26 C
ಪುತ್ತೂರು, ಬೆಳ್ತಂಗಡಿ
April 3, 2025
ಧಾರ್ಮಿಕ

ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರ ಚಾತುರ್ಮಾಸ್ಯದ ಕೊನೆಯ ದಿನದ ಕಾರ್ಯಕ್ರಮದಲ್ಲಿ ಪಾಲ್ಗೊಂಡ ಶಾಸಕ ಹರೀಶ್ ಪೂಂಜ

ಧರ್ಮಸ್ಥಳ:ಗುರುಪೂರ್ಣಿಮೆಯ ಪುಣ್ಯ ದಿನದಂದು ಭಟ್ಕಳ ತಾಲೂಕಿನ ಕರಿಕಲ್ ಶ್ರೀ ರಾಮ ಧ್ಯಾನ ಮಂದಿರದಲ್ಲಿ ಆರಂಭವಾದ ಕನ್ಯಾಡಿ ಶ್ರೀ ರಾಮ ಕ್ಷೇತ್ರ ಮಹಾಸಂಸ್ಥಾನದ ಜಗದ್ಗುರು ಪೀಠದ ಪೀಠಧೀಶರಾದ ಶ್ರೀ ಶ್ರೀ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರ ಚಾತುರ್ಮಾಸ್ಯದ ಕೊನೆಯ ದಿನದ ಕಾರ್ಯಕ್ರಮದಲ್ಲಿ ಶಾಸಕ ಹರೀಶ್ ಪೂಂಜರವರು ಪಾಲ್ಗೊಂಡು ಗುರುಗಳ ಆಶೀರ್ವಾದ ಪಡೆದರು.

ಈ‌ ಸಂದರ್ಭದಲ್ಲಿ ಶ್ರೀ ಶ್ರೀ ಮೆಹಾಂತ ವಿದ್ಯಾನಂದ ಸರಸ್ವತಿ ಸ್ವಾಮೀಜಿ, ಪಂಚದಶನಾಮ ಜುನಾಕಡದ ಅಂತರಾಷ್ಟ್ರೀಯ ಉಪಾಧ್ಯಕ್ಷ , ಶ್ರೀ ಶ್ರೀ ಮೇಹಾಂತ ದೇವಾನಂದ ಸರಸ್ವತಿ ಸ್ವಾಮೀಜಿ, ಪಂಚದಶನಾಮ ಜುನಾಕಡದ ನಿಕಟಪೂರ್ವ ಮಹಾಮಂತ್ರಿಗಳ ಅಧ್ಯಕ್ಷರು, ಶ್ರೀ ಶ್ರೀ ಶ್ರೀ ಮೆಹಾಂತ ಇಂದ್ರಾನಂದ ಸರಸ್ವತಿ ಸ್ವಾಮಿ ಮಹಾರಾಜ, ಶ್ರೀ ಶ್ರೀ ಕೇಶವ ಆನಂದ ಸ್ವಾಮೀಜಿ ಅಯೋಧ್ಯೆ, ಕರ್ನಾಟಕ ಸರಕಾರದ ಮೀನುಗಾರಿಕಾ ಇಲಾಖಾ ಸಚಿವರಾದ ಮಾಂಕಳ್ ವೈದ್ಯ, ಮಿತ್ರರು ಮಾಜಿ ಶಾಸಕರಾದ ಸುನಿಲ್ ನಾಯಕ್, ಮಾಜಿ ಸಚಿವ ಮಲೀಕಯ್ಯ ಗುತ್ತೇದಾರ್ ಉಪಸ್ಥಿತರಿದ್ದರು.

Related posts

ಪಣೆಜಾಲು ಶ್ರೀ ಸ್ಟಾರ್ ಯುವಕ ಮಂಡಲ ಇವರ ಆಶ್ರಯದಲ್ಲಿ 32 ನೇ ವರ್ಷದ ಶ್ರೀ ಕೃಷ್ಣ ಜನ್ಮಾಷ್ಟಮಿ ಮತ್ತು ಮೊಸರು ಕುಡಿಕೆ ಉತ್ಸವ

Suddi Udaya

ಕಾಯರ್ತ್ತಡ್ಕ ಶ್ರೀ ಉಮಾಮಹೇಶ್ವರ ದೇವಸ್ಥಾನದ ಜಾತ್ರಾ ಮಹೋತ್ಸವ ಮತ್ತು ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ

Suddi Udaya

ಎಸ್ ಡಿ ಎಂ ಪದವಿ ಪೂರ್ವ ಕಾಲೇಜಿನಲ್ಲಿ ಆಟಿದ ಆಯನ ವಿಶೇಷ ಕಾರ್ಯಕ್ರಮ

Suddi Udaya

ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ ದುರ್ಗಾದೇವಿ ದೇವಸ್ಥಾನದ ಬ್ರಹ್ಮಕಲಶೋತ್ಸವ: ಧಾರ್ಮಿಕ ಸಭೆ

Suddi Udaya

ಶಿಶಿಲದ ಜಿನ ಮಂದಿರದಲ್ಲಿ ಪಂಚಕಲ್ಯಾಣ : ಬಿಂಬವನ್ನು ತರುವಲ್ಲಿ ಸಹಕರಿಸಿದವರಿಗೆ ಅಭಿನಂದನೆ

Suddi Udaya

ಕೊಲ್ಲಿ ಶ್ರೀ ದುರ್ಗಾದೇವಿ ಸನ್ನಿಧಾನಕ್ಕೆ ಶಿಲಾಮಯ ಧ್ವಜಸ್ತಂಭ: ಕಿಲ್ಲೂರು ಪೇಟೆಯಿಂದ ಕಾಲ್ನಡಿಗೆಯ ಮೆರವಣಿಗೆ

Suddi Udaya
error: Content is protected !!