಥಧಾರಿಗಳಾಗಿ ಹರಿದಾಸ್ ಗಾಂಭೀರ್ ಧರ್ಮಸ್ಥಳ(ಕರ್ಣ ) ದಿವಾಕರ ಆಚಾರ್ಯ ಗೇರುಕಟ್ಟೆ (ಅರ್ಜುನ ) ಸುರೇಶ್ ಕುದ್ರೆನ್ತಾಯ (ಶಲ್ಯ)ರಾಮಕೃಷ್ಣ ಭಟ್ ಬಳೆoಜ( ಶ್ರೀ ಕೃಷ್ಣ ) ಮೋನಿಷಾ ಕೆ.ಎಲ್ ( ಸರ್ಪಾಸ್ತ್ರ ) ಭಾಗವಹಿಸಿದ್ದರು.


ಭಾಗವಹಿಸಿದ ಕಲಾವಿದರನ್ನು ಯಕ್ಷಭಾರತಿ ವತಿಯಿಂದ ಮೋಹನ ಬೈಪಡಿತ್ತಾಯ , ಸುರೇಶ. ಕೆ, ಹರಿದಾಸ್ ಗಾಂಭಿರ್ ಗೌರವಿಸಿದರು . ಕಾರ್ಯದರ್ಶಿ ದಿವಾಕರ ಆಚಾರ್ಯ ಕಾರ್ಯಕ್ರಮ ನಿರ್ವಹಿಸಿದರು.

Related posts

ಬೆಳೆ ವಿಮೆ ರೈತರ ಖಾತೆಗೆ ಜಮೆಯಾಗದೆ ತೊಂದರೆ : ಹರೀಶ್ ಸಾಲಿಯಾನ್ ಮೋರ್ತಾಜೆ

Suddi Udaya

22 ವರ್ಷ ಭಾರತಮಾತೆಯ ಸೇವೆ ಸಲ್ಲಿಸಿ ನಿವೃತ್ತಿಗೊಂಡ ಲಾಯಿಲದ ಅಶೋಕ್ ಕುಮಾರ್ ರವರಿಗೆ ಬೆಳ್ತಂಗಡಿಯಲ್ಲಿ ಭವ್ಯ ಸ್ವಾಗತ

Suddi Udaya

ಕಾಯರ್ತಡ್ಕ ಪ್ರೌಢಶಾಲೆಗೆ ಶೌಚಾಲಯ ಹಸ್ತಾಂತರ

Suddi Udaya

ಅಳದಂಗಡಿ ಶ್ರೀ ಮಹಾಗಣಪತಿ ದೇವಸ್ಥಾನದಲ್ಲಿ ಸಾಮೂಹಿಕ ವಿಷ್ಣು ಸಹಸ್ರನಾಮ ಪಠಣ

Suddi Udaya

ಗಂಡಿಬಾಗಿಲು ಸಿಯೋನ್ ಆಶ್ರಮದಲ್ಲಿ “ಆಟಿಡೊಂಜಿ ದಿನ” ಸ್ನೇಹಭೋಜನ ಕೂಟ

Suddi Udaya

ಬಿಜೆಪಿ ಕುಕ್ಕೇಡಿ ಶಕ್ತಿ ಕೇಂದ್ರದ ಬೂತ್ ಸಮಿತಿಗಳ ರಚನೆ

Suddi Udaya
error: Content is protected !!