ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮಲವಂತಿಗೆ : 38ನೇ ವರ್ಷದ ಶ್ರೀವಿದ್ಯಾ ಗಣಪತಿ ಪೂಜ್ಯೋತ್ಸವದ ಪದಾಧಿಕಾರಿಗಳ ಆಯ್ಕೆ

ಮಲವಂತಿಗೆ:ಶ್ರೀ ವಿದ್ಯಾ ಗಣಪತಿ ಸೇವಾ ಸಮಿತಿ ಮಲವಂತಿಗೆ ಇದರ ವತಿಯಿಂದ ನಡೆಯುವ 38 ನೇ ವರ್ಷದ ಶ್ರೀವಿದ್ಯಾ ಗಣಪತಿ ಪೂಜ್ಯೋತ್ಸವದ ಪದಾಧಿಕಾರಿಗಳ ಆಯ್ಕೆಯು ಇತ್ತಿಚೆಗೆ ನಡೆಯಿತು.

ಅಧ್ಯಕ್ಷರಾಗಿ ತೀಕ್ಷಿತ್ ಕೆ.ಕಲ್ಬೆಟ್ಟು ದಿಡುಪೆ, ಕಾರ್ಯದರ್ಶಿಯಾಗಿ ಜಯಂತ ಹೆಗ್ಡೆ ಹೊಸ ತೋಟ, ಗೌರವಧ್ಯಕ್ಷರಾಗಿ ಡೀಕಯ್ಯ ಎಂ.ಕೆ, ಕೋಶಾಧಿಕಾರಿಯಾಗಿ ಕರಿಯ ಗೌಡ ಕೊಟ್ರಡ್ಕ ಹಾಗೂ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು.

Related posts

ಅಂಡಿಂಜೆ: ನೆಲ್ಲಿಂಗೇರಿ ನಿವಾಸಿ ವಿಶ್ವನಾಥ ಭಂಡಾರಿ ನಿಧನ

Suddi Udaya

ಧರ್ಮಸ್ಥಳ ಶ್ರೀ ಮಂಜುನಾಥ ಸ್ವಾಮಿ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಫೋನಿಕ್ ಸೌಂಡ್ ಗಳ ಉಚ್ಚಾರಣೆ ಮತ್ತು ಬಳಕೆ ಬಗ್ಗೆ ಕಾರ್ಯಾಗಾರ

Suddi Udaya

ಕೊಯ್ಯೂರು ಗ್ರಾಮ ಪಂಚಾಯತ್ ನ ದ್ವಿತೀಯ ಹಂತದ ಗ್ರಾಮಸಭೆ

Suddi Udaya

ಅಥ್ಲೆಟಿಕ್ಸ್ ಕ್ರೀಡಾಕೂಟ: ಕೊಯ್ಯೂರು ಸರಕಾರಿ ಪ್ರೌಢಶಾಲೆಯ ವಿದ್ಯಾರ್ಥಿಗಳಿಗೆ ಸಮಗ್ರ ಪ್ರಶಸ್ತಿ

Suddi Udaya

ಚಿನ್ನಯ್ಯ ಸಹೋದರಿ ಎಸ್.ಐ.ಟಿ ಕಚೇರಿಗೆ ಹಾಜರು

Suddi Udaya

ಜೆಡಿಎಸ್ ಪಕ್ಷದ ಪ್ರಭಾವಿ ನಾಯಕ ಹೆಚ್.ಡಿ ರೇವಣ್ಣ ಅಳದಂಗಡಿ ಸತ್ಯದೇವತಾ ಕ್ಷೇತ್ರಕ್ಕೆ ಭೇಟಿ

Suddi Udaya
error: Content is protected !!