September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಕನ್ಯಾಡಿ ಯಕ್ಷಭಾರತಿ ವತಿಯಿಂದ ಕರ್ಣಾರ್ಜುನ ತಾಳಮದ್ದಳೆ

ಉಜಿರೆ ಜನಾರ್ದನ ದೇವಸ್ಥಾನದಲ್ಲಿ ಸಂಕಷ್ಟಿ ಚತುರ್ಥಿ ಪ್ರಯುಕ್ತ ಯಕ್ಷಭಾರತಿ (ರಿ,)ಕನ್ಯಾಡಿ ವತಿಯಿಂದ ಕರ್ಣಾರ್ಜುನ ತಾಳಮದ್ದಳೆ ಜರಗಿತು.

ಭಾಗವತರಾಗಿ ಮಹೇಶ್ ಕನ್ಯಾಡಿ ರೋಷನ್ ಕೋಟ್ಯಾನ್ ಬಹರಿನ್, ಹಿಮ್ಮೇಳದಲ್ಲಿ ಶಿತಿಕಂಠ ಭಟ್ ಉಜಿರೆ, ವಾಸುದೇವ ಆಚಾರ್ಯ ಉಜಿರೆ, ಗಣೇಶ್ ಕಟೀಲು, ಶ್ರೇಯಸ್ ಪಾಳಂದೆ, ಕೌಸ್ತುಭ ಕನ್ಯಾಡಿ ಅರ್ಥಧಾರಿಗಳಾಗಿ ಹರಿದಾಸ್ ಗಾಂಭೀರ್ ಧರ್ಮಸ್ಥಳ(ಕರ್ಣ ) ದಿವಾಕರ ಆಚಾರ್ಯ ಗೇರುಕಟ್ಟೆ (ಅರ್ಜುನ ) ಸುರೇಶ್ ಕುದ್ರೆನ್ತಾಯ (ಶಲ್ಯ)ರಾಮಕೃಷ್ಣ ಭಟ್ ಬಳೆoಜ( ಶ್ರೀ ಕೃಷ್ಣ ) ಮೋನಿಷಾ ಕೆ.ಎಲ್ ( ಸರ್ಪಾಸ್ತ್ರ ) ಭಾಗವಹಿಸಿದ್ದರು.


ಭಾಗವಹಿಸಿದ ಕಲಾವಿದರನ್ನು ಯಕ್ಷಭಾರತಿ ವತಿಯಿಂದ ಮೋಹನ ಬೈಪಡಿತ್ತಾಯ , ಸುರೇಶ. ಕೆ, ಹರಿದಾಸ್ ಗಾಂಭಿರ್ ಗೌರವಿಸಿದರು . ಕಾರ್ಯದರ್ಶಿ ದಿವಾಕರ ಆಚಾರ್ಯ ಕಾರ್ಯಕ್ರಮ ನಿರ್ವಹಿಸಿದರು.

Related posts

ಉಜಿರೆ ರುಡ್ ಸೆಟ್ ಸಂಸ್ಥೆಯಲ್ಲಿ ಮಹಿಳಾ ಬ್ಯೂಟೀಪಾರ್ಲರ್ ನಿರ್ವಹಣೆ ತರಬೇತಿಯ ಸಮಾರೋಪ ಸಮಾರಂಭ

Suddi Udaya

ಮಲವಂತಿಗೆ: ದಿಡುಪೆಯಲ್ಲಿ ಕೃಷಿ ತೋಟಗಳಿಗೆ ಕಾಡಾನೆಗಳ ದಾಳಿ : ಅಪಾರ ಕೃಷಿ ಹಾನಿ

Suddi Udaya

ಇಂದಬೆಟ್ಟು ಟೀಮ್ ದೇವನಾರಿ ಸೇವಾ ಯೋಜನೆಯಿಂದ ನೀರಿನ ಟ್ಯಾಂಕ್ ಕೊಡುಗೆ

Suddi Udaya

ಧರ್ಮಸ್ಥಳ: ಪಾದಾಚಾರಿಗೆ ಡಿಕ್ಕಿ ಹೊಡೆದ ಕೆ.ಎಸ್.ಆರ್.ಟಿ.ಸಿ ಬಸ್

Suddi Udaya

ಬೆಳ್ತಂಗಡಿ ಮುಳಿಯ ಜ್ಯುವೆಲ್ಸ್ ನಲ್ಲಿ ಜು. 24 ರಿಂದ ಮುಳಿಯ ಮಾನ್ಸೂನ್ ಧಮಾಕ: ಮುಂಗಾರಿನ ಸಂಭ್ರಮವನ್ನು ಇಮ್ಮಡಿಗೊಳಿಸಲು ಗ್ರಾಹಕರಿಗೆ ಆಕರ್ಷಕ ರಿಯಾಯಿತಿ: ಆ. 5 ಮುಳಿಯದಲ್ಲಿ ಆಟಿಡೊಂಜಿ ದಿನ ಕಾರ್ಯಕ್ರಮ,ಗ್ರಾಹಕರ ಸಮಾಗಮ,

Suddi Udaya

ನಾರಾವಿ: ಹಿರ್ತೋಟ್ಟು ಮೀನಗುಂಡಿಗೆ ವಿಷ: ಅಪಾರ ಪ್ರಮಾಣದ ಮೀನುಗಳ ಸಾವು

Suddi Udaya
error: Content is protected !!