September 6, 2026
ಧಾರ್ಮಿಕ

ಶಿಶಿಲ: ಶ್ರೀ ಕ್ಷೇತ್ರ ಚಂದ್ರಪುರ ಶಿಶಿಲ ಜಿನಮಂದಿರದಲ್ಲಿ ಆರಾಧನೆ

ಶಿಶಿಲ: ಶ್ರೀ ಕ್ಷೇತ್ರ ಚಂದ್ರಪುರ ಶಿಶಿಲದ ಭಗವಾನ್ ೧೦೦೮ ಶ್ರೀ ಚಂದ್ರನಾಥ ಸ್ವಾಮಿ ಸನ್ನಿಧಿಯಲ್ಲಿ ಸಂಪತ್ ಶುಕ್ರವಾರ ಪ್ರಯುಕ್ತ ಭಗವಾನ್ ೧,೦೦೮ ಶ್ರೀ ಚಂದ್ರನಾಥ ಸ್ವಾಮಿ ಭಗವಾನ್ ೧೦೦೮ ಶ್ರೀ ಪಾರ್ಶ್ವನಾಥ ಸ್ವಾಮಿಗೆ ಕ್ಷೀರಾಭಿಷೇಕ ಗಂಧ ಅಭಿಷೇಕ.ಮಹಾಮಾತೆ ಪದ್ಮಾವತಿ ಅಮ್ಮನವರಿಗೆ ವಿಶೇಷ ಪೂಜೆ ಹಾಗೂ ಶ್ರೀ ಸರ್ವಾಹ್ನ ಯಕ್ಷ ಆರಾಧನೆಯನ್ನು

ಅಳದಂಗಡಿಯ ಪ್ರತಿಷ್ಠಾಪರೋಹಿತರಾದ ಶ್ರೀ ಪದ್ಮ ಪ್ರಭ ಇಂದ್ರರು, ಶ್ರೀ ಅರಹಂತ ಇಂದ್ರ. ಶ್ರೀ ಶ್ರೀಕೀರ್ತಿ ಇಂದ್ರ..ಇನ್ನಿತರ ಪುರೋಹಿತರ ನೇತೃತ್ವದಲ್ಲಿ ಬಹು ವಿಜೃಂಭಣೆಯಿಂದ ನೆರವೇರಿಸಲಾಯಿತು..

ಲೋಕ ಕಲ್ಯಾಣರ್ಥವಾಗಿ ಮಾಡಿದ ಆರಾಧನೆ ಪೂಜಾ ಕರ್ತೃಗಳಾಗಿ ನಾರಾವಿ ಮೇಲoಟೆ ಗುತ್ತು ಪ್ರೇಮ ನಿಲಯದ ಶ್ರೀಮತಿ ಪ್ರೇಮ ಕಲಾ ಭಾಗವಹಿಸಿದ್ದರು ಈ ಪುಣ್ಯ ಕಾರ್ಯದಲ್ಲಿ ಆಡಳಿತ ಮಂಡಳಿಯ ಡಾ ಕೆ.ಜಯಕೀರ್ತಿ ಜೈನ್ ಹೆಚ್. ವಿಜಯಕುಮಾರ್.. ಜಿನರಾಜ ಪೂವಣಿ, ಫಣಿರಾಜ್ ಜೈನ್ ಗುಣವರ್ಮ ,ವೀರೇಂದ್ರ ಕುಮಾರ್ ಜಿತೇದ್ರ ಜೈನ್ ,ಪಿ. ಯನ್.. ರವಿರಾಜ್ ಪರಪ್ಪು.ಹಾಗೂ ನೂರಾರು ಶ್ರಾವಕ ಶ್ರಾವಕಿಯರು ಭಾಗವಹಿಸಿ ಪುಣ್ಯಭಾಗ್ಯಗಳಾದರು..

Related posts

ಗರ್ಡಾಡಿ: ಮುಗೇರಡ್ಕ ಶ್ರೀ ಕೊಡಮಣಿತ್ತಾಯ, ಪಡ್ತ್ರಾವಂಡಿ ಕ್ಷೇತ್ರ ಬದಿನಡೆಯಲ್ಲಿ ಪ್ರತಿಷ್ಠಾ ಮಹೋತ್ಸವ ಮತ್ತು ಸಿರಿ ಸಿಂಗಾರದ ನೇಮೋತ್ಸವ

Suddi Udaya

ಬೆಳ್ತಂಗಡಿ 64ನೇ ವರ್ಷದ ಸಾರ್ವಜನಿಕ ಗಣೇಶೋತ್ಸವದ ಉದ್ಘಾಟನೆ

Suddi Udaya

ಕೊಕ್ಕಡ : ಮಾಯಿಲಕೋಟೆ ದೈವಗಳ ಸನ್ನಿಧಿಗೆ ಸುಳ್ಯದ ಶಾಸಕಿ ಭಾಗೀರಥಿ ಮುರುಳ್ಯ ಭೇಟಿ

Suddi Udaya

ಅಳದಂಗಡಿ: ಸತ್ಯದೇವತಾ ದೈವಸ್ಥಾನದ ಆಡಳಿತದಾರ ಶಿವಪ್ರಸಾದ್ ಅಜಿಲರ ನಿವಾಸಕ್ಕೆ ಭೇಟಿ ನೀಡಿದ ಲಾವಣ್ಯ ಬಳ್ಳಾಲ್

Suddi Udaya

ಬಂದಾರು : ಪೆರ್ಲ-ಬೈಪಾಡಿ ಶ್ರೀ ಸಿದ್ದಿವಿನಾಯಕ ದೇವಸ್ಥಾನ ಪುನರ್ ಪ್ರತಿಷ್ಠಾಷ್ಟಬಂಧ ಬ್ರಹ್ಮಕಲಶೋತ್ಸವ ಉಗ್ರಾಣ ಹಾಗೂ ಕಾರ್ಯಾಲಯ ಉದ್ಘಾಟನೆ

Suddi Udaya

ನಾಗರಪಂಚಮಿ ಹಬ್ಬದ ಆಚರಣೆಯ ಮಹತ್ವ

Suddi Udaya
error: Content is protected !!