23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ನಾವೂರು ಹಾಲು ಉತ್ಪಾದಕರ ಸಹಕಾರಿ ಸಂಘದ ವಾರ್ಷಿಕ ಸಾಮಾನ್ಯ ಸಭೆ

ನಾವೂರು :ನಾವೂರು ಹಾಲು ಉತ್ಪಾದಕರ ಸಹಕಾರಿ ಸಂಘದ 2023-2024ನೇ ಸಾಲಿನ ವಾರ್ಷಿಕ ಸಾಮಾನ್ಯ ಸಭೆಯು ಸಂಘದ ಅಧ್ಯಕ್ಷ ಉಮೇಶ್ ಪ್ರಭುರವರ ಅಧ್ಯಕ್ಷತೆಯಲ್ಲಿ ಆ. 29ರಂದು ಅಮೃತ ಸಭಾಂಗಣದಲ್ಲಿ ನಡೆಯಿತು.

ಈ ವೇಳೆ ಮಾತನಾಡಿದ ಉಮೇಶ್ ಪ್ರಭುರವರು ಸಂಘದ ಸದಸ್ಯರಿಗೆ ವಾರ್ಷಿಕ ಲಾಭಂಶ ಶೇ 8 ನೀಡುವುದು ಎಂದು ಘೋಷಿಸಿದರು.

ವಿಸ್ತರಣಾ ಅಧಿಕಾರಿ ಯಮುನಾ ಉಪಸ್ಥಿತರಿದ್ದರು. ಒಕ್ಕೂಟದ ಪಶು ವೈದ್ಯರಾದ ಡಾ. ಗಣಪತಿರವರು ಪಶುಪಾಲನೆ ಹಾಗೂ ಮಾಹಿತಿ ನೀಡಿದರು.

ಸಂಘದ ಉಪಾಧ್ಯಕ್ಷ ಸೋಮನಾಥ ಬಂಗೇರ ಸ್ವಾಗತಿಸಿದರು. ಶ್ರೀಮತಿ ಅಮಿತಾರವರು ವರದಿ ವಾಚಿಸಿ, ಕಾರ್ಯಕ್ರಮ ನಿರೂಪಿಸಿದರು. ಸಂಘದ ನಿರ್ದೇಶಕರಾದ ಉಮೇಶ್ ಗೌಡ ಧನ್ಯವಾದವಿತ್ತರು.

Related posts

ಶಿಶಿಲ ಸ.ಉ. ಹಿ.ಪ್ರಾ. ಶಾಲೆಯ ನೂತನ ಕಟ್ಟಡದ ಕಾಮಗಾರಿ ಬಗ್ಗೆ ರೋಟರಿ ಕ್ಲಬ್ ಬೆಳ್ತಂಗಡಿ ಹಾಗೂ ಬದುಕು ಕಟ್ಟೋಣ ತಂಡದಿಂದ ಸಮಾಲೋಚನಾ ಸಭೆ

Suddi Udaya

ಕಿನ್ನಿಗೋಳಿಯ ಐತಿಹಾಸಿಕ ಜಯದ ರೂವಾರಿ ಮಡಂತ್ಯಾರಿನ ಜೋಯೇಲ್ ಮೆಂಡೋನ್ಸಾ

Suddi Udaya

ಹಿರಿಯರ ಆಶಯವನ್ನು ಎತ್ತಿ ಹಿಡಿಯಲು ಸ್ವಾತಂತ್ರೋತ್ಸವ ಪ್ರೇರಣೆಯಾಗಲಿ : ಬಿ.ಎಂ.ಭಟ್

Suddi Udaya

ಹತ್ಯಡ್ಕ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಚುನಾವಣೆ:ಸಹಕಾರಿ ಭಾರತಿ ಬಿಜೆಪಿ ಬೆಂಬಲಿತ- 11 ಸ್ಥಾನ ಸೌಹಾರ್ದ ಸಹಕಾರಿ ಬಂಧುಗಳ ಒಕ್ಕೂಟಕ್ಕೆ 1- ಸ್ಥಾನ: ನ್ಯಾಯಾಲಯದ ಆದೇಶದಂತೆ ಫಲಿತಾಂಶ ಘೋಷಣೆಗೆ ತಡೆ

Suddi Udaya

ವಾಣಿ ಕಾಲೇಜಿನ ತೇಜಸ್ ಗೆ ರಾಜ್ಯ ಮಟ್ಟದ ಜನಪದ ಗೀತೆಯಲ್ಲಿ ದ್ವಿತೀಯ ಸ್ಥಾನ

Suddi Udaya

ಯುವವಾಹಿನಿ ಕೆಂದ್ರ ಸಮಿತಿಯ ನೂತನ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ ಸಾಮಾಜಿಕ, ಧಾರ್ಮಿಕ, ಶೈಕ್ಷಣಿಕ ಕ್ಷೇತ್ರದ ಸಾಧಕ ಹರೀಶ್ ಕೆ ಪೂಜಾರಿ ಬೈಲಬರಿ ಬಳಂಜ

Suddi Udaya
error: Content is protected !!