September 6, 2026
ಧಾರ್ಮಿಕ

ಶಿಶಿಲ: ಶ್ರೀ ಕ್ಷೇತ್ರ ಚಂದ್ರಪುರ ಶಿಶಿಲ ಜಿನಮಂದಿರದಲ್ಲಿ ಆರಾಧನೆ

ಶಿಶಿಲ: ಶ್ರೀ ಕ್ಷೇತ್ರ ಚಂದ್ರಪುರ ಶಿಶಿಲದ ಭಗವಾನ್ ೧೦೦೮ ಶ್ರೀ ಚಂದ್ರನಾಥ ಸ್ವಾಮಿ ಸನ್ನಿಧಿಯಲ್ಲಿ ಸಂಪತ್ ಶುಕ್ರವಾರ ಪ್ರಯುಕ್ತ ಭಗವಾನ್ ೧,೦೦೮ ಶ್ರೀ ಚಂದ್ರನಾಥ ಸ್ವಾಮಿ ಭಗವಾನ್ ೧೦೦೮ ಶ್ರೀ ಪಾರ್ಶ್ವನಾಥ ಸ್ವಾಮಿಗೆ ಕ್ಷೀರಾಭಿಷೇಕ ಗಂಧ ಅಭಿಷೇಕ.ಮಹಾಮಾತೆ ಪದ್ಮಾವತಿ ಅಮ್ಮನವರಿಗೆ ವಿಶೇಷ ಪೂಜೆ ಹಾಗೂ ಶ್ರೀ ಸರ್ವಾಹ್ನ ಯಕ್ಷ ಆರಾಧನೆಯನ್ನು

ಅಳದಂಗಡಿಯ ಪ್ರತಿಷ್ಠಾಪರೋಹಿತರಾದ ಶ್ರೀ ಪದ್ಮ ಪ್ರಭ ಇಂದ್ರರು, ಶ್ರೀ ಅರಹಂತ ಇಂದ್ರ. ಶ್ರೀ ಶ್ರೀಕೀರ್ತಿ ಇಂದ್ರ..ಇನ್ನಿತರ ಪುರೋಹಿತರ ನೇತೃತ್ವದಲ್ಲಿ ಬಹು ವಿಜೃಂಭಣೆಯಿಂದ ನೆರವೇರಿಸಲಾಯಿತು..

ಲೋಕ ಕಲ್ಯಾಣರ್ಥವಾಗಿ ಮಾಡಿದ ಆರಾಧನೆ ಪೂಜಾ ಕರ್ತೃಗಳಾಗಿ ನಾರಾವಿ ಮೇಲoಟೆ ಗುತ್ತು ಪ್ರೇಮ ನಿಲಯದ ಶ್ರೀಮತಿ ಪ್ರೇಮ ಕಲಾ ಭಾಗವಹಿಸಿದ್ದರು ಈ ಪುಣ್ಯ ಕಾರ್ಯದಲ್ಲಿ ಆಡಳಿತ ಮಂಡಳಿಯ ಡಾ ಕೆ.ಜಯಕೀರ್ತಿ ಜೈನ್ ಹೆಚ್. ವಿಜಯಕುಮಾರ್.. ಜಿನರಾಜ ಪೂವಣಿ, ಫಣಿರಾಜ್ ಜೈನ್ ಗುಣವರ್ಮ ,ವೀರೇಂದ್ರ ಕುಮಾರ್ ಜಿತೇದ್ರ ಜೈನ್ ,ಪಿ. ಯನ್.. ರವಿರಾಜ್ ಪರಪ್ಪು.ಹಾಗೂ ನೂರಾರು ಶ್ರಾವಕ ಶ್ರಾವಕಿಯರು ಭಾಗವಹಿಸಿ ಪುಣ್ಯಭಾಗ್ಯಗಳಾದರು..

Related posts

ಯಕ್ಷಕೂಟ ೫ ನೇ ವಾರ್ಷಿಕೋತ್ಸವ- ಸಾಧಕರಿಗೆ ಸಮ್ಮಾನ

Suddi Udaya

ಫೆ.26: ಪ್ರಸಿದ್ಧ ಸಿರಿಗಳ ಆಲಡೆ ಕ್ಷೇತ್ರ ಲೋಕನಾಡು ನಡ್ವಾಲ್ ಶ್ರೀ ಲೋಕನಾಥೇಶ್ವರ ದೇವಸ್ಥಾನದಲ್ಲಿ ಮಹಾ ಶಿವರಾತ್ರಿ ವಿಶೇಷ ಕಾರ್ಯಕ್ರಮ

Suddi Udaya

ತೆಂಕಕಾರಂದೂರು: ಪೆರಾಲ್ದರಕಟ್ಟೆ ಮಸೀದಿಯಲ್ಲಿ ಮುಸ್ಲಿಮರ ಪವಿತ್ರ ಹಬ್ಬ ಈದುಲ್ ಪಿತ್ರ್ ಆಚರಣೆ

Suddi Udaya

ಕೊಯ್ಯೂರು: ನವರಾತ್ರಿ ಪೂಜಾ ಉತ್ಸವ ಹಾಗೂ ಧಾರ್ಮಿಕ ಸಾಂಸ್ಕೃತಿಕ ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಮೇಲಂತಬೆಟ್ಟು: 13ನೇ ವರ್ಷದ ಸಾರ್ವಜನಿಕ ಗಣೇಶೋತ್ಸವ ಆಚರಣೆ

Suddi Udaya

ಅಳದಂಗಡಿ ಶ್ರೀ ಸತ್ಯದೇವತೆ ದೈವಸ್ಥಾನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ವಿಜೇಯೇಂದ್ರ ಭೇಟಿ

Suddi Udaya
error: Content is protected !!