24.4 C
ಪುತ್ತೂರು, ಬೆಳ್ತಂಗಡಿ
May 18, 2025
ಗ್ರಾಮಾಂತರ ಸುದ್ದಿಚಿತ್ರ ವರದಿ

ಕನ್ಯಾಡಿ ಯಕ್ಷಭಾರತಿ ವತಿಯಿಂದ ಕರ್ಣಾರ್ಜುನ ತಾಳಮದ್ದಳೆ

ಉಜಿರೆ ಜನಾರ್ದನ ದೇವಸ್ಥಾನದಲ್ಲಿ ಸಂಕಷ್ಟಿ ಚತುರ್ಥಿ ಪ್ರಯುಕ್ತ ಯಕ್ಷಭಾರತಿ (ರಿ,)ಕನ್ಯಾಡಿ ವತಿಯಿಂದ ಕರ್ಣಾರ್ಜುನ ತಾಳಮದ್ದಳೆ ಜರಗಿತು.

ಭಾಗವತರಾಗಿ ಮಹೇಶ್ ಕನ್ಯಾಡಿ ರೋಷನ್ ಕೋಟ್ಯಾನ್ ಬಹರಿನ್, ಹಿಮ್ಮೇಳದಲ್ಲಿ ಶಿತಿಕಂಠ ಭಟ್ ಉಜಿರೆ, ವಾಸುದೇವ ಆಚಾರ್ಯ ಉಜಿರೆ, ಗಣೇಶ್ ಕಟೀಲು, ಶ್ರೇಯಸ್ ಪಾಳಂದೆ, ಕೌಸ್ತುಭ ಕನ್ಯಾಡಿ ಅರ್ಥಧಾರಿಗಳಾಗಿ ಹರಿದಾಸ್ ಗಾಂಭೀರ್ ಧರ್ಮಸ್ಥಳ(ಕರ್ಣ ) ದಿವಾಕರ ಆಚಾರ್ಯ ಗೇರುಕಟ್ಟೆ (ಅರ್ಜುನ ) ಸುರೇಶ್ ಕುದ್ರೆನ್ತಾಯ (ಶಲ್ಯ)ರಾಮಕೃಷ್ಣ ಭಟ್ ಬಳೆoಜ( ಶ್ರೀ ಕೃಷ್ಣ ) ಮೋನಿಷಾ ಕೆ.ಎಲ್ ( ಸರ್ಪಾಸ್ತ್ರ ) ಭಾಗವಹಿಸಿದ್ದರು.


ಭಾಗವಹಿಸಿದ ಕಲಾವಿದರನ್ನು ಯಕ್ಷಭಾರತಿ ವತಿಯಿಂದ ಮೋಹನ ಬೈಪಡಿತ್ತಾಯ , ಸುರೇಶ. ಕೆ, ಹರಿದಾಸ್ ಗಾಂಭಿರ್ ಗೌರವಿಸಿದರು . ಕಾರ್ಯದರ್ಶಿ ದಿವಾಕರ ಆಚಾರ್ಯ ಕಾರ್ಯಕ್ರಮ ನಿರ್ವಹಿಸಿದರು.

Related posts

ಶಿಬಾಜೆ ಕಾಂಗ್ರೆಸ್ ಬೂತ್ ಸಮಿತಿಯ ಅಧ್ಯಕ್ಷ ,ಕಾರ್ಯದರ್ಶಿ ಹಾಗೂ ಪ್ರಮುಖರ ಸಭೆ: ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಭಾಗಿ

Suddi Udaya

ಧರ್ಮಸ್ಥಳ ಗ್ರಾ.ಪಂ. ಯಿಂದ ಪ್ಲಾಸ್ಟಿಕ್ ನಿಷೇಧ ಬಗ್ಗೆ ವ್ಯಾಪಾರ ಕೇಂದ್ರಗಳ ಮೇಲೆ ಕಾರ್ಯಾಚರಣೆ

Suddi Udaya

ಕ್ಲಸ್ಟರ್ ಮಟ್ಟದ ವಾರ್ಷಿಕ ಕ್ರೀಡಾಕೂಟ: ಹೊಸಂಗಡಿ ಶ್ರೀಮತಿ ಇಂದಿರಾ ಗಾಂಧಿ ವಸತಿ ಶಾಲೆಯ ವಿದ್ಯಾರ್ಥಿಗಳ ಸಾಧನೆ

Suddi Udaya

“ನಮ್ಮ ಜವನೆರ್ ವಾಟ್ಸಪ್ ಗ್ರೂಪ್ ಅಳದಂಗಡಿ” ಹಾಗೂ “ಪಬ್ ಜಿ “ಗ್ರೂಪಿನ ಸದಸ್ಯರಿಂದ ಸಹಾಯಧನ ಹಸ್ತಾಂತರ

Suddi Udaya

ಅರಸಿನಮಕ್ಕಿ ಶ್ರೀ ಗೋಪಾಲಕೃಷ್ಣ ಅ.ಹಿ.ಪ್ರಾ ಶಾಲೆಗೆ ಟೇಬಲ್ ಕೊಡುಗೆ

Suddi Udaya

ಬೆಳ್ತಂಗಡಿ ಗ್ರಾಹಕರ ವಿವಿದೋದ್ದೇಶ ಸಹಕಾರ ಸಂಘದ ನಿರ್ದೇಶಕರುಗಳ ಅವಿರೋಧ ಆಯ್ಕೆ

Suddi Udaya
error: Content is protected !!