ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಸೌತಡ್ಕ ಶ್ರೀ ಮಹಾಗಣಪತಿ ಸೇವಾ ಟ್ರಸ್ಟ್ ವತಿಯಿಂದ ಪಟ್ಟೂರಿನ ಶ್ರೀರಾಮ ವಿದ್ಯಾಸಂಸ್ಥೆಗೆ ದೇಣಿಗೆ ಹಸ್ತಾಂತರ

ಕೊಕ್ಕಡ: ಸೌತಡ್ಕ ಶ್ರೀ ಮಹಾಗಣಪತಿ ಸೇವಾ ಟ್ರಸ್ಟ್ ವತಿಯಿಂದ ಪಟ್ಟೂರಿನ ಶ್ರೀರಾಮ ವಿದ್ಯಾಸಂಸ್ಥೆಗೆ ರೂ. 4,49,355/- ವನ್ನು ವಿದ್ಯಾನಿಧಿಯಾಗಿ ದೇಣಿಗೆ ನೀಡಿರುತ್ತಾರೆ. ಇದನ್ನು ಶಾಲಾ ಶಿಕ್ಷಕರ ವೇತನವನ್ನು ನೀಡುವುದಕ್ಕಾಗಿ ಸದುಪಯೋಗಪಡಿಸಿಕೊಂಡಿದೆ.

ಶ್ರೀ ಮಹಾಗಣಪತಿ ಸೇವಾ ಟ್ರಸ್ಟ್ (ರಿ.) ಸೌತಡ್ಕ ಈ ಹಿಂದೆಯೂ ಅನೇಕ ಬಾರಿ ನಮ್ಮ ವಿದ್ಯಾ ಸಂಸ್ಥೆಗೆ ಧನಸಹಾಯವನ್ನು ಮಾಡುತ್ತಾ ಬರುತ್ತಿದ್ದು, ಶಾಲೆಯ ಸರ್ವತೋಮುಖ ಅಭಿವೃದ್ಧಿಯಲ್ಲಿ ಕೈಜೋಡಿಸಿದೆ.

ಶಾಲೆಗೆ ದೇಣಿಗೆಯನ್ನು ನೀಡುವಲ್ಲಿ ವಿಶೇಷ ಕಾಳಜಿ ವಹಿಸಿರುವ ಟ್ರಸ್ಟ್ ನ ಅಧ್ಯಕ್ಷ ಕೃಷ್ಣ ಭಟ್ ಹಿತ್ತಿಲು ಹಾಗೂ ಕಾರ್ಯದರ್ಶಿ ಕುಶಾಲಪ್ಪ ಗೌಡ ಪೂವಾಜೆ ಮತ್ತು ಎಲ್ಲಾ ಪದಾಧಿಕಾರಿಗಳಿಗೂ ಪಟ್ಟೂರಿನ ಶ್ರೀರಾಮ ವಿದ್ಯಾಸಂಸ್ಥೆಯ ಆಡಳಿತ ಮಂಡಳಿ, ಶಿಕ್ಷಕರು, ಪೋಷಕರು, ಹಾಗೂ ವಿದ್ಯಾರ್ಥಿಗಳ ಪರವಾಗಿ ಅಭಿನಂದನೆಯನ್ನು ಸಲ್ಲಿಸಿದ್ದಾರೆ.

Related posts

ಕುದ್ರಾಯ ಸಮೀಪದ ಬೋಳಿಯಾರುನಲ್ಲಿ ಮೋರಿಯ ತಡೆಗೋಡೆ ಕುಸಿತ

Suddi Udaya

ಎ.11: ಕುಡುಮೇರು ಮನೆಯ ವಠಾರದಲ್ಲಿ ಕಟೀಲು ಶ್ರೀ ದುರ್ಗಾಪರಮೇಶ್ವರೀ ಪ್ರಸಾದಿತ ದಶಾವತಾರ ಯಕ್ಷಗಾನ ಮಂಡಳಿಯವರಿಂದ ಶ್ರೀ ದೇವಿ ಮಹಾತ್ಮೆ ಯಕ್ಷಗಾನ ಬಯಲಾಟ

Suddi Udaya

ಬೆಳ್ತಂಗಡಿ ಎಸ್‌ಡಿಎಂ ಆಂ.ಮಾ. ಶಾಲಾ ವಿದ್ಯಾರ್ಥಿಗಳಿಗೆ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ರಾಜ್ಯ ಪ್ರಶಸ್ತಿ

Suddi Udaya

ಗುರುವಾಯನಕೆರೆ ಯರ್ಡೂರು ನಾಗಬನದಲ್ಲಿ ನಾಗರಪಂಚಮಿ

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀ ವತಿಯಿಂದ ಬೇಸಿಗೆ ಶಿಬಿರ

Suddi Udaya

ಕಾಡಾನೆ ಹಾವಳಿಗೆ ಶಾಶ್ವತ ಪರಿಹಾರ ಒದಗಿಸಿ ಕಡಿರುದ್ಯಾವರ ಜನಸ್ಪಂದನ ಸಭೆಯಲ್ಲಿ ಗ್ರಾಮಸ್ಥರು ಆಗ್ರಹ

Suddi Udaya
error: Content is protected !!