25.4 C
ಪುತ್ತೂರು, ಬೆಳ್ತಂಗಡಿ
May 18, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಸೌತಡ್ಕ ಶ್ರೀ ಮಹಾಗಣಪತಿ ಸೇವಾ ಟ್ರಸ್ಟ್ ವತಿಯಿಂದ ಪಟ್ಟೂರಿನ ಶ್ರೀರಾಮ ವಿದ್ಯಾಸಂಸ್ಥೆಗೆ ದೇಣಿಗೆ ಹಸ್ತಾಂತರ

ಕೊಕ್ಕಡ: ಸೌತಡ್ಕ ಶ್ರೀ ಮಹಾಗಣಪತಿ ಸೇವಾ ಟ್ರಸ್ಟ್ ವತಿಯಿಂದ ಪಟ್ಟೂರಿನ ಶ್ರೀರಾಮ ವಿದ್ಯಾಸಂಸ್ಥೆಗೆ ರೂ. 4,49,355/- ವನ್ನು ವಿದ್ಯಾನಿಧಿಯಾಗಿ ದೇಣಿಗೆ ನೀಡಿರುತ್ತಾರೆ. ಇದನ್ನು ಶಾಲಾ ಶಿಕ್ಷಕರ ವೇತನವನ್ನು ನೀಡುವುದಕ್ಕಾಗಿ ಸದುಪಯೋಗಪಡಿಸಿಕೊಂಡಿದೆ.

ಶ್ರೀ ಮಹಾಗಣಪತಿ ಸೇವಾ ಟ್ರಸ್ಟ್ (ರಿ.) ಸೌತಡ್ಕ ಈ ಹಿಂದೆಯೂ ಅನೇಕ ಬಾರಿ ನಮ್ಮ ವಿದ್ಯಾ ಸಂಸ್ಥೆಗೆ ಧನಸಹಾಯವನ್ನು ಮಾಡುತ್ತಾ ಬರುತ್ತಿದ್ದು, ಶಾಲೆಯ ಸರ್ವತೋಮುಖ ಅಭಿವೃದ್ಧಿಯಲ್ಲಿ ಕೈಜೋಡಿಸಿದೆ.

ಶಾಲೆಗೆ ದೇಣಿಗೆಯನ್ನು ನೀಡುವಲ್ಲಿ ವಿಶೇಷ ಕಾಳಜಿ ವಹಿಸಿರುವ ಟ್ರಸ್ಟ್ ನ ಅಧ್ಯಕ್ಷ ಕೃಷ್ಣ ಭಟ್ ಹಿತ್ತಿಲು ಹಾಗೂ ಕಾರ್ಯದರ್ಶಿ ಕುಶಾಲಪ್ಪ ಗೌಡ ಪೂವಾಜೆ ಮತ್ತು ಎಲ್ಲಾ ಪದಾಧಿಕಾರಿಗಳಿಗೂ ಪಟ್ಟೂರಿನ ಶ್ರೀರಾಮ ವಿದ್ಯಾಸಂಸ್ಥೆಯ ಆಡಳಿತ ಮಂಡಳಿ, ಶಿಕ್ಷಕರು, ಪೋಷಕರು, ಹಾಗೂ ವಿದ್ಯಾರ್ಥಿಗಳ ಪರವಾಗಿ ಅಭಿನಂದನೆಯನ್ನು ಸಲ್ಲಿಸಿದ್ದಾರೆ.

Related posts

ಉಜಿರೆಯಲ್ಲಿ ತಾಲೂಕಿನ ಮೊದಲ ಹೈಜೀನಿಕ್ ಚಿಕನ್ ಮಳಿಗೆ ಉದಯ ಚಿಕನ್ ಶುಭಾರಂಭ

Suddi Udaya

ಮಾರುತಿ ಕಾರಿನಲ್ಲಿ 1.550 ಕೆ.ಜಿ. ಗಾಂಜಾ ಪತ್ತೆ: ಕೊಟ್ಟಿಗೆಹಾರದಲ್ಲಿ ಆರೋಪಿ ಬಂಧನ

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀ ಉಪಾಧ್ಯಕ್ಷ, ಯುವ ಉದ್ಯಮಿ ಶೀತಲ್ ಜೈನ್ ರವರಿಗೆ ಉದ್ಯಮ ರತ್ನ ಪ್ರಶಸ್ತಿ: ಜೆಸಿಐ ಬೆಳ್ತಂಗಡಿ ಘಟಕಾಧ್ಯಕ್ಷ ಶಂಕರ್ ರಾವ್ ರವರಿಗೆ ಶೈನಿಂಗ್ ಸೂಪರ್ ಸ್ಟಾರ್ ಪ್ರೆಸಿಡೆಂಟ್ ಪ್ರಶಸ್ತಿ

Suddi Udaya

ಉಜಿರೆ ಶ್ರೀ ಧ.ಮಂ. ಕಾಲೇಜಿನ ಸಮಾಜ ಕಾರ್ಯ ವಿಭಾಗ ಹಾಗೂ ಸುಲ್ಕೇರಿ ಒಕ್ಕೂಟದ ಸಹಯೋಗದಿಂದ ಜಲಸಂರಕ್ಷಣೆಯ ಅರಿವು ಕಾರ್ಯಕ್ರಮ

Suddi Udaya

ನಾಳ ಶ್ರೀ ವರಮಹಾಲಕ್ಷ್ಮಿ ಪೂಜಾ ಸಮಿತಿ ರಚನೆ ಹಾಗೂ ಪದಾಧಿಕಾರಿಗಳ ಆಯ್ಕೆ

Suddi Udaya

ಅರಸಿನಮಕ್ಕಿ ಹಾ.ಉ. ಸ. ಸಂಘದ ಅಧ್ಯಕ್ಷರಾಗಿ ವರದ ಶಂಕರ ದಾಮ್ಲೆ, ಉಪಾಧ್ಯಕ್ಷರಾಗಿ ಸೀತಾ ಎ ಆಯ್ಕೆ

Suddi Udaya
error: Content is protected !!