July 23, 2026
ಧಾರ್ಮಿಕ

ಶಿಶಿಲ: ಶ್ರೀ ಕ್ಷೇತ್ರ ಚಂದ್ರಪುರ ಶಿಶಿಲ ಜಿನಮಂದಿರದಲ್ಲಿ ಆರಾಧನೆ

ಶಿಶಿಲ: ಶ್ರೀ ಕ್ಷೇತ್ರ ಚಂದ್ರಪುರ ಶಿಶಿಲದ ಭಗವಾನ್ ೧೦೦೮ ಶ್ರೀ ಚಂದ್ರನಾಥ ಸ್ವಾಮಿ ಸನ್ನಿಧಿಯಲ್ಲಿ ಸಂಪತ್ ಶುಕ್ರವಾರ ಪ್ರಯುಕ್ತ ಭಗವಾನ್ ೧,೦೦೮ ಶ್ರೀ ಚಂದ್ರನಾಥ ಸ್ವಾಮಿ ಭಗವಾನ್ ೧೦೦೮ ಶ್ರೀ ಪಾರ್ಶ್ವನಾಥ ಸ್ವಾಮಿಗೆ ಕ್ಷೀರಾಭಿಷೇಕ ಗಂಧ ಅಭಿಷೇಕ.ಮಹಾಮಾತೆ ಪದ್ಮಾವತಿ ಅಮ್ಮನವರಿಗೆ ವಿಶೇಷ ಪೂಜೆ ಹಾಗೂ ಶ್ರೀ ಸರ್ವಾಹ್ನ ಯಕ್ಷ ಆರಾಧನೆಯನ್ನು

ಅಳದಂಗಡಿಯ ಪ್ರತಿಷ್ಠಾಪರೋಹಿತರಾದ ಶ್ರೀ ಪದ್ಮ ಪ್ರಭ ಇಂದ್ರರು, ಶ್ರೀ ಅರಹಂತ ಇಂದ್ರ. ಶ್ರೀ ಶ್ರೀಕೀರ್ತಿ ಇಂದ್ರ..ಇನ್ನಿತರ ಪುರೋಹಿತರ ನೇತೃತ್ವದಲ್ಲಿ ಬಹು ವಿಜೃಂಭಣೆಯಿಂದ ನೆರವೇರಿಸಲಾಯಿತು..

ಲೋಕ ಕಲ್ಯಾಣರ್ಥವಾಗಿ ಮಾಡಿದ ಆರಾಧನೆ ಪೂಜಾ ಕರ್ತೃಗಳಾಗಿ ನಾರಾವಿ ಮೇಲoಟೆ ಗುತ್ತು ಪ್ರೇಮ ನಿಲಯದ ಶ್ರೀಮತಿ ಪ್ರೇಮ ಕಲಾ ಭಾಗವಹಿಸಿದ್ದರು ಈ ಪುಣ್ಯ ಕಾರ್ಯದಲ್ಲಿ ಆಡಳಿತ ಮಂಡಳಿಯ ಡಾ ಕೆ.ಜಯಕೀರ್ತಿ ಜೈನ್ ಹೆಚ್. ವಿಜಯಕುಮಾರ್.. ಜಿನರಾಜ ಪೂವಣಿ, ಫಣಿರಾಜ್ ಜೈನ್ ಗುಣವರ್ಮ ,ವೀರೇಂದ್ರ ಕುಮಾರ್ ಜಿತೇದ್ರ ಜೈನ್ ,ಪಿ. ಯನ್.. ರವಿರಾಜ್ ಪರಪ್ಪು.ಹಾಗೂ ನೂರಾರು ಶ್ರಾವಕ ಶ್ರಾವಕಿಯರು ಭಾಗವಹಿಸಿ ಪುಣ್ಯಭಾಗ್ಯಗಳಾದರು..

Related posts

ಅಳದಂಗಡಿ ಶ್ರೀ ಸತ್ಯದೇವತೆ ದೈವಸ್ಥಾನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ವಿಜೇಯೇಂದ್ರ ಭೇಟಿ

Suddi Udaya

ಪುಷ್ಪಗಿರಿ ತಂಡದಿಂದ ಶಿಶಿಲ ಬಿ.ಜಯರಾಮ ನೆಲ್ಲಿತ್ತಾಯರಿಗೆ ಅಭಿನಂದನೆ

Suddi Udaya

ಕುತ್ಯಾರು ಶ್ರೀ ಸೋಮನಾಥೇಶ್ವರ ದೇವಸ್ಥಾನದ ವರ್ಷಾವಧಿ ಜಾತ್ರಾ ಮಹೋತ್ಸವಕ್ಕೆ ಚಾಲನೆ: ಗೊನೆ ಮುಹೂರ್ತ, ತೋರಣ ಮುಹೂರ್ತ, ನವಕಕಲಶ, ಧ್ವಜಾರೋಹಣ

Suddi Udaya

ನೆಲ್ಯಾಡಿ: ಸಂತ ಅಲ್ಫೋನ್ಸ ಚರ್ಚ್‌ನಲ್ಲಿ ಪುತ್ತೂರು ಧರ್ಮಾಧ್ಯಕ್ಷ ಗೀವರ್ಗೀಸ್ ಮಾರ್ ಮಕಾರಿಯೋಸ್ ಅವರಿಂದ ಪೂಜಾರ್ಪಣೆ

Suddi Udaya

ಅರಮಲೆಬೆಟ್ಟ ಶ್ರೀ ಕೊಡಮಣಿತ್ತಾಯ ದೈವಸ್ಥಾನದಲ್ಲಿ ಬ್ರಹ್ಮಕುಂಭಾಭಿಷೇಕ ಸಂಪನ್ನ: ವೈಭವ ಪೂರ್ಣವಾಗಿ ನಡೆದ ಶ್ರೀ ಕೊಡಮಣಿತ್ತಾಯ ದೈವದ ನೇಮೋತ್ಸವ

Suddi Udaya

ನಾರಾವಿ ಶ್ರೀ ಸೂರ್ಯ ನಾರಾಯಣ ದೇವಸ್ಥಾನದ ಬ್ರಹ್ಮಕಲಶೋತ್ಸವ: ಎಸ್.ಸಿ.ಡಿ.ಸಿ.ಸಿ ಬ್ಯಾಂಕ್ ಅಧ್ಯಕ್ಷ ಡಾ.ರಾಜೇಂದ್ರ ಕುಮಾರ್ ಭೇಟಿ

Suddi Udaya
error: Content is protected !!