22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಮರಕಡದಿಂದ -ಮಿಯಾರು ವರೆಗೆ ಹದಗೆಟ್ಟ ರಸ್ತೆ : ಕಳೆಂಜ ಗ್ರಾಮಸಭೆಯಲ್ಲಿ ಗ್ರಾಮಸ್ಥರ ಆಕ್ರೋಶ: ಅಧಿಕಾರಿಗಳು ಬರಬೇಕೆಂದು ಗ್ರಾಮಸ್ಥರ ಒತ್ತಾಯ

ಕಳೆಂಜ: ಕಳೆಂಜ ಗ್ರಾಮ ಪಂಚಾಯತ್ ನ 2024-25 ನೇ ಸಾಲಿನ ಪ್ರಥಮ ಸುತ್ತಿನ ಗ್ರಾಮಸಭೆಯು ಕಳೆಂಜ ಗ್ರಾ.ಪಂ ಅಧ್ಯಕ್ಷೆ ಶ್ರೀಮತಿ ಗಿರಿಜ ರವರ ಅಧ್ಯಕ್ಷತೆಯಲ್ಲಿ ಆ.30 ರಂದು ಕಾಯರ್ತ್ತಡ್ಕ ದ.ಕಜಿ.ಪ.ಹಿ.ಪ್ರಾ ಶಾಲೆಯಲ್ಲಿ ಜರುಗಿತು.

ಈ ವೇಳೆ ಮರಕಡದಿಂದ -ಮಿಯಾರು ವರೆಗಿನ ರಸ್ತೆ ಸಂಪೂರ್ಣ ಹಾಳಾಗಿದ್ದು ಪಿಡಬ್ಲ್ಯೂಡಿ ಅಧಿಕಾರಿಗಳ ಬರದ ಹಿನ್ನಲೆಯಲ್ಲಿ ರಿಕ್ಷಾ ಚಾಲಕರು ಮತ್ತು ಗ್ರಾಮಸ್ಥರು ಅವರು ಗ್ರಾಮಸಭೆಗೆ ಬರಲೇಬೇಕು ಎಂದು ಹಠ ಹಿಡಿದು ಬರದಿದ್ದರೆ ಅವರು ಬರುವ ದಿನ ಗ್ರಾಮಸಭೆ ಮುಂದುವರಿಸುವಂತೆ ಹೇಳಿ ಹೋರಟರು.

ಅಷ್ಟರಲ್ಲಿ ಗ್ರಾ.ಪಂ. ಸದಸ್ಯ ಹರೀಶ್ ಕೆ.ಬಿ ಶಾಸಕ ಹರೀಶ್ ಪೂಂಜರಿಗೆ ಕರೆ ಮಾಡಿ ತಿಳಿಸಿ ಅವರು ಒಂದು ವಾರದೊಳಗೆ ರಸ್ತೆ ಸರಿಪಡಿಸುವಂತೆ ಭರವಸೆ ನೀಡಿದಂತೆ ಗ್ರಾಮಸಭೆಯು ಮುಂದುವರಿಯಿತು.

ಒಂದು ವಾರದೊಳಗೆ ರಸ್ತೆ ಸರಿಪಡಿಸದಿದ್ದರೆ ಪ್ರತಿಭಟನೆ ಮಾಡುವುದು ಅದಕ್ಕೆ ಗ್ರಾ.ಪಂ. ಸಹಕಾರ ನೀಡಬೇಕೆಂದು ಗ್ರಾಮಸ್ಥರು ಹೇಳಿದರು.

Related posts

ಕಳೆಂಜ ಬಿಎಸ್‌ಪಿ ಕಾರ್ಯಕರ್ತರು ಬಿಜೆಪಿ ಸೇರ್ಪಡೆ

Suddi Udaya

ಸ್ಪಂದನ ಬಂಟರ ಸೇವಾ ತಂಡದಿಂದ 50ನೇ ಸೇವಾ ಕಾರ್ಯಕ್ರಮ: ನೂತನ ಸ್ಪಂದನ ಮನೆ ಹಸ್ತಾಂತರ

Suddi Udaya

ಕೊಯ್ಯೂರು: ಸರಕಾರಿ ಪ್ರೌಢಶಾಲೆಯಲ್ಲಿ ಪ್ರತಿಭಾ ಕಾರಂಜಿ ಸ್ಪರ್ಧೆ

Suddi Udaya

ಬೆಳ್ತಂಗಡಿ ಸರಕಾರಿ ಆಸ್ಪತ್ರೆಯಲ್ಲಿ ಉತ್ತಮ ಸೇವೆ: ಶಾಸಕ ಹರೀಶ್ ಪೂಂಜ: ಮಾಜಿ ಶಾಸಕ ವಸಂತ ಬಂಗೇರ ನಡೆ ವಿರುದ್ಧ ಹಾಲಿ ಶಾಸಕರ ಕ್ರಮ ಎಚ್ಚರಿಕೆ: ಜನರಿಂದ ಆಯ್ಕೆಯಾದ ಜನಪ್ರತಿನಿಧಿಗಳ ಹಕ್ಕುಗಳಿಗೆ ಚ್ಯುತಿಯಾದ ಸಂದರ್ಭ ಹಕ್ಕುಚ್ಯುತಿ ಕ್ರಮ ಕೈಗೊಳ್ಳಲು ಹಿಂದೇಟು ಹಾಕುವುದಿಲ್ಲ

Suddi Udaya

ಕನ್ಯಾಡಿ ಸರ್ಕಾರಿ ಶಾಲೆಯಲ್ಲಿ ಗಾಂಧಿ ಜಯಂತಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿ ಜಯಂತಿ ಆಚರಣೆ

Suddi Udaya

ಬೆಳ್ತಂಗಡಿ ಕುತ್ಯಾರು ಶ್ರೀ ಸೋಮನಾಥೇಶ್ವರ ದೇವಸ್ಥಾನ ವರ್ಷಾವಧಿ ಜಾತ್ರಾ ಮಹೋತ್ಸವದ ಪ್ರಯುಕ್ತ ಮಕ್ಕಿಮನೆ ಕಲಾವೃಂದ ಬಳಗದಿಂದ ಸಾಂಸ್ಕೃತಿಕ ವೈಭವ

Suddi Udaya
error: Content is protected !!