26.7 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕರಾಟೆ ಸ್ಪರ್ಧೆ : ಶ್ರೀ ಧ.ಮಂ. ಪಾಲಿಟೆಕ್ನಿಕ್ ಕಾಲೇಜು ವಿದ್ಯಾರ್ಥಿಗೆ ಚಿನ್ನದ ಪದಕ

ಉಜಿರೆ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪಾಲಿಟೆಕ್ನಿಕ್ ಕಾಲೇಜಿನ ಪ್ರಥಮ ಸಿವಿಲ್ ಎಂಜಿನಿಯರಿಂಗ್ ವಿಭಾಗದ ವಿದ್ಯಾರ್ಥಿ ಶಾಹೀರ್ ಅನಾಸ್ ರಾಜ್ಯ ಮಟ್ಟದ ಮುಕ್ತ ಕರಾಟೆ ಸ್ಪರ್ಧೆಯಲ್ಲಿ ಚಿನ್ನ ಪದಕ ಪಡೆದು ಕಾಲೇಜಿಗೆ ಮತ್ತು ತಂದೆ ತಾಯಿಗೆ ಹೆಮ್ಮೆ ತಂದಿರುತ್ತಾರೆ.

ಇವರಿಗೆ ಕಾಲೇಜಿನ ಪ್ರಾಂಶುಪಾಲರಾದ ಸಂತೋಷ್ ಮತ್ತು ಕಾಲೇಜಿನ ಮ್ಯಾನೇಜರ್ ಚಂದ್ರನಾಥ ಜೈನ್ ಸಿವಿಲ್ ವಿಭಾಗ ಮುಖ್ಯಸ್ಥರಾದ ಶ್ರೀಮತಿ ತೃಪ್ತಿ, ಕಾಲೇಜಿನ ದೈಹಿಕ ನಿರ್ದೇಶಕ ನಿತಿನ್ ಮತ್ತು ಕಾಲೇಜಿನ ಸಮಸ್ತ ಸಿಬ್ಬಂದಿವರ್ಗ ಮತ್ತು ವಿದ್ಯಾರ್ಥಿಗಳು ಅಭಿನಂದಿಸಿದರು.

Related posts

ಕಣಿಯೂರು: ಯುವಕೇಸರಿ ತಂಡದ ವತಿಯಿಂದ ಧನಸಹಾಯ

Suddi Udaya

ಕಾಂಗ್ರೆಸ್ ಅಲ್ಪಸಂಖ್ಯಾತ ವಿಭಾಗದ ಜಿಲ್ಲಾ ಉಪಾಧ್ಯಕ್ಷರಾಗಿ ಯು.ಕೆ ಮುಹಮ್ಮದ್ ಹನೀಫ್ ನೇಮಕ

Suddi Udaya

ಪತ್ರಕರ್ತೆ ಉಮಾ ಅನಂತ್ ಗೆ ಮಾಧ್ಯಮ ಅಕಾಡೆಮಿ ಪ್ರಶಸ್ತಿ

Suddi Udaya

ಎಸ್. ಡಿ. ಎಂ ಸ್ನಾತಕೋತ್ತರ ಸಮಾಜ ಕಾರ್ಯ ವಿಭಾಗದ ವಿದ್ಯಾರ್ಥಿ ವೇದಿಕೆ ಸಿನರ್ಜಿ ಹಮ್ಮಿಕೊಂಡ “ಪ್ರೊಫೆಷನಲ್ ಸಮ್ಮರಿ” ಕಾರ್ಯಕ್ರಮ

Suddi Udaya

ನಾಪತ್ತೆಯಾದ ಬೆಳಾಲಿನ ಯುವತಿ ಮದುವೆಯಾಗಿ ಧರ್ಮಸ್ಥಳ ಪೊಲೀಸ್ ಠಾಣೆಗೆ ಹಾಜರು

Suddi Udaya

ಬೆಳಾಲುನಲ್ಲಿ ಉಚಿತ ಹುಚ್ಚು ನಾಯಿ ರೋಗ ನಿರೋಧಕ ಲಸಿಕಾ ಶಿಬಿರ

Suddi Udaya
error: Content is protected !!