23.5 C
ಪುತ್ತೂರು, ಬೆಳ್ತಂಗಡಿ
June 8, 2026
ಧಾರ್ಮಿಕ

ಶಿಶಿಲ: ಶ್ರೀ ಕ್ಷೇತ್ರ ಚಂದ್ರಪುರ ಶಿಶಿಲ ಜಿನಮಂದಿರದಲ್ಲಿ ಆರಾಧನೆ

ಶಿಶಿಲ: ಶ್ರೀ ಕ್ಷೇತ್ರ ಚಂದ್ರಪುರ ಶಿಶಿಲದ ಭಗವಾನ್ ೧೦೦೮ ಶ್ರೀ ಚಂದ್ರನಾಥ ಸ್ವಾಮಿ ಸನ್ನಿಧಿಯಲ್ಲಿ ಸಂಪತ್ ಶುಕ್ರವಾರ ಪ್ರಯುಕ್ತ ಭಗವಾನ್ ೧,೦೦೮ ಶ್ರೀ ಚಂದ್ರನಾಥ ಸ್ವಾಮಿ ಭಗವಾನ್ ೧೦೦೮ ಶ್ರೀ ಪಾರ್ಶ್ವನಾಥ ಸ್ವಾಮಿಗೆ ಕ್ಷೀರಾಭಿಷೇಕ ಗಂಧ ಅಭಿಷೇಕ.ಮಹಾಮಾತೆ ಪದ್ಮಾವತಿ ಅಮ್ಮನವರಿಗೆ ವಿಶೇಷ ಪೂಜೆ ಹಾಗೂ ಶ್ರೀ ಸರ್ವಾಹ್ನ ಯಕ್ಷ ಆರಾಧನೆಯನ್ನು

ಅಳದಂಗಡಿಯ ಪ್ರತಿಷ್ಠಾಪರೋಹಿತರಾದ ಶ್ರೀ ಪದ್ಮ ಪ್ರಭ ಇಂದ್ರರು, ಶ್ರೀ ಅರಹಂತ ಇಂದ್ರ. ಶ್ರೀ ಶ್ರೀಕೀರ್ತಿ ಇಂದ್ರ..ಇನ್ನಿತರ ಪುರೋಹಿತರ ನೇತೃತ್ವದಲ್ಲಿ ಬಹು ವಿಜೃಂಭಣೆಯಿಂದ ನೆರವೇರಿಸಲಾಯಿತು..

ಲೋಕ ಕಲ್ಯಾಣರ್ಥವಾಗಿ ಮಾಡಿದ ಆರಾಧನೆ ಪೂಜಾ ಕರ್ತೃಗಳಾಗಿ ನಾರಾವಿ ಮೇಲoಟೆ ಗುತ್ತು ಪ್ರೇಮ ನಿಲಯದ ಶ್ರೀಮತಿ ಪ್ರೇಮ ಕಲಾ ಭಾಗವಹಿಸಿದ್ದರು ಈ ಪುಣ್ಯ ಕಾರ್ಯದಲ್ಲಿ ಆಡಳಿತ ಮಂಡಳಿಯ ಡಾ ಕೆ.ಜಯಕೀರ್ತಿ ಜೈನ್ ಹೆಚ್. ವಿಜಯಕುಮಾರ್.. ಜಿನರಾಜ ಪೂವಣಿ, ಫಣಿರಾಜ್ ಜೈನ್ ಗುಣವರ್ಮ ,ವೀರೇಂದ್ರ ಕುಮಾರ್ ಜಿತೇದ್ರ ಜೈನ್ ,ಪಿ. ಯನ್.. ರವಿರಾಜ್ ಪರಪ್ಪು.ಹಾಗೂ ನೂರಾರು ಶ್ರಾವಕ ಶ್ರಾವಕಿಯರು ಭಾಗವಹಿಸಿ ಪುಣ್ಯಭಾಗ್ಯಗಳಾದರು..

Related posts

ರಾಷ್ಟ್ರೀಯ ಸ್ವಯಂಸೇವಕ ಸಂಘದ ಶತಾಬ್ದಿ ಕಾರ್ಯಕ್ರಮದ ಅಂಗವಾಗಿ ಮನೆಮನೆ ಸಂಪರ್ಕ ದ ಪ್ರಯುಕ್ತ ಶ್ರೀ ಕ್ಷೇತ್ರ ಧರ್ಮಸ್ಥಳದ ಡಾ. ಡಿ ವೀರೇಂದ್ರ ಹೆಗ್ಗಡೆಯವರ ಭೇಟಿ

Suddi Udaya

ಇಂದು (ಡಿ.2) ಗುರುವಾಯನಕೆರೆ ಎಕ್ಸೆಲ್ ಸಂಸ್ಥೆಯಲ್ಲಿ ಶ್ರೀ ದೇವಿ ಮಹಾತ್ಮೆ ಯಕ್ಷಗಾನ ಬಯಲಾಟ: ಚೌಕಿ ಪೂಜೆ

Suddi Udaya

ಮುಂಡೂರು : ಕೋಟಿಕಟ್ಟೆಯಲ್ಲಿ ಶ್ರೀ ಮಹಮ್ಮಾಯಿ ಅಮ್ಮನವರ ಪುನರ್ ಪ್ರತಿಷ್ಠೆ ಹಾಗೂ ಮಹಾಕುಂಭಾಭಿಷೇಕ: ಶಿಲಾಮಯ ಕಟ್ಟೆ ಹಾಗೂ ಗುಡಿ ನಿರ್ಮಾಣಕ್ಕೆ ಸಂಪೂರ್ಣ ಸಹಕಾರ ನೀಡಿದ ಗುರುವಪ್ಪ ಸಾಲಿಯಾನ್ ಕೇರಿಯಾರ್ ರವರಿಗೆ ಸನ್ಮಾನ

Suddi Udaya

ಬಳ್ಳಮಂಜ ಶ್ರೀ ಅನಂತೇಶ್ವರ ಸ್ವಾಮಿ ದೇವಸ್ಥಾನದಲ್ಲಿ ಆಟಿ ಅಮಾವಾಸ್ಯೆಯ ಪ್ರಯುಕ್ತ ವಿಶೇಷ ಪೂಜೆ

Suddi Udaya

ಹತ್ಯಡ್ಕ ಕಾಪು -ಉಪ್ಪರಡ್ಕ ದೈವಸ್ಥಾನದಲ್ಲಿ ದೈವಗಳ ವಾರ್ಷಿಕ ಜಾತ್ರೆ

Suddi Udaya

ಬೆಳ್ತಂಗಡಿ: ಕುತ್ಯಾರು ಶ್ರೀ ಸೋಮನಾಥೇಶ್ವರ ದೇವಸ್ಥಾನದ ವರ್ಷಾವಧಿ ಜಾತ್ರಾ ಮಹೋತ್ಸವ: ತೋರಣ ಮುಹೂರ್ತ, ಧ್ವಜಾರೋಹಣ

Suddi Udaya
error: Content is protected !!