22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿಯ ಸ್ವರ್ಣ ಶಿಲ್ಪಿ ಎಚ್. ಗೋಪಾಲ ಆಚಾರ್ಯ ರವರಿಗೆ ‘ಎಸ್.ಕೆ.ಜಿ.ಐ ಪಾಲ್ಕೆ ಪ್ರಶಸ್ತಿ”

ಬೆಳ್ತಂಗಡಿ : ಎಸ್.ಕೆ.ಗೋಲ್ಡ್ ಸ್ಮಿತ್ ಇಂಡಸ್ಟ್ರಿಯಲ್ ಕೋ-ಆಪರೇಟಿವ್ ಸೊಸೈಟಿ ಲಿ. ಮಂಗಳೂರು ಇದರ 58ನೇ ವಾರ್ಷಿಕ ಮಹಾಸಭೆಯಲ್ಲಿ ಪಂಚ ಕಸುಬುಗಳಲ್ಲಿ ಅದ್ವಿತೀಯ ಸಾಧನೆಗೈದ ಸ್ವರ್ಣ ಶಿಲ್ಪಿ ಎಚ್ ಗೋಪಾಲ ಆಚಾರ್ಯ ಬೆಳ್ತಂಗಡಿ ಇವರಿಗೆ 2023-24ರ ಸಾಲಿನ ‘ಎಸ್.ಕೆ.ಜಿ.ಐ ಪಾಲ್ಕೆ ಪ್ರಶಸ್ತಿ” ಯನ್ನು ಸಂಸ್ಥೆಯ ಅಧ್ಯಕ್ಷರಾದ ಪಿ. ಉಪೇಂದ್ರ ಆಚಾರ್ಯ, ಉಪಾಧ್ಯಕ್ಷರಾದ ಎ. ಆನಂದ ಆಚಾರ್ಯ ಹಾಗೂ ನಿರ್ದೇಶಕರಾದ ಕೆ. ಯಜ್ಞೇಶ್ವರ ಆಚಾರ್ಯ, ವೈ.ವಿ. ವಿಶ್ವಜ್ಞಮೂರ್ತಿ, ವಿಜಯ ಆಚಾರ್, ಕೆ. ಶಶಿಕಾಂತ್ ಆಚಾರ್ಯ, ಮಲ್ಲಪ್ಪ ಎನ್ ಪತ್ತಾರ್, ಶ್ರೀಮತಿ ರೋಹಿಣಿ ಎಂ.ಪಿ., ಶ್ರೀಮತಿ ಜ್ಯೋತಿ ಎಂ.ವಿ., ರಮೇಶ್ ರಾವ್ ಯು, ಪ್ರಕಾಶ್ ಆಚಾರ್ಯ ಕೆ., ಮಂಜುನಾಥ ಆಚಾರ್ಯ ಮತ್ತು ಚಂದ್ರಶೇಖರ ಎ.ಎಸ್. ಹಾಗೂ ಪ್ರಧಾನ ವ್ಯವಸ್ಥಾಪಕ ಯಜ್ಞೇಶ್ವರ ಇವರುಗಳು ನೀಡಿ ಗೌರವಿಸಿದರು.

Related posts

ಯಕ್ಷದ್ರುವ ಪಟ್ಲ ಫೌಂಡೇಶನ್ ಬೆಳ್ತಂಗಡಿ ಘಟಕದ ವತಿಯಿಂದ ಯಕ್ಷದ್ರುವ ದಶಮಾನೋತ್ಸವಕ್ಕೆ ರೂ. 10 ಲಕ್ಷ ದೇಣಿಗೆ

Suddi Udaya

ಶ್ರೀ ಕ್ಷೇ.ಧ.ಗ್ರಾ.ಯೋ. ಬಿಸಿ ಟ್ರಸ್ಟ್ ಗುರುವಾಯನಕೆರೆ-ಕಣಿಯೂರು ವಲಯ ಒಕ್ಕೂಟದ ಪದಗ್ರಹಣ ಸಮಾರಂಭ

Suddi Udaya

ಜಿಲ್ಲಾ ಮಟ್ಟದ ಪ್ರತಿಭಾ ಕಾರಂಜಿ ತುಳು ಭಾಷಣ ಸ್ಪರ್ಧೆ: ಬೆಳಾಲು ಪ್ರೌಢಶಾಲೆಯ ಕು. ಕೀರ್ತನಾ ರಾಜ್ಯ ಮಟ್ಟಕ್ಕೆ ಆಯ್ಕೆ

Suddi Udaya

ಜ.25: ಧರ್ಮಸ್ಥಳದಲ್ಲಿ ಶ್ರೀ ಶಿವಶಕ್ತಿ ಅಯ್ಯಂಗಾರ್ ಬೇಕರಿ ಶುಭಾರಂಭ

Suddi Udaya

ಜ.6: ಕುಂಭಶ್ರೀ ವಿದ್ಯಾಸಂಸ್ಥೆಯಲ್ಲಿ ಮಾತಾ-ಪಿತಾಗುರುದೇವೋಭವ ಕಾರ್ಯಕ್ರಮ

Suddi Udaya

ಕಳೆಂಜ ರಾಜೇಶ್ ಎಂ.ಕೆ ರವರ ಪೋಕ್ಸೋ ಪ್ರಕರಣ: ಅಪ್ರಾಪ್ತ ವಯಸ್ಕಳ ಮೂಲಕ ಸುಳ್ಳು ಪ್ರಕರಣ ದಾಖಲಿಸಿ ಕಾನೂನು ವ್ಯವಸ್ಥೆಯ ದುರ್ಬಳಕೆ ಮಾಡಿದ ಬಗ್ಗೆ ಮಂಗಳೂರು ವರಿಷ್ಠಾಧಿಕಾರಿ ಹಾಗೂ ಜಿಲ್ಲಾಧಿಕಾರಿಗೆ ಕಳೆಂಜ ಗ್ರಾಮಸ್ಥರಿಂದ ಮನವಿ

Suddi Udaya
error: Content is protected !!