July 23, 2026
ಧಾರ್ಮಿಕ

ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರ ಚಾತುರ್ಮಾಸ್ಯದ ಕೊನೆಯ ದಿನದ ಕಾರ್ಯಕ್ರಮದಲ್ಲಿ ಪಾಲ್ಗೊಂಡ ಶಾಸಕ ಹರೀಶ್ ಪೂಂಜ

ಧರ್ಮಸ್ಥಳ:ಗುರುಪೂರ್ಣಿಮೆಯ ಪುಣ್ಯ ದಿನದಂದು ಭಟ್ಕಳ ತಾಲೂಕಿನ ಕರಿಕಲ್ ಶ್ರೀ ರಾಮ ಧ್ಯಾನ ಮಂದಿರದಲ್ಲಿ ಆರಂಭವಾದ ಕನ್ಯಾಡಿ ಶ್ರೀ ರಾಮ ಕ್ಷೇತ್ರ ಮಹಾಸಂಸ್ಥಾನದ ಜಗದ್ಗುರು ಪೀಠದ ಪೀಠಧೀಶರಾದ ಶ್ರೀ ಶ್ರೀ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರ ಚಾತುರ್ಮಾಸ್ಯದ ಕೊನೆಯ ದಿನದ ಕಾರ್ಯಕ್ರಮದಲ್ಲಿ ಶಾಸಕ ಹರೀಶ್ ಪೂಂಜರವರು ಪಾಲ್ಗೊಂಡು ಗುರುಗಳ ಆಶೀರ್ವಾದ ಪಡೆದರು.

ಈ‌ ಸಂದರ್ಭದಲ್ಲಿ ಶ್ರೀ ಶ್ರೀ ಮೆಹಾಂತ ವಿದ್ಯಾನಂದ ಸರಸ್ವತಿ ಸ್ವಾಮೀಜಿ, ಪಂಚದಶನಾಮ ಜುನಾಕಡದ ಅಂತರಾಷ್ಟ್ರೀಯ ಉಪಾಧ್ಯಕ್ಷ , ಶ್ರೀ ಶ್ರೀ ಮೇಹಾಂತ ದೇವಾನಂದ ಸರಸ್ವತಿ ಸ್ವಾಮೀಜಿ, ಪಂಚದಶನಾಮ ಜುನಾಕಡದ ನಿಕಟಪೂರ್ವ ಮಹಾಮಂತ್ರಿಗಳ ಅಧ್ಯಕ್ಷರು, ಶ್ರೀ ಶ್ರೀ ಶ್ರೀ ಮೆಹಾಂತ ಇಂದ್ರಾನಂದ ಸರಸ್ವತಿ ಸ್ವಾಮಿ ಮಹಾರಾಜ, ಶ್ರೀ ಶ್ರೀ ಕೇಶವ ಆನಂದ ಸ್ವಾಮೀಜಿ ಅಯೋಧ್ಯೆ, ಕರ್ನಾಟಕ ಸರಕಾರದ ಮೀನುಗಾರಿಕಾ ಇಲಾಖಾ ಸಚಿವರಾದ ಮಾಂಕಳ್ ವೈದ್ಯ, ಮಿತ್ರರು ಮಾಜಿ ಶಾಸಕರಾದ ಸುನಿಲ್ ನಾಯಕ್, ಮಾಜಿ ಸಚಿವ ಮಲೀಕಯ್ಯ ಗುತ್ತೇದಾರ್ ಉಪಸ್ಥಿತರಿದ್ದರು.

Related posts

ಶ್ರೀ ಕ್ಷೇತ್ರ ಧರ್ಮಸ್ಥಳದ ಲಕ್ಷದೀಪೋತ್ಸವದ ಅಂಗವಾಗಿ ಸಾಹಿತ್ಯ ಸಮ್ಮೇಳನ: ಪೂಜ್ಯ ಡಾ. ಡಿ. ವೀರೇಂದ್ರ ಹೆಗ್ಗಡೆಯವರ ಉಪಸ್ಥಿತಿಯಲ್ಲಿ 92ನೇ ಅಧಿವೇಶನ ಉದ್ಘಾಟಿಸಿದ ಶತಾವಧಾನಿ ಡಾ. ರಾ. ಗಣೇಶ್

Suddi Udaya

ಬೈಲಂಗಡಿ ಶ್ರೀ ಸೋಮನಾಥೇಶ್ವರ ದೇವಸ್ಥಾನದ ಬ್ರಹ್ಮಕಲಶೋತ್ಸವ: ಹಸಿರುವಾಣಿ ಹೊರೆಕಾಣಿಕೆ ಸಮರ್ಪಣೆ

Suddi Udaya

ಶ್ರೀ ಕ್ಷೇತ್ರ ಧಮ೯ಸ್ಥಳ ಗ್ರಾಮಾಭಿವೃದ್ಧಿ ಯೋಜನೆ – ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಇದರ ಆಶ್ರಯದಲ್ಲಿ : ಗಾಂಧಿ ಸ್ಮೃತಿ ಮತ್ತು ನವಜೀವನ ಸಮಿತಿ ಸದಸ್ಯರ ಸಮಾವೇಶ ಉದ್ಘಾಟನೆ

Suddi Udaya

ಶ್ರೀ ದೇವಿ ಭಗವತಿ ಅಮ್ಮನವರ ದೇವಸ್ಥಾನದಲ್ಲಿ ನವರಾತ್ರಿ ಪೂಜಾ ಮಹೋತ್ಸವ

Suddi Udaya

ಕುತ್ಯಾರು ಶ್ರೀ ಸೋಮನಾಥೇಶ್ವರ ದೇವಸ್ಥಾನದ ವರ್ಷಾವಧಿ ಜಾತ್ರಾ ಮಹೋತ್ಸವಕ್ಕೆ ಚಾಲನೆ: ಗೊನೆ ಮುಹೂರ್ತ, ತೋರಣ ಮುಹೂರ್ತ, ನವಕಕಲಶ, ಧ್ವಜಾರೋಹಣ

Suddi Udaya

ನಿಡ್ಲೆ ಶೀರೂರು ಪರ್ಯಾಯ ಸ್ವಾಗತ ಸಮಿತಿಯಿಂದ ಶ್ರೀ ವೇದವರ್ಧನ ತೀರ್ಥ ಶ್ರೀಪಾದರಿಗೆ ಹುಟ್ಟೂರ ಗೌರವಾರ್ಪಣೆ

Suddi Udaya
error: Content is protected !!