July 23, 2026
ಧಾರ್ಮಿಕ

ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರ ಚಾತುರ್ಮಾಸ್ಯದ ಕೊನೆಯ ದಿನದ ಕಾರ್ಯಕ್ರಮದಲ್ಲಿ ಪಾಲ್ಗೊಂಡ ಶಾಸಕ ಹರೀಶ್ ಪೂಂಜ

ಧರ್ಮಸ್ಥಳ:ಗುರುಪೂರ್ಣಿಮೆಯ ಪುಣ್ಯ ದಿನದಂದು ಭಟ್ಕಳ ತಾಲೂಕಿನ ಕರಿಕಲ್ ಶ್ರೀ ರಾಮ ಧ್ಯಾನ ಮಂದಿರದಲ್ಲಿ ಆರಂಭವಾದ ಕನ್ಯಾಡಿ ಶ್ರೀ ರಾಮ ಕ್ಷೇತ್ರ ಮಹಾಸಂಸ್ಥಾನದ ಜಗದ್ಗುರು ಪೀಠದ ಪೀಠಧೀಶರಾದ ಶ್ರೀ ಶ್ರೀ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರ ಚಾತುರ್ಮಾಸ್ಯದ ಕೊನೆಯ ದಿನದ ಕಾರ್ಯಕ್ರಮದಲ್ಲಿ ಶಾಸಕ ಹರೀಶ್ ಪೂಂಜರವರು ಪಾಲ್ಗೊಂಡು ಗುರುಗಳ ಆಶೀರ್ವಾದ ಪಡೆದರು.

ಈ‌ ಸಂದರ್ಭದಲ್ಲಿ ಶ್ರೀ ಶ್ರೀ ಮೆಹಾಂತ ವಿದ್ಯಾನಂದ ಸರಸ್ವತಿ ಸ್ವಾಮೀಜಿ, ಪಂಚದಶನಾಮ ಜುನಾಕಡದ ಅಂತರಾಷ್ಟ್ರೀಯ ಉಪಾಧ್ಯಕ್ಷ , ಶ್ರೀ ಶ್ರೀ ಮೇಹಾಂತ ದೇವಾನಂದ ಸರಸ್ವತಿ ಸ್ವಾಮೀಜಿ, ಪಂಚದಶನಾಮ ಜುನಾಕಡದ ನಿಕಟಪೂರ್ವ ಮಹಾಮಂತ್ರಿಗಳ ಅಧ್ಯಕ್ಷರು, ಶ್ರೀ ಶ್ರೀ ಶ್ರೀ ಮೆಹಾಂತ ಇಂದ್ರಾನಂದ ಸರಸ್ವತಿ ಸ್ವಾಮಿ ಮಹಾರಾಜ, ಶ್ರೀ ಶ್ರೀ ಕೇಶವ ಆನಂದ ಸ್ವಾಮೀಜಿ ಅಯೋಧ್ಯೆ, ಕರ್ನಾಟಕ ಸರಕಾರದ ಮೀನುಗಾರಿಕಾ ಇಲಾಖಾ ಸಚಿವರಾದ ಮಾಂಕಳ್ ವೈದ್ಯ, ಮಿತ್ರರು ಮಾಜಿ ಶಾಸಕರಾದ ಸುನಿಲ್ ನಾಯಕ್, ಮಾಜಿ ಸಚಿವ ಮಲೀಕಯ್ಯ ಗುತ್ತೇದಾರ್ ಉಪಸ್ಥಿತರಿದ್ದರು.

Related posts

ಬಳ್ಳಮಂಜ ಶ್ರೀ ಅನಂತೇಶ್ವರ ಸ್ವಾಮಿ ದೇವಸ್ಥಾನಕ್ಕೆ ಕೊಡಿಮರ ಸಮರ್ಪಣೆ

Suddi Udaya

ಕೊಕ್ಕಡ : ಮಾಯಿಲಕೋಟೆ ದೈವಗಳ ಸನ್ನಿಧಿಗೆ ಸುಳ್ಯದ ಶಾಸಕಿ ಭಾಗೀರಥಿ ಮುರುಳ್ಯ ಭೇಟಿ

Suddi Udaya

ಇಂದು ಧರ್ಮಸ್ಥಳದಲ್ಲಿ ಸಾಮೂಹಿಕ ವಿವಾಹ, ವಧು-ವರರಿಗೆ ಸೀರೆ, ಧೋತಿ ವಿತರಣೆ

Suddi Udaya

ನಾವೂರು ಶ್ರೀ ಗೋಪಾಲಕೃಷ್ಣ ದೇವಸ್ಥಾನದಲ್ಲಿ ವಿಷು ಕಣಿ ದರ್ಶನ, ವಿಷು ಹಬ್ಬ ವಿಶೇಷ ಪೂಜೆ

Suddi Udaya

ಭಟ್ಕಳ ಕರಿಕಲ್ ಧ್ಯಾನ ಮಂದಿರದ ಪ್ರತಿಷ್ಠಾಪನಾ ವರ್ಧಂತಿ ಉತ್ಸವ

Suddi Udaya

ಬೆಳ್ತಂಗಡಿ: ಶಾಸಕ ಹರೀಶ್ ಪೂಂಜರನ್ನು ಆಶೀರ್ವದಿಸಿದ ಶ್ರೀ ರಾಘವೇಶ್ವರಭಾರತೀ ಮಹಾಸ್ವಾಮಿಜೀಗಳು

Suddi Udaya
error: Content is protected !!