25.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಪ್ರಧಾನಮಂತ್ರಿ ನರೇಂದ್ರ ಮೋದಿಜಿ ಯವರ ಮನ್ ಕೀ ಬಾತ್ ಕಾರ್ಯಕ್ರಮ ವೀಕ್ಷಣೆಯಲ್ಲಿ ರಾಜ್ಯಕ್ಕೆ ಎರಡನೇ ಸ್ಥಾನ ಪಡೆದ ಬಿಜೆಪಿ ಬೆಳ್ತಂಗಡಿ ಮಂಡಲ

ಬೆಳ್ತಂಗಡಿ: ಪ್ರಧಾನ ಮಂತ್ರಿ ನರೇಂದ್ರ ಮೋದಿಜಿ ಯವರ ಮನ್ ಕೀ ಬಾತ್ ಕಾರ್ಯಕ್ರಮ ವೀಕ್ಷಣೆಯಲ್ಲಿ ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲ ರಾಜ್ಯಕ್ಕೆ ಎರಡನೇ ಸ್ಥಾನ ಪಡೆದುಕೊಂಡಿದೆ.


ಬೆಳ್ತಂಗಡಿ ತಾಲೂಕಿನ 241 ಬೂತ್ ಗಳಲ್ಲಿಯೂ ಬಿಜೆಪಿ ಕಾರ್ಯಕರ್ತರು ಮನ್ ಕೀ ಬಾತ್ ವೀಕ್ಷಣೆ ಮಾಡಿದ್ದಾರೆ.
ರಾಜ್ಯ ಬಿಜೆಪಿ ಅಭಿನಂದನೆ ಸಲ್ಲಿಸಿದೆ.

Related posts

ಉಜಿರೆ: ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ಶಿಕ್ಷಕರಿಗೆ ‘ಕಲಿಕೆಯಲ್ಲಿ ಕಲೆ’ ಕಾರ್ಯಾಗಾರ

Suddi Udaya

ಬೆಳ್ತಂಗಡಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ನಿಂದ ವಿದ್ಯಾರ್ಥಿಗಳಿಗೆ ಜಾಗೃತಿ ಮೂಡಿಸಲು ‘ದಿ ಕೇರಳ ಸ್ಟೋರಿ’ ಚಲನಚಿತ್ರ ಉಚಿತ ಪ್ರದರ್ಶನ

Suddi Udaya

ಕೊಕ್ಕಡ: ಶ್ರೀಮತಿ ಮೋನಕ್ಕ ನಿಧನ

Suddi Udaya

ಆಪರೇಷನ್ ಸಿಂಧೂರ: ಕುರಾಯ-ಬಂದಾರು ಶ್ರೀ ಸದಾಶಿವ ದೇವಸ್ಥಾನದಲ್ಲಿ ದೇವರಿಗೆ ವಿಶೇಷ ಪೂಜೆ, ಪ್ರಾರ್ಥನೆ

Suddi Udaya

ಉತ್ತರಖಂಡ ಹರಿದ್ವಾರ ಸಾಧನಾ ಕುಠಿರದ 8 ನೇ ವಾರ್ಷಿಕೋತ್ಸವ: ಕನ್ಯಾಡಿ ಶ್ರೀರಾಮ ಕ್ಷೇತ್ರದ ಪೀಠಾಧಿಪತಿ ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರ ನೇತೃತ್ವದಲ್ಲಿ ಗಂಗಾ ಆರತಿ

Suddi Udaya

ಬಳಂಜ: ಸ. ಉ. ಪ್ರಾಥಮಿಕ ಶಾಲೆಯ ಶಿಕ್ಷಕಿಯರಾದ ಶ್ರೀಮತಿ ನೇಮಮ್ಮ ಹಾಗೂ ಶ್ರೀಮತಿ ರೆನಿಲ್ಡಾ ಜೋಯ್ಸ್ ಮಥಾಯಸ್ ರವರಿಗೆ ಬೀಳ್ಕೊಡುಗೆ

Suddi Udaya
error: Content is protected !!