22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಕನ್ಯಾಡಿ ಯಕ್ಷಭಾರತಿ ವತಿಯಿಂದ ಕರ್ಣಾರ್ಜುನ ತಾಳಮದ್ದಳೆ

ಉಜಿರೆ ಜನಾರ್ದನ ದೇವಸ್ಥಾನದಲ್ಲಿ ಸಂಕಷ್ಟಿ ಚತುರ್ಥಿ ಪ್ರಯುಕ್ತ ಯಕ್ಷಭಾರತಿ (ರಿ,)ಕನ್ಯಾಡಿ ವತಿಯಿಂದ ಕರ್ಣಾರ್ಜುನ ತಾಳಮದ್ದಳೆ ಜರಗಿತು.

ಭಾಗವತರಾಗಿ ಮಹೇಶ್ ಕನ್ಯಾಡಿ ರೋಷನ್ ಕೋಟ್ಯಾನ್ ಬಹರಿನ್, ಹಿಮ್ಮೇಳದಲ್ಲಿ ಶಿತಿಕಂಠ ಭಟ್ ಉಜಿರೆ, ವಾಸುದೇವ ಆಚಾರ್ಯ ಉಜಿರೆ, ಗಣೇಶ್ ಕಟೀಲು, ಶ್ರೇಯಸ್ ಪಾಳಂದೆ, ಕೌಸ್ತುಭ ಕನ್ಯಾಡಿ ಅರ್ಥಧಾರಿಗಳಾಗಿ ಹರಿದಾಸ್ ಗಾಂಭೀರ್ ಧರ್ಮಸ್ಥಳ(ಕರ್ಣ ) ದಿವಾಕರ ಆಚಾರ್ಯ ಗೇರುಕಟ್ಟೆ (ಅರ್ಜುನ ) ಸುರೇಶ್ ಕುದ್ರೆನ್ತಾಯ (ಶಲ್ಯ)ರಾಮಕೃಷ್ಣ ಭಟ್ ಬಳೆoಜ( ಶ್ರೀ ಕೃಷ್ಣ ) ಮೋನಿಷಾ ಕೆ.ಎಲ್ ( ಸರ್ಪಾಸ್ತ್ರ ) ಭಾಗವಹಿಸಿದ್ದರು.


ಭಾಗವಹಿಸಿದ ಕಲಾವಿದರನ್ನು ಯಕ್ಷಭಾರತಿ ವತಿಯಿಂದ ಮೋಹನ ಬೈಪಡಿತ್ತಾಯ , ಸುರೇಶ. ಕೆ, ಹರಿದಾಸ್ ಗಾಂಭಿರ್ ಗೌರವಿಸಿದರು . ಕಾರ್ಯದರ್ಶಿ ದಿವಾಕರ ಆಚಾರ್ಯ ಕಾರ್ಯಕ್ರಮ ನಿರ್ವಹಿಸಿದರು.

Related posts

ವಲಯ ಮಟ್ಟದ ಗೀತ ಗಾಯನ ಸ್ಪರ್ಧೆ :ನಡ ಸ.ಪ.ಪೂ. ಕಾಲೇಜಿನ ವಿದ್ಯಾರ್ಥಿಗಳ ತಂಡ ದ್ವಿತೀಯ ಸ್ಥಾನ

Suddi Udaya

ಶಿಬಾಜೆ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ದ್ವಿತೀಯ ಹಂತದ ಕಾಮಗಾರಿಗೆ ಚಾಲನೆ

Suddi Udaya

ತಾಲೂಕು ಮಟ್ಟದ ಖೋ-ಖೋ ಪಂದ್ಯಾಟ: ನಡ ಕಾಲೇಜಿನ ಹುಡುಗರ ತಂಡ ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ಲೋಕಸಭಾ ಮಹಾಚುನಾವಣೆ ಹಿನ್ನೆಲೆ: ಕಾಜೂರು ಮಖಾಂ ಶರೀಫ್ ಉರೂಸ್ ಮುಂದಕ್ಕೆ; ಮೇ. 3 – 12 ದಿನಾಂಕ ನಿಗದಿ

Suddi Udaya

ಶಿರ್ಲಾಲು: ಶ್ರೀ ರಾಮ ದೇವರ ಪ್ರತಿಷ್ಠೆ ಮತ್ತು ಲೋಕಾರ್ಪಣೆ: ಶಿರ್ಲಾಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ವಿಶೇಷ ಪೂಜೆ ಮತ್ತು ಭಜನಾ ಕಾರ್ಯಕ್ರಮ

Suddi Udaya

ನಾರಾವಿ ಸಂತ ಅಂತೋನಿ ಶಿಕ್ಷಣ ಸಂಸ್ಥೆಯಿಂದ ‘ಮಕ್ಕಳ ದಿನ -ಕ್ರೀಡಾಸಂಗಮ 2024’ ಆಚರಣೆ

Suddi Udaya
error: Content is protected !!