September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಕನ್ಯಾಡಿ ಯಕ್ಷಭಾರತಿ ವತಿಯಿಂದ ಕರ್ಣಾರ್ಜುನ ತಾಳಮದ್ದಳೆ

ಉಜಿರೆ ಜನಾರ್ದನ ದೇವಸ್ಥಾನದಲ್ಲಿ ಸಂಕಷ್ಟಿ ಚತುರ್ಥಿ ಪ್ರಯುಕ್ತ ಯಕ್ಷಭಾರತಿ (ರಿ,)ಕನ್ಯಾಡಿ ವತಿಯಿಂದ ಕರ್ಣಾರ್ಜುನ ತಾಳಮದ್ದಳೆ ಜರಗಿತು.

ಭಾಗವತರಾಗಿ ಮಹೇಶ್ ಕನ್ಯಾಡಿ ರೋಷನ್ ಕೋಟ್ಯಾನ್ ಬಹರಿನ್, ಹಿಮ್ಮೇಳದಲ್ಲಿ ಶಿತಿಕಂಠ ಭಟ್ ಉಜಿರೆ, ವಾಸುದೇವ ಆಚಾರ್ಯ ಉಜಿರೆ, ಗಣೇಶ್ ಕಟೀಲು, ಶ್ರೇಯಸ್ ಪಾಳಂದೆ, ಕೌಸ್ತುಭ ಕನ್ಯಾಡಿ ಅರ್ಥಧಾರಿಗಳಾಗಿ ಹರಿದಾಸ್ ಗಾಂಭೀರ್ ಧರ್ಮಸ್ಥಳ(ಕರ್ಣ ) ದಿವಾಕರ ಆಚಾರ್ಯ ಗೇರುಕಟ್ಟೆ (ಅರ್ಜುನ ) ಸುರೇಶ್ ಕುದ್ರೆನ್ತಾಯ (ಶಲ್ಯ)ರಾಮಕೃಷ್ಣ ಭಟ್ ಬಳೆoಜ( ಶ್ರೀ ಕೃಷ್ಣ ) ಮೋನಿಷಾ ಕೆ.ಎಲ್ ( ಸರ್ಪಾಸ್ತ್ರ ) ಭಾಗವಹಿಸಿದ್ದರು.


ಭಾಗವಹಿಸಿದ ಕಲಾವಿದರನ್ನು ಯಕ್ಷಭಾರತಿ ವತಿಯಿಂದ ಮೋಹನ ಬೈಪಡಿತ್ತಾಯ , ಸುರೇಶ. ಕೆ, ಹರಿದಾಸ್ ಗಾಂಭಿರ್ ಗೌರವಿಸಿದರು . ಕಾರ್ಯದರ್ಶಿ ದಿವಾಕರ ಆಚಾರ್ಯ ಕಾರ್ಯಕ್ರಮ ನಿರ್ವಹಿಸಿದರು.

Related posts

ಪೆರಾಲ್ದರಕಟ್ಟೆ ಬದ್ರೀಯಾ ಜುಮಾ ಮಸೀದಿಯಲ್ಲಿ ಈದುಲ್ ಅದಾ ಸಾಮೂಹಿಕ ಪ್ರಾರ್ಥನೆ

Suddi Udaya

ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ ಯವರಿಗೆ ಲಯನ್ಸ್ ಕ್ಲಬ್ ನಿಂದ ಹುಟ್ಟುಹಬ್ಬದ ಶುಭಾಶಯ

Suddi Udaya

ವಾಣಿ ಪದವಿಪೂರ್ವ ಕಾಲೇಜಿನಲ್ಲಿ ಎಸ್ ಎಲ್ ಭೈರಪ್ಪ ಅವರಿಗೆ ನುಡಿನಮನ

Suddi Udaya

ಮದ್ದಡ್ಕ: ಕಿನ್ನಿಗೋಳಿ ಎಂಬಲ್ಲಿ ಎರಡು ಕಾರುಗಳ ನಡುವೆ ಡಿಕ್ಕಿ

Suddi Udaya

ಮಿತ್ತಬಾಗಿಲು:ಹರ್ಝತ್ ಸೈದಾನಿ ಬೀಬಿ ದರ್ಗಾದಲ್ಲಿ ಮಾಸಿಕ 9 ನೇ ಸ್ವಲಾತ್ ಕಾರ್ಯಕ್ರಮ

Suddi Udaya

ಪೆರಾಡಿ ಖಾಝಿಯಾಗಿ ತ್ವಾಖಾ ಉಸ್ತಾದ್ ಅಧಿಕಾರ ಸ್ವೀಕಾರ

Suddi Udaya
error: Content is protected !!