July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಮರಕಡದಿಂದ -ಮಿಯಾರು ವರೆಗೆ ಹದಗೆಟ್ಟ ರಸ್ತೆ : ಕಳೆಂಜ ಗ್ರಾಮಸಭೆಯಲ್ಲಿ ಗ್ರಾಮಸ್ಥರ ಆಕ್ರೋಶ: ಅಧಿಕಾರಿಗಳು ಬರಬೇಕೆಂದು ಗ್ರಾಮಸ್ಥರ ಒತ್ತಾಯ

ಕಳೆಂಜ: ಕಳೆಂಜ ಗ್ರಾಮ ಪಂಚಾಯತ್ ನ 2024-25 ನೇ ಸಾಲಿನ ಪ್ರಥಮ ಸುತ್ತಿನ ಗ್ರಾಮಸಭೆಯು ಕಳೆಂಜ ಗ್ರಾ.ಪಂ ಅಧ್ಯಕ್ಷೆ ಶ್ರೀಮತಿ ಗಿರಿಜ ರವರ ಅಧ್ಯಕ್ಷತೆಯಲ್ಲಿ ಆ.30 ರಂದು ಕಾಯರ್ತ್ತಡ್ಕ ದ.ಕಜಿ.ಪ.ಹಿ.ಪ್ರಾ ಶಾಲೆಯಲ್ಲಿ ಜರುಗಿತು.

ಈ ವೇಳೆ ಮರಕಡದಿಂದ -ಮಿಯಾರು ವರೆಗಿನ ರಸ್ತೆ ಸಂಪೂರ್ಣ ಹಾಳಾಗಿದ್ದು ಪಿಡಬ್ಲ್ಯೂಡಿ ಅಧಿಕಾರಿಗಳ ಬರದ ಹಿನ್ನಲೆಯಲ್ಲಿ ರಿಕ್ಷಾ ಚಾಲಕರು ಮತ್ತು ಗ್ರಾಮಸ್ಥರು ಅವರು ಗ್ರಾಮಸಭೆಗೆ ಬರಲೇಬೇಕು ಎಂದು ಹಠ ಹಿಡಿದು ಬರದಿದ್ದರೆ ಅವರು ಬರುವ ದಿನ ಗ್ರಾಮಸಭೆ ಮುಂದುವರಿಸುವಂತೆ ಹೇಳಿ ಹೋರಟರು.

ಅಷ್ಟರಲ್ಲಿ ಗ್ರಾ.ಪಂ. ಸದಸ್ಯ ಹರೀಶ್ ಕೆ.ಬಿ ಶಾಸಕ ಹರೀಶ್ ಪೂಂಜರಿಗೆ ಕರೆ ಮಾಡಿ ತಿಳಿಸಿ ಅವರು ಒಂದು ವಾರದೊಳಗೆ ರಸ್ತೆ ಸರಿಪಡಿಸುವಂತೆ ಭರವಸೆ ನೀಡಿದಂತೆ ಗ್ರಾಮಸಭೆಯು ಮುಂದುವರಿಯಿತು.

ಒಂದು ವಾರದೊಳಗೆ ರಸ್ತೆ ಸರಿಪಡಿಸದಿದ್ದರೆ ಪ್ರತಿಭಟನೆ ಮಾಡುವುದು ಅದಕ್ಕೆ ಗ್ರಾ.ಪಂ. ಸಹಕಾರ ನೀಡಬೇಕೆಂದು ಗ್ರಾಮಸ್ಥರು ಹೇಳಿದರು.

Related posts

ಧಮ೯ಸ್ಥಳ: 12ನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆ: ವಿದ್ಯಾರ್ಥಿಗಳಿಂದ ಯೋಗ ಪ್ರದರ್ಶನ

Suddi Udaya

ಎಸ್.ಡಿ.ಎಂ ಪ.ಪೂ ಕಾಲೇಜಿನ ಸಂಸ್ಕೃತ ಅಂತರಾಧ್ಯಯನ ವೃತ್ತಮ್ ಇದರ ಸಂಯೋಜಕಿಯಾಗಿ ಅಂಜನಾ ಆಯ್ಕೆ

Suddi Udaya

ಮುಂಡಾಜೆಯ ಇಷ್ಠ ದೇಶಭಕ್ತಿ ಗೀತೆಯಲ್ಲಿ ದ್ವಿತೀಯ ಸ್ಥಾನ

Suddi Udaya

ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ರಾಜ್ಯಕ್ಕೆ ದ್ವಿತೀಯ ಸ್ಥಾನ ಪಡೆದ ಚಿನ್ಮಯ್ ಜಿ.ಕೆ ರಿಗೆ ಜಿಲ್ಲಾಧಿಕಾರಿಗಳಿಂದ ಸನ್ಮಾನ

Suddi Udaya

ತಣ್ಣೀರುಪಂತ ಹಾಲು ಉತ್ಪಾದಕರ ಸಹಕಾರಿ ಸಂಘದ ಉಪಾಧ್ಯಕ್ಷರಾಗಿ ಜನಾರ್ದನ ಗೌಡ ಆಯ್ಕೆ

Suddi Udaya

ಅಳದಂಗಡಿ ಶ್ರೀ ಸತ್ಯದೇವತಾ ಕಲ್ಲುರ್ಟಿ ದೈವಸ್ಥಾನದ ಎದುರು ಗಂಟೆ ಮಂಟಪದ ಶಿಲಾನ್ಯಾಸ

Suddi Udaya
error: Content is protected !!