September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಕನ್ಯಾಡಿ ಯಕ್ಷಭಾರತಿ ವತಿಯಿಂದ ಕರ್ಣಾರ್ಜುನ ತಾಳಮದ್ದಳೆ

ಉಜಿರೆ ಜನಾರ್ದನ ದೇವಸ್ಥಾನದಲ್ಲಿ ಸಂಕಷ್ಟಿ ಚತುರ್ಥಿ ಪ್ರಯುಕ್ತ ಯಕ್ಷಭಾರತಿ (ರಿ,)ಕನ್ಯಾಡಿ ವತಿಯಿಂದ ಕರ್ಣಾರ್ಜುನ ತಾಳಮದ್ದಳೆ ಜರಗಿತು.

ಭಾಗವತರಾಗಿ ಮಹೇಶ್ ಕನ್ಯಾಡಿ ರೋಷನ್ ಕೋಟ್ಯಾನ್ ಬಹರಿನ್, ಹಿಮ್ಮೇಳದಲ್ಲಿ ಶಿತಿಕಂಠ ಭಟ್ ಉಜಿರೆ, ವಾಸುದೇವ ಆಚಾರ್ಯ ಉಜಿರೆ, ಗಣೇಶ್ ಕಟೀಲು, ಶ್ರೇಯಸ್ ಪಾಳಂದೆ, ಕೌಸ್ತುಭ ಕನ್ಯಾಡಿ ಅರ್ಥಧಾರಿಗಳಾಗಿ ಹರಿದಾಸ್ ಗಾಂಭೀರ್ ಧರ್ಮಸ್ಥಳ(ಕರ್ಣ ) ದಿವಾಕರ ಆಚಾರ್ಯ ಗೇರುಕಟ್ಟೆ (ಅರ್ಜುನ ) ಸುರೇಶ್ ಕುದ್ರೆನ್ತಾಯ (ಶಲ್ಯ)ರಾಮಕೃಷ್ಣ ಭಟ್ ಬಳೆoಜ( ಶ್ರೀ ಕೃಷ್ಣ ) ಮೋನಿಷಾ ಕೆ.ಎಲ್ ( ಸರ್ಪಾಸ್ತ್ರ ) ಭಾಗವಹಿಸಿದ್ದರು.


ಭಾಗವಹಿಸಿದ ಕಲಾವಿದರನ್ನು ಯಕ್ಷಭಾರತಿ ವತಿಯಿಂದ ಮೋಹನ ಬೈಪಡಿತ್ತಾಯ , ಸುರೇಶ. ಕೆ, ಹರಿದಾಸ್ ಗಾಂಭಿರ್ ಗೌರವಿಸಿದರು . ಕಾರ್ಯದರ್ಶಿ ದಿವಾಕರ ಆಚಾರ್ಯ ಕಾರ್ಯಕ್ರಮ ನಿರ್ವಹಿಸಿದರು.

Related posts

ಕರಂಬಾರು ಹಿ.ಪ್ರಾ. ಶಾಲೆಯಲ್ಲಿ ಭರತನಾಟ್ಯ ತರಗತಿ ಉದ್ಘಾಟನೆ

Suddi Udaya

ಮುಂಡಾಜೆ ಪ್ರೌಢಶಾಲೆಯಲ್ಲಿ ವಿಶ್ವ ಯೋಗ ದಿನಾಚರಣೆ

Suddi Udaya

ಮಚ್ಚಿನ ಗ್ರಾ.ಪಂ. ನಿಂದ ಮಹಿಳೆಯರಿಗೆ ಗೃಹಲಕ್ಷ್ಮಿ ಯೋಜನೆಯ ಲೋಕಾರ್ಪಣೆಯನ್ನು ಎಲ್ ಇ ಡಿ ಪರದೆ ಮೂಲಕ ವೀಕ್ಷಣೆ

Suddi Udaya

ಉಜಿರೆ ಬದುಕು ಕಟ್ಟೋಣ ಬನ್ನಿ ತಂಡದಿಂದ ವಿದ್ಯಾರ್ಥಿಗಳಿಗೆ ವಿಜಯವಾಣಿ ವಿದ್ಯಾರ್ಥಿ ಮಿತ್ರ ಕೊಡುಗೆ

Suddi Udaya

ಗುರುವಾಯನಕೆರೆ: ಮಹಿಳೆಗೆ ಜೀವಬೆದರಿಕೆ, ಹಲ್ಲೆ ಆರೋಪ: ಬೆಳ್ತಂಗಡಿ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ಫೆ.15 (ನಾಳೆ) ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿಯಲ್ಲಿ ಶಾಸಕ ಹರೀಶ್ ಪೂಂಜರವರ ವಿಶೇಷ ಪ್ರಯತ್ನದಲ್ಲಿ ರೂ.26 ಲಕ್ಷ ವೆಚ್ಚದಲ್ಲಿ ನಿರ್ಮಾಣಗೊಂಡ “ಅಕ್ಷಯ ಪಾಕಶಾಲೆ” ಲೋಕಾರ್ಪಣೆ

Suddi Udaya
error: Content is protected !!