July 23, 2026
ಧಾರ್ಮಿಕ

ಶಿಶಿಲ: ಶ್ರೀ ಕ್ಷೇತ್ರ ಚಂದ್ರಪುರ ಶಿಶಿಲ ಜಿನಮಂದಿರದಲ್ಲಿ ಆರಾಧನೆ

ಶಿಶಿಲ: ಶ್ರೀ ಕ್ಷೇತ್ರ ಚಂದ್ರಪುರ ಶಿಶಿಲದ ಭಗವಾನ್ ೧೦೦೮ ಶ್ರೀ ಚಂದ್ರನಾಥ ಸ್ವಾಮಿ ಸನ್ನಿಧಿಯಲ್ಲಿ ಸಂಪತ್ ಶುಕ್ರವಾರ ಪ್ರಯುಕ್ತ ಭಗವಾನ್ ೧,೦೦೮ ಶ್ರೀ ಚಂದ್ರನಾಥ ಸ್ವಾಮಿ ಭಗವಾನ್ ೧೦೦೮ ಶ್ರೀ ಪಾರ್ಶ್ವನಾಥ ಸ್ವಾಮಿಗೆ ಕ್ಷೀರಾಭಿಷೇಕ ಗಂಧ ಅಭಿಷೇಕ.ಮಹಾಮಾತೆ ಪದ್ಮಾವತಿ ಅಮ್ಮನವರಿಗೆ ವಿಶೇಷ ಪೂಜೆ ಹಾಗೂ ಶ್ರೀ ಸರ್ವಾಹ್ನ ಯಕ್ಷ ಆರಾಧನೆಯನ್ನು

ಅಳದಂಗಡಿಯ ಪ್ರತಿಷ್ಠಾಪರೋಹಿತರಾದ ಶ್ರೀ ಪದ್ಮ ಪ್ರಭ ಇಂದ್ರರು, ಶ್ರೀ ಅರಹಂತ ಇಂದ್ರ. ಶ್ರೀ ಶ್ರೀಕೀರ್ತಿ ಇಂದ್ರ..ಇನ್ನಿತರ ಪುರೋಹಿತರ ನೇತೃತ್ವದಲ್ಲಿ ಬಹು ವಿಜೃಂಭಣೆಯಿಂದ ನೆರವೇರಿಸಲಾಯಿತು..

ಲೋಕ ಕಲ್ಯಾಣರ್ಥವಾಗಿ ಮಾಡಿದ ಆರಾಧನೆ ಪೂಜಾ ಕರ್ತೃಗಳಾಗಿ ನಾರಾವಿ ಮೇಲoಟೆ ಗುತ್ತು ಪ್ರೇಮ ನಿಲಯದ ಶ್ರೀಮತಿ ಪ್ರೇಮ ಕಲಾ ಭಾಗವಹಿಸಿದ್ದರು ಈ ಪುಣ್ಯ ಕಾರ್ಯದಲ್ಲಿ ಆಡಳಿತ ಮಂಡಳಿಯ ಡಾ ಕೆ.ಜಯಕೀರ್ತಿ ಜೈನ್ ಹೆಚ್. ವಿಜಯಕುಮಾರ್.. ಜಿನರಾಜ ಪೂವಣಿ, ಫಣಿರಾಜ್ ಜೈನ್ ಗುಣವರ್ಮ ,ವೀರೇಂದ್ರ ಕುಮಾರ್ ಜಿತೇದ್ರ ಜೈನ್ ,ಪಿ. ಯನ್.. ರವಿರಾಜ್ ಪರಪ್ಪು.ಹಾಗೂ ನೂರಾರು ಶ್ರಾವಕ ಶ್ರಾವಕಿಯರು ಭಾಗವಹಿಸಿ ಪುಣ್ಯಭಾಗ್ಯಗಳಾದರು..

Related posts

ಸುರ್ಯ: ಕೊಡಮಣಿತ್ತಾಯ – ಪಿಲಿಚಾಮುಂಡಿ, ಕಲ್ಕುಡ – ಕಲ್ಲುರ್ಟಿ, ಮಹಮ್ಮಾಯಿ ದೈವ ಸನ್ನಿಧಿಯಲ್ಲಿ ದೊಂಪದಬಲಿ ಉತ್ಸವ

Suddi Udaya

ನಾಲ್ಕೂರು ಇಕೋ ಫಾರ್ಮ್ ನಲ್ಲಿ ಪುರಾತನ ಕಾಲದ ನಾಗ ಕಲ್ಲುಗಳು ಪತ್ತೆ

Suddi Udaya

ಬಳಂಜ ದೇವಸ್ಥಾನದ ಜಾತ್ರಾ ಮಹೋತ್ಸವ, ದೇವರ ದರ್ಶನ ಬಲಿ ಉತ್ಸವ, ನೂರಾರು ಭಕ್ತರು ಭಾಗಿ

Suddi Udaya

ಉಜಿರೆ: ಯಕ್ಷಬಿಂದು ಕಲಾರಾಧನಾ ಪ್ರತಿಷ್ಠಾನದ ವಿಜ್ಞಾಪನಾ ಪತ್ರ ಬಿಡುಗಡೆ

Suddi Udaya

ಮೇ 14-22: ಶಿಶಿಲ ಶ್ರೀ ಶಿಶಿಲೇಶ್ವರ ದೇವಸ್ಥಾನದ ವರ್ಷಾವಧಿ ಜಾತ್ರೆ

Suddi Udaya

ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ /ದುಗಾ೯ದೇವಿ ದೇವಸ್ಥಾನದಲ್ಲಿ ಮನೆ-ಮನೆಯಿಂದ ಅಡಕೆ ಸಂಗ್ರಹಣಾ ಅಭಿಯಾನ, ರಥಬೀದಿಯ ಕಾಂಕ್ರಿಟೀಕರಣದ ಉದ್ಘಾಟನೆ ಹಾಗೂ ದೇವಸ್ಥಾನದ ಮುಖ ಮಂಟಪದ ಶಿಲಾನ್ಯಾಸ

Suddi Udaya
error: Content is protected !!