23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಕನ್ಯಾಡಿ ಯಕ್ಷಭಾರತಿ ವತಿಯಿಂದ ಕರ್ಣಾರ್ಜುನ ತಾಳಮದ್ದಳೆ

ಉಜಿರೆ ಜನಾರ್ದನ ದೇವಸ್ಥಾನದಲ್ಲಿ ಸಂಕಷ್ಟಿ ಚತುರ್ಥಿ ಪ್ರಯುಕ್ತ ಯಕ್ಷಭಾರತಿ (ರಿ,)ಕನ್ಯಾಡಿ ವತಿಯಿಂದ ಕರ್ಣಾರ್ಜುನ ತಾಳಮದ್ದಳೆ ಜರಗಿತು.

ಭಾಗವತರಾಗಿ ಮಹೇಶ್ ಕನ್ಯಾಡಿ ರೋಷನ್ ಕೋಟ್ಯಾನ್ ಬಹರಿನ್, ಹಿಮ್ಮೇಳದಲ್ಲಿ ಶಿತಿಕಂಠ ಭಟ್ ಉಜಿರೆ, ವಾಸುದೇವ ಆಚಾರ್ಯ ಉಜಿರೆ, ಗಣೇಶ್ ಕಟೀಲು, ಶ್ರೇಯಸ್ ಪಾಳಂದೆ, ಕೌಸ್ತುಭ ಕನ್ಯಾಡಿ ಅರ್ಥಧಾರಿಗಳಾಗಿ ಹರಿದಾಸ್ ಗಾಂಭೀರ್ ಧರ್ಮಸ್ಥಳ(ಕರ್ಣ ) ದಿವಾಕರ ಆಚಾರ್ಯ ಗೇರುಕಟ್ಟೆ (ಅರ್ಜುನ ) ಸುರೇಶ್ ಕುದ್ರೆನ್ತಾಯ (ಶಲ್ಯ)ರಾಮಕೃಷ್ಣ ಭಟ್ ಬಳೆoಜ( ಶ್ರೀ ಕೃಷ್ಣ ) ಮೋನಿಷಾ ಕೆ.ಎಲ್ ( ಸರ್ಪಾಸ್ತ್ರ ) ಭಾಗವಹಿಸಿದ್ದರು.


ಭಾಗವಹಿಸಿದ ಕಲಾವಿದರನ್ನು ಯಕ್ಷಭಾರತಿ ವತಿಯಿಂದ ಮೋಹನ ಬೈಪಡಿತ್ತಾಯ , ಸುರೇಶ. ಕೆ, ಹರಿದಾಸ್ ಗಾಂಭಿರ್ ಗೌರವಿಸಿದರು . ಕಾರ್ಯದರ್ಶಿ ದಿವಾಕರ ಆಚಾರ್ಯ ಕಾರ್ಯಕ್ರಮ ನಿರ್ವಹಿಸಿದರು.

Related posts

ನಾರಾವಿ: ಮುಂಗಾರು ಯಾಂತ್ರಿಕೃತ ಭತ್ತ ಬೇಸಾಯಕ್ಕೆ ಸಸಿ ಮಡಿ ತಯಾರಿ ಬಗ್ಗೆ ಮಾಹಿತಿ ಕಾರ್ಯಕ್ರಮ

Suddi Udaya

ವೇಣೂರು: ಬಜಿರೆಯ ಡಾ. ಸುಕೇಶ್ ಕುಮಾರ್ ರವರಿಗೆ ಫ್ಯಾಕಲ್ಟಿ ಆಫ್ ಸೈನ್ಸ್ ನಲ್ಲಿ ಪಿಎಚ್.ಡಿ ಪದವಿ

Suddi Udaya

ಮುಂಡಾಜೆ ಪ್ರೌಢಶಾಲೆ ಮುಂಡಾಜೆ ಶಾಲೆಗೆ ಶೇ. 95.28

Suddi Udaya

‘ಉಮಂಗ್- 2026’ ರಾಜ್ಯ ಮಟ್ಟದ ಸಾಂಸ್ಕೃತಿಕ ಉತ್ಸವ: ಎಸ್.ಡಿ.ಎಂ ಕಾಲೇಜಿಗೆ ರನ್ನರ್ ಆಫ್ ಚಾಂಪಿಯನ್

Suddi Udaya

ವಾಣಿ ಕಾಲೇಜಿನಲ್ಲಿ ಕಲಾ ಸಂಘದ ವತಿಯಿಂದ ಉಪನ್ಯಾಸ ಕಾರ್ಯಕ್ರಮ

Suddi Udaya

ಒಕ್ಕಲಿಗರ ಕ್ರಿಕೆಟ್ ಪಂದ್ಯಾಟ: ಪಟ್ರಮೆ ಬ್ರದರ್ಸ್ ತಂಡ ದ್ವಿತೀಯ ಸ್ಥಾನ

Suddi Udaya
error: Content is protected !!