25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ನಾವೂರು ಹಾಲು ಉತ್ಪಾದಕರ ಸಹಕಾರಿ ಸಂಘದ ವಾರ್ಷಿಕ ಸಾಮಾನ್ಯ ಸಭೆ

ನಾವೂರು :ನಾವೂರು ಹಾಲು ಉತ್ಪಾದಕರ ಸಹಕಾರಿ ಸಂಘದ 2023-2024ನೇ ಸಾಲಿನ ವಾರ್ಷಿಕ ಸಾಮಾನ್ಯ ಸಭೆಯು ಸಂಘದ ಅಧ್ಯಕ್ಷ ಉಮೇಶ್ ಪ್ರಭುರವರ ಅಧ್ಯಕ್ಷತೆಯಲ್ಲಿ ಆ. 29ರಂದು ಅಮೃತ ಸಭಾಂಗಣದಲ್ಲಿ ನಡೆಯಿತು.

ಈ ವೇಳೆ ಮಾತನಾಡಿದ ಉಮೇಶ್ ಪ್ರಭುರವರು ಸಂಘದ ಸದಸ್ಯರಿಗೆ ವಾರ್ಷಿಕ ಲಾಭಂಶ ಶೇ 8 ನೀಡುವುದು ಎಂದು ಘೋಷಿಸಿದರು.

ವಿಸ್ತರಣಾ ಅಧಿಕಾರಿ ಯಮುನಾ ಉಪಸ್ಥಿತರಿದ್ದರು. ಒಕ್ಕೂಟದ ಪಶು ವೈದ್ಯರಾದ ಡಾ. ಗಣಪತಿರವರು ಪಶುಪಾಲನೆ ಹಾಗೂ ಮಾಹಿತಿ ನೀಡಿದರು.

ಸಂಘದ ಉಪಾಧ್ಯಕ್ಷ ಸೋಮನಾಥ ಬಂಗೇರ ಸ್ವಾಗತಿಸಿದರು. ಶ್ರೀಮತಿ ಅಮಿತಾರವರು ವರದಿ ವಾಚಿಸಿ, ಕಾರ್ಯಕ್ರಮ ನಿರೂಪಿಸಿದರು. ಸಂಘದ ನಿರ್ದೇಶಕರಾದ ಉಮೇಶ್ ಗೌಡ ಧನ್ಯವಾದವಿತ್ತರು.

Related posts

ಪುತ್ತಿಲ ನಡುಕೇಯ೯ ತರವಾಡು ಟ್ರಸ್ಟ್‌ನಿಂದ ಕೊಯ್ಯೂರು ರಾಮಣ್ಣ ಪೂಜಾರಿ ದಂಪತಿಗೆ ಸನ್ಮಾನ

Suddi Udaya

ಮಾಲಾಡಿ–ಪುರಿಯ ರಸ್ತೆ ಡಾಮರೀಕರಣ ಕಾಮಗಾರಿಗೆ ಚಾಲನೆ: ಶಾಸಕ ಹರೀಶ್ ಪೂಂಜ

Suddi Udaya

ವೇಣೂರು ಸರಕಾರಿ ಪ.ಪೂ. ಕಾಲೇಜು ಪ್ರೌಢಶಾಲೆಗೆ ಶೇ.100 ಫಲಿತಾಂಶ

Suddi Udaya

ಇಂದಬೆಟ್ಟುವಿನಲ್ಲಿ ದನದ ಕೊಟ್ಟಿಗೆ, ರಬ್ಬರ್ ಸ್ಮೋಕ್ ಹೌಸ್ ಗೆ ಆಕಸ್ಮಿಕ ಬೆಂಕಿ ತಗುಲಿ ಅಪಾರ ಹಾನಿ

Suddi Udaya

ಹೊಸಪಟ್ಣ ದೊಡ್ಯಾರು ಮನೆಯ ಶ್ರೀಮತಿ ಸುಂದರಿ ನಿಧನ

Suddi Udaya

ವೇಣೂರು: ಪಲ್ಗುಣಿ ನದಿಯಿಂದ ಅಕ್ರಮ ಮರಳು ಸಾಗಟ: ವೇಣೂರು ಪೊಲೀಸರಿಂದ ದಾಳಿ: ಆರೋಪಿಗಳ ಸಹಿತ ಪಿಕಪ್‌ ವಾಹನ ವಶ

Suddi Udaya
error: Content is protected !!