April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿಯ ಸ್ವರ್ಣ ಶಿಲ್ಪಿ ಎಚ್. ಗೋಪಾಲ ಆಚಾರ್ಯ ರವರಿಗೆ ‘ಎಸ್.ಕೆ.ಜಿ.ಐ ಪಾಲ್ಕೆ ಪ್ರಶಸ್ತಿ”

ಬೆಳ್ತಂಗಡಿ : ಎಸ್.ಕೆ.ಗೋಲ್ಡ್ ಸ್ಮಿತ್ ಇಂಡಸ್ಟ್ರಿಯಲ್ ಕೋ-ಆಪರೇಟಿವ್ ಸೊಸೈಟಿ ಲಿ. ಮಂಗಳೂರು ಇದರ 58ನೇ ವಾರ್ಷಿಕ ಮಹಾಸಭೆಯಲ್ಲಿ ಪಂಚ ಕಸುಬುಗಳಲ್ಲಿ ಅದ್ವಿತೀಯ ಸಾಧನೆಗೈದ ಸ್ವರ್ಣ ಶಿಲ್ಪಿ ಎಚ್ ಗೋಪಾಲ ಆಚಾರ್ಯ ಬೆಳ್ತಂಗಡಿ ಇವರಿಗೆ 2023-24ರ ಸಾಲಿನ ‘ಎಸ್.ಕೆ.ಜಿ.ಐ ಪಾಲ್ಕೆ ಪ್ರಶಸ್ತಿ” ಯನ್ನು ಸಂಸ್ಥೆಯ ಅಧ್ಯಕ್ಷರಾದ ಪಿ. ಉಪೇಂದ್ರ ಆಚಾರ್ಯ, ಉಪಾಧ್ಯಕ್ಷರಾದ ಎ. ಆನಂದ ಆಚಾರ್ಯ ಹಾಗೂ ನಿರ್ದೇಶಕರಾದ ಕೆ. ಯಜ್ಞೇಶ್ವರ ಆಚಾರ್ಯ, ವೈ.ವಿ. ವಿಶ್ವಜ್ಞಮೂರ್ತಿ, ವಿಜಯ ಆಚಾರ್, ಕೆ. ಶಶಿಕಾಂತ್ ಆಚಾರ್ಯ, ಮಲ್ಲಪ್ಪ ಎನ್ ಪತ್ತಾರ್, ಶ್ರೀಮತಿ ರೋಹಿಣಿ ಎಂ.ಪಿ., ಶ್ರೀಮತಿ ಜ್ಯೋತಿ ಎಂ.ವಿ., ರಮೇಶ್ ರಾವ್ ಯು, ಪ್ರಕಾಶ್ ಆಚಾರ್ಯ ಕೆ., ಮಂಜುನಾಥ ಆಚಾರ್ಯ ಮತ್ತು ಚಂದ್ರಶೇಖರ ಎ.ಎಸ್. ಹಾಗೂ ಪ್ರಧಾನ ವ್ಯವಸ್ಥಾಪಕ ಯಜ್ಞೇಶ್ವರ ಇವರುಗಳು ನೀಡಿ ಗೌರವಿಸಿದರು.

Related posts

ಕಡಿರುದ್ಯಾವರ: ಕಾನರ್ಪ ಶ್ರೀ ರಾಮಾಂಜನೇಯ ದೇವಸ್ಥಾನದಲ್ಲಿ ಸತ್ಯನಾರಾಯಣ ಪೂಜೆ ಹಾಗೂ ಭಜನಾ ಕಾರ್ಯಕ್ರಮ

Suddi Udaya

ಕನ್ಯಾಡಿ ಸ.ಉ. ಹಿ. ಪ್ರಾ ಶಾಲೆಯಲ್ಲಿ ನಡ -ಕನ್ಯಾಡಿ ಶೌರ್ಯ ವಿಪತ್ತು ನಿರ್ವಹಣಾ ತಂಡ ಹಾಗೂ ಹಳೆ ವಿದ್ಯಾರ್ಥಿಗಳಿಂದ ಸ್ವಚ್ಛತಾ ಶ್ರಮದಾನ

Suddi Udaya

ವಿದ್ಯಾಮಾತಾದ ಮುಕುಟಕ್ಕೆ ಮತ್ತೊಂದು ಗರಿಮೆ: SSC-GD(ಸಶಸ್ತ್ರ ಪಡೆ) ಲಿಖಿತ ಪರೀಕ್ಷೆ ಉತ್ತೀರ್ಣಗೊಂಡ ಇಂಜಿನಿಯರಿಂಗ್ ವಿದ್ಯಾರ್ಥಿನಿ ಲಹರಿ ಕೆ.

Suddi Udaya

ಉಜಿರೆ: ಅಂತರ್ ಜಿಲ್ಲಾ ಮಟ್ಟದ ಟೆನ್ನಿಸ್ ಬಾಲ್ ಓವರ್ ಆರ್ಮ್ ಕ್ರಿಕೆಟ್ ಪಂದ್ಯಾಟ ಗೌಡಸ್ 2024

Suddi Udaya

ವಿಧಾನಸಭೆಯಲ್ಲಿ ಶಾಸಕರಿಗೆ ಚೆಸ್‌ ಸ್ಪರ್ಧೆ: ತೃತೀಯ ಸ್ಥಾನ ಪಡೆದ ವಿಧಾನ ಪರಿಷತ್ ಶಾಸಕ ಪ್ರತಾಪಸಿಂಹ ನಾಯಕ್

Suddi Udaya

ಪೆರಾಡಿ ಬಿಜೆಪಿ ಶಕ್ತಿಕೇಂದ್ರದ ಬೂತ್ ಸಮಿತಿಯ ನೂತನ ಅದ್ಯಕ್ಷರಾಗಿ ರವಿ ಕುಲಾಲ್ , ಕಾರ್ಯದರ್ಶಿಯಾಗಿ ವಿಶ್ವನಾಥ ಶೆಟ್ಟಿ

Suddi Udaya
error: Content is protected !!