23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಮರಕಡದಿಂದ -ಮಿಯಾರು ವರೆಗೆ ಹದಗೆಟ್ಟ ರಸ್ತೆ : ಕಳೆಂಜ ಗ್ರಾಮಸಭೆಯಲ್ಲಿ ಗ್ರಾಮಸ್ಥರ ಆಕ್ರೋಶ: ಅಧಿಕಾರಿಗಳು ಬರಬೇಕೆಂದು ಗ್ರಾಮಸ್ಥರ ಒತ್ತಾಯ

ಕಳೆಂಜ: ಕಳೆಂಜ ಗ್ರಾಮ ಪಂಚಾಯತ್ ನ 2024-25 ನೇ ಸಾಲಿನ ಪ್ರಥಮ ಸುತ್ತಿನ ಗ್ರಾಮಸಭೆಯು ಕಳೆಂಜ ಗ್ರಾ.ಪಂ ಅಧ್ಯಕ್ಷೆ ಶ್ರೀಮತಿ ಗಿರಿಜ ರವರ ಅಧ್ಯಕ್ಷತೆಯಲ್ಲಿ ಆ.30 ರಂದು ಕಾಯರ್ತ್ತಡ್ಕ ದ.ಕಜಿ.ಪ.ಹಿ.ಪ್ರಾ ಶಾಲೆಯಲ್ಲಿ ಜರುಗಿತು.

ಈ ವೇಳೆ ಮರಕಡದಿಂದ -ಮಿಯಾರು ವರೆಗಿನ ರಸ್ತೆ ಸಂಪೂರ್ಣ ಹಾಳಾಗಿದ್ದು ಪಿಡಬ್ಲ್ಯೂಡಿ ಅಧಿಕಾರಿಗಳ ಬರದ ಹಿನ್ನಲೆಯಲ್ಲಿ ರಿಕ್ಷಾ ಚಾಲಕರು ಮತ್ತು ಗ್ರಾಮಸ್ಥರು ಅವರು ಗ್ರಾಮಸಭೆಗೆ ಬರಲೇಬೇಕು ಎಂದು ಹಠ ಹಿಡಿದು ಬರದಿದ್ದರೆ ಅವರು ಬರುವ ದಿನ ಗ್ರಾಮಸಭೆ ಮುಂದುವರಿಸುವಂತೆ ಹೇಳಿ ಹೋರಟರು.

ಅಷ್ಟರಲ್ಲಿ ಗ್ರಾ.ಪಂ. ಸದಸ್ಯ ಹರೀಶ್ ಕೆ.ಬಿ ಶಾಸಕ ಹರೀಶ್ ಪೂಂಜರಿಗೆ ಕರೆ ಮಾಡಿ ತಿಳಿಸಿ ಅವರು ಒಂದು ವಾರದೊಳಗೆ ರಸ್ತೆ ಸರಿಪಡಿಸುವಂತೆ ಭರವಸೆ ನೀಡಿದಂತೆ ಗ್ರಾಮಸಭೆಯು ಮುಂದುವರಿಯಿತು.

ಒಂದು ವಾರದೊಳಗೆ ರಸ್ತೆ ಸರಿಪಡಿಸದಿದ್ದರೆ ಪ್ರತಿಭಟನೆ ಮಾಡುವುದು ಅದಕ್ಕೆ ಗ್ರಾ.ಪಂ. ಸಹಕಾರ ನೀಡಬೇಕೆಂದು ಗ್ರಾಮಸ್ಥರು ಹೇಳಿದರು.

Related posts

ಎಸ್‌ಡಿಎಂ ಕಾಲೇಜು: ‘ಬರೋಡಾ ಅಚೀವರ್ಸ್ ಅವಾರ್ಡ್-2026’

Suddi Udaya

ವಾಣಿ ಕಾಲೇಜಿನ ಉಪನ್ಯಾಸಕ ಶಂಕರ್ ರಾವ್ ಅವರಿಗೆ ಸನ್ಮಾನ

Suddi Udaya

ಡಿ.29: ಶಿಶಿಲ ಸ.ಉ.ಹಿ.ಪ್ರಾ. ಶಾಲೆಯ ನೂತನ ಕಟ್ಟಡದ ಉದ್ಘಾಟನೆ ಹಾಗೂ ಸಾಂಸ್ಕೃತಿಕ ವೈಭವ

Suddi Udaya

ವಿಷವಿಕ್ಕಿದ ದುರುಳರು; 10ಕ್ಕಿಂತ ಅಧಿಕ ನಾಯಿಗಳ ಸಾವು

Suddi Udaya

ಕರ್ನಾಟಕ ರಾಜ್ಯ ಕಟ್ಟಡ ಮತ್ತು ಅಸಂಘಟಿತ ಕಾರ್ಮಿಕ ಸಂಘಗಳ ಒಕ್ಕೂಟ ಬೆಂಗಳೂರು ಹಾಗೂ ಬೆಳ್ತಂಗಡಿ ಭಾರತೀಯ ಮಜ್ದೂರು ಸಂಘದ ಸಹಭಾಗಿತ್ವದಲ್ಲಿ ನಿರ್ಮಾಣ ಕಾರ್ಮಿಕರ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಕಾರ್ಮಿಕರ ಬೃಹತ್ ಪ್ರತಿಭಟನೆ

Suddi Udaya

ಧರ್ಮಸ್ಥಳ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ವೀಲ್ ಚೆಯರ್ ವಿತರಣೆ

Suddi Udaya
error: Content is protected !!