22.9 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಕನ್ಯಾಡಿ ಯಕ್ಷಭಾರತಿ ವತಿಯಿಂದ ಕರ್ಣಾರ್ಜುನ ತಾಳಮದ್ದಳೆ

ಉಜಿರೆ ಜನಾರ್ದನ ದೇವಸ್ಥಾನದಲ್ಲಿ ಸಂಕಷ್ಟಿ ಚತುರ್ಥಿ ಪ್ರಯುಕ್ತ ಯಕ್ಷಭಾರತಿ (ರಿ,)ಕನ್ಯಾಡಿ ವತಿಯಿಂದ ಕರ್ಣಾರ್ಜುನ ತಾಳಮದ್ದಳೆ ಜರಗಿತು.

ಭಾಗವತರಾಗಿ ಮಹೇಶ್ ಕನ್ಯಾಡಿ ರೋಷನ್ ಕೋಟ್ಯಾನ್ ಬಹರಿನ್, ಹಿಮ್ಮೇಳದಲ್ಲಿ ಶಿತಿಕಂಠ ಭಟ್ ಉಜಿರೆ, ವಾಸುದೇವ ಆಚಾರ್ಯ ಉಜಿರೆ, ಗಣೇಶ್ ಕಟೀಲು, ಶ್ರೇಯಸ್ ಪಾಳಂದೆ, ಕೌಸ್ತುಭ ಕನ್ಯಾಡಿ ಅರ್ಥಧಾರಿಗಳಾಗಿ ಹರಿದಾಸ್ ಗಾಂಭೀರ್ ಧರ್ಮಸ್ಥಳ(ಕರ್ಣ ) ದಿವಾಕರ ಆಚಾರ್ಯ ಗೇರುಕಟ್ಟೆ (ಅರ್ಜುನ ) ಸುರೇಶ್ ಕುದ್ರೆನ್ತಾಯ (ಶಲ್ಯ)ರಾಮಕೃಷ್ಣ ಭಟ್ ಬಳೆoಜ( ಶ್ರೀ ಕೃಷ್ಣ ) ಮೋನಿಷಾ ಕೆ.ಎಲ್ ( ಸರ್ಪಾಸ್ತ್ರ ) ಭಾಗವಹಿಸಿದ್ದರು.


ಭಾಗವಹಿಸಿದ ಕಲಾವಿದರನ್ನು ಯಕ್ಷಭಾರತಿ ವತಿಯಿಂದ ಮೋಹನ ಬೈಪಡಿತ್ತಾಯ , ಸುರೇಶ. ಕೆ, ಹರಿದಾಸ್ ಗಾಂಭಿರ್ ಗೌರವಿಸಿದರು . ಕಾರ್ಯದರ್ಶಿ ದಿವಾಕರ ಆಚಾರ್ಯ ಕಾರ್ಯಕ್ರಮ ನಿರ್ವಹಿಸಿದರು.

Related posts

ಜೂ.24: ಜನಸಂಪರ್ಕ ಸಭೆ

Suddi Udaya

ಉಜಿರೆ: ವಿವೇಕಾನಂದನಗರ ಶ್ರೀ ಸರಸ್ವತಿ ಭಜನಾ ಮಂಡಳಿಯ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಶಿರ್ತಾಡಿ ಕಂದಿರು ಶ್ರೀ ಆದಿಶಕ್ತಿ ದುರ್ಗಾಂಬಿಕಾ ದೇವಸ್ಥಾನ ಉತ್ಸವ ಸಮಿತಿ, ಸ್ವಾಗತ ಸಮಿತಿಗೆ ಆಯ್ಕೆ

Suddi Udaya

ಧರ್ಮಸ್ಥಳ ಶ್ರೀ ಮಂಜುನಾಥ ಸ್ವಾಮಿ ಅ.ಹಿ.ಪ್ರಾ. ಶಾಲೆಯಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ

Suddi Udaya

ಬೆಳ್ತಂಗಡಿ ಎಸ್.ಡಿ.ಎಂ. ಆಂಗ್ಲ ಮಾದ್ಯಮ ಶಾಲೆಯ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ವಿದ್ಯಾರ್ಥಿನಿ ಕು.ಸಿಂಚನ ರವರಿಂದ ಗ್ರಾಮೀಣಾಭಿವೃದ್ದಿ ಸೇವೆಗೆ ಪ್ರಮಾಣ ಪತ್ರ

Suddi Udaya

ಕಲ್ಲೇರಿಯಲ್ಲಿ “ಕಲ್ಲೇರಿ ವೆಲ್‌ನೆಸ್ ಸೆಂಟರ್”ನ ಶುಭಾರಂಭ

Suddi Udaya
error: Content is protected !!