25.8 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ: ಕನ್ಯಾಡಿ ಸ.ಉ.ಹಿ.ಪ್ರಾ. ಶಾಲೆಗೆ ಸಮಗ್ರ ಪ್ರಶಸ್ತಿ

ಧರ್ಮಸ್ಥಳ: 2024- 25 ನೇ ಸಾಲಿನ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿಯನ್ನು ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆ, ಧರ್ಮಸ್ಥಳದಲ್ಲಿ ನಡೆಸಲಾಯಿತು.

ಕಿರಿಯ ಮತ್ತು ಹಿರಿಯ ವಿಭಾಗದಲ್ಲಿ ಸ್ಪರ್ಧೆಯನ್ನು ನಡೆಸಲಾಗಿದ್ದು, ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆ ಕನ್ಯಾಡಿ -2, ಇಲ್ಲಿನ ವಿದ್ಯಾರ್ಥಿಗಳು ಪ್ರತಿಭಾ ಕಾರಂಜಿ ಸ್ಪರ್ಧೆಯಲ್ಲಿ 7 ಪ್ರಥಮ, 2 ದ್ವಿತೀಯ,1 ತೃತೀಯ ಪ್ರಶಸ್ತಿ ಪಡೆದಿದ್ದಾರೆ. ಒಟ್ಟು ನಮ್ಮ ಶಾಲೆಗೆ 10 ಪ್ರಶಸ್ತಿಗಳು ಬಂದಿವೆ. ಮುಂದಿನ ತಾಲೂಕು ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆಗೆ 7 ವಿದ್ಯಾರ್ಥಿಗಳು ನಮ್ಮ ಶಾಲೆಯನ್ನು ಪ್ರತಿನಿಧಿಸಲಿದ್ದಾರೆ.

Related posts

ನಾರಾವಿಯ ಪ್ರೀಮಲ್ ನಿಶ್ಮಾ ಸಂಶೋಧನಾ ಲೇಖನದಲ್ಲಿ ಪ್ರಥಮ ಸ್ಥಾನ

Suddi Udaya

ಹಾಸನದಿಂದ ತಪ್ಪಿಸಿಕೊಂಡು ಬಂದ ಬಾಲಕ : ಉಪ್ಪಿನಂಗಡಿ ಪೊಲೀಸರಿಗೆ ಒಪ್ಪಿಸಿದ ಬೆಳ್ತಂಗಡಿ ಶಿಕ್ಷಕಿಯರು

Suddi Udaya

ನಿಡ್ಲೆ: ಗೌಡರ ಯಾನೆ ಒಕ್ಕಲಿಗರ ಸಂಘ ಪಿಲಿಕಜೆ ಬೈಲುವಾರು ಸಮಿತಿಯ ಮಾಸಿಕ ಸಭೆ , ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಬೆಳ್ತಂಗಡಿಯಲ್ಲಿ ರಾಜಸ್ಥಾನ ಆರ್ಟ್‌ ಹಾಗೂ ಕ್ರಾಫ್ಟ್ ಬೃಹತ್ ಪ್ರದರ್ಶನ, ಮಾರಾಟ ಮೇಳ

Suddi Udaya

ಬೆಳ್ತಂಗಡಿ ಕ್ಷೇತ್ರ ಶಿಕ್ಷಣಾಧಿಕಾರಿ ವಿರೂಪಾಕ್ಷ ಹೆಚ್.ಎಸ್ ವರ್ಗಾವಣೆ

Suddi Udaya

ಬೆಳ್ತಂಗಡಿ ಇತಿಹಾಸದಲ್ಲೇ ಸಾರ್ವಕಾಲಿಕ ದಾಖಲೆ ಬರೆದ ಕೊಕ್ಕಡದ ಬೃಹತ್ ರಕ್ತದಾನ ಶಿಬಿರ : 331 ಯೂನಿಟ್ಸ್ ರಕ್ತ ಸಂಗ್ರಹಣೆ

Suddi Udaya
error: Content is protected !!