ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಕಳಿಯ ಗ್ರಾ.ಪಂ. ಆಡಳಿತ ಮಂಡಳಿಯಿಂದ ಜಿಲ್ಲಾಧಿಕಾರಿ ಭೇಟಿ, ಪಂಚಾಯತ್ ವ್ಯಾಪ್ತಿಯಲ್ಲಿ ಜಾಗ ಗುರುತಿಸುವಿಕೆಗಾಗಿ ಮನವಿ ಸಲ್ಲಿಕೆ

ಕಳಿಯ ಗ್ರಾಮ ಪಂಚಾಯತ್ ನಲ್ಲಿ ಹಲವಾರು ವರ್ಷಗಳಿಂದ ಬಡವರು ನಿವೇಶನಕ್ಕೆ ಅರ್ಜಿ ಸಲ್ಲಿಸುತ್ತಲೇ ಬರುತ್ತಿದ್ದು ಯಾವುದೇ ಹಕ್ಕು ಪತ್ರವನ್ನು ನೀಡಲು ಸಾದ್ಯವಾಗುತ್ತಿರಲಿಲ್ಲ.


ಪಂಚಾಯತ್ ಆಡಳಿತ ಮಂಡಳಿಯು ಇದನ್ನು ಗಂಭೀರವಾಗಿ ಪರಿಗಣಿಸಿ ಸಾಮಾನ್ಯ ಸಭೆಯಲ್ಲಿ ವಿಸ್ತೃತವಾಗಿ ಚರ್ಚಿಸಿ ಆಡಳಿತ ಮಂಡಳಿಯ ಒಮ್ಮತದ ತೀರ್ಮಾನದಂತೆ ಪಂಚಾಯತ್ ವ್ಯಾಪ್ತಿಯಲ್ಲಿ ಜಾಗ ಗುರುತಿಸುವಿಕೆಗಾಗಿ ಮಾನ್ಯ ಜಿಲ್ಲಾಧಿಕಾರಿ, ಜಿ.ಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿ, ಮತ್ತು ಜಿಲ್ಲಾ ಅರಣ್ಯ ಸಂರಕ್ಷಣಾಧಿಕಾರಿಯನ್ನು ಬೇಟಿ ಮಾಡಿ ಮನವಿ ಸಲ್ಲಿಸಿದರು.

ಬೇಟಿಯ ನಿಯೋಗದಲ್ಲಿ ಅಧ್ಯಕ್ಷರಾದ ದಿವಾಕರ ಎಂ, ಉಪಾದ್ಯಕ್ಷೆ ಶ್ರೀಮತಿ ಇಂದಿರಾ, ಕಾರ್ಯದರ್ಶಿ ಕುಂಙ ಕೆ, ಸದಸ್ಯರಾದ ಅಬ್ದುಲ್ ಕರೀಮ್,ಸುದಾಕರ ಮಜಲು, ಲತೀಫ್ ಪರಿಮ,ಶ್ರೀಮತಿ ಮೋಹಿನಿ,ಶ್ರೀಮತಿ ಮರೀಟಾ ಪಿಂಟೋ,ಶ್ರೀಮತಿ ಪುಷ್ಪಾ, ಶ್ರೀಮತಿ ಶ್ವೇತಾ ಉಪಸ್ಥಿತರಿದ್ದರು.

Related posts

ಉಜಿರೆ ದೇವಸ್ಥಾನದ ಜಾತ್ರೋತ್ಸವಕ್ಕೆ ಚಾಲನೆ

Suddi Udaya

ನಡ ಗ್ರಾ.ಪಂ. ಉಪಾಧ್ಯಕ್ಷರಾಗಿ ಜಯ ಶೆಟ್ಟಿ ಬೊಲ್ಲೊಟ್ಟು ಅವಿರೋಧ ಆಯ್ಕೆ

Suddi Udaya

ಬಳಂಜ ಸ.ಉ.ಪ್ರಾಥಮಿಕ ಮತ್ತು ಪ್ರೌಢಶಾಲೆಗೆ ಕೈಗಾರಿಕೋದ್ಯಮಿ ಕೃಷ್ಣ ಸಂಪಿಗೆತ್ತಾಯ ಭೇಟಿ

Suddi Udaya

ಪೆರ್ಲ -ಬೈಪಾಡಿ ಅಂಚೆ ಇಲಾಖೆಯ ನೂತನ ಶಾಖೆಯ ಮುಂಭಾಗದಲ್ಲಿ ಆಧಾರ್ ಅದಾಲತ್, ನೋಂದಣಿ, ತಿದ್ದುಪಡಿ, ಹಾಗೂ ಅಂಚೆ ಇಲಾಖೆಯ ಹೊಸ ಖಾತೆ ತೆರೆಯುವ ಕಾರ್ಯಕ್ರಮ

Suddi Udaya

ರಾಜ್ಯ ಕಾಂಗ್ರೆಸ್ ಸರ್ಕಾರದ ಜನವಿರೋಧಿ ನೀತಿ ಖಂಡಿಸಿ ಮುಂಡಾಜೆ ಗ್ರಾ.ಪಂ. ಎದುರು ಬಿಜೆಪಿ ಪ್ರತಿಭಟನೆ

Suddi Udaya

ಪಟ್ರಮೆ: ಕೂಡಿಗೆ ಸೇತುವೆ ಅಡಿಯಲ್ಲಿ ಯುವಕನ ಶವ ಪತ್ತೆ

Suddi Udaya
error: Content is protected !!