25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಪಿಎಂ ಜನ್ ಮನ್ ಯೋಜನೆಯಡಿ ದ.ಕ. ಜಿಲ್ಲೆಗೆ ವಿವಿಧ ಅಭಿವೃದ್ಧಿ ಕಾಮಗಾರಿಗೆ ಕೇಂದ್ರ ಸರ್ಕಾರದಿಂದ ರೂ. 10.32 ಕೋಟಿ ಅನುದಾನ ಬಿಡುಗಡೆ: ಕ್ಯಾ. ಬ್ರಿಜೇಶ್ ಚೌಟ

ಪ್ರಧಾನಿ ನರೇಂದ್ರ ಮೋದಿ ಅವರ ಮಹತ್ವಾಕಾಂಕ್ಷೆಯ ಯೋಜನೆಯಾದ ಪಿಎಂ ಜನ್ ಮನ್ (ಪ್ರಧಾನಮಂತ್ರಿ ಜನ್ ಜಾತಿ ಆದಿವಾಸಿ ನ್ಯಾಯ್ ಮಹಾ ಅಭಿಯಾನ್) ಯೋಜನೆಯಡಿ ದ. ಕ. ಜಿಲ್ಲೆಗೆ ವಿವಿಧ ಅಭಿವೃದ್ಧಿ ಕಾಮಗಾರಿಗೆ ಕೇಂದ್ರ ಸರ್ಕಾರದಿಂದ ಒಟ್ಟು 10.32 ಕೋಟಿ ರೂ. ಅನುದಾನ ಬಿಡುಗಡೆಯಾಗಿದೆ ಎಂದು ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರು ತಿಳಿಸಿದ್ದಾರೆ.


ಬುಡಕಟ್ಟು ಸಮುದಾಯವನ್ನು ಮುಖ್ಯ ವಾಹಿನಿಗೆ ತರುವ ಈ ಪಿಎಂ ಜನ್ ಮನ್ ಯೋಜನೆಯಡಿ 2024-25ನೇ ಸಾಲಿಗೆ ದಕ್ಷಿಣ ಕನ್ನಡ ಜಿಲ್ಲೆಯನ್ನು ಗುರುತಿಸಿ ಕೇಂದ್ರ ಬುಡಕಟ್ಟು ವ್ಯವಹಾರಗಳ ಸಚಿವಾಲಯವು ಈ ಅನುದಾನವನ್ನು ನೀಡಿದೆ. ಈ ಹಿನ್ನಲೆಯಲ್ಲಿ ಕೇಂದ್ರ ಬುಡಕಟ್ಟು ವ್ಯವಹಾರಗಳ ಸಚಿವ ಜುಯಲ್ ಓರಂ ಹಾಗೂ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಅಭಿನಂದನೆ ಸಲ್ಲಿಸುವುದಾಗಿ ಹೇಳಿದ್ದಾರೆ.

Related posts

ನಮ್ಮೂರ ಕನ್ನಡ ಶಾಲೆ ನಮ್ಮ ಹೆಮ್ಮೆ ಉಜಿರೆ ಹಳೆಪೇಟೆ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ‘ಸೇವಾಯಜ್ಞ’

Suddi Udaya

ಕಾನರ್ಪ ಬೆಳ್ಳೂರು ಬೈಲು ಬೇಬಿಯವರ ಮನೆಯ ಗೋಡೆ ಕುಸಿತ

Suddi Udaya

ಮಿತ್ತಬಾಗಿಲು:ಗ್ರಾಮ ಪಂಚಾಯತ್ ಆರೋಗ್ಯ ಅಮೃತ ಅಭಿಯಾನ ಕಾರ್ಯಕ್ರಮ

Suddi Udaya

ಶ್ರೀ ರಾಮ್ ಫೈನಾನ್ಸ್ ಲಿಮಿಟೆಡ್ ಬೆಳ್ತಂಗಡಿ ಇದರ ನೂತನ ಕಛೇರಿ ಉದ್ಘಾಟನಾ ಸಮಾರಂಭ

Suddi Udaya

ಅಮೃತ್ ಮಿತ್ರ 2.0 ಮಿಷನ್ ಯೋಜನೆಯಡಿ ಕುಡಿಯುವ ನೀರಿನ, ನೀರಿನ ಗುಣಮಟ್ಟದ ಪರೀಕ್ಷೆಯ ಕುರಿತಾದ ಪ್ರಾಯೋಗಿಕ ತರಬೇತಿ

Suddi Udaya

ಬೆಳ್ತಂಗಡಿ: ಬಾವಿಗೆ ಹಾರಿ ವ್ಯಕ್ತಿ ಆತ್ಮಹತ್ಯೆ

Suddi Udaya
error: Content is protected !!