April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕರಾಟೆ ಸ್ಪರ್ಧೆ : ಶ್ರೀ ಧ.ಮಂ. ಪಾಲಿಟೆಕ್ನಿಕ್ ಕಾಲೇಜು ವಿದ್ಯಾರ್ಥಿಗೆ ಚಿನ್ನದ ಪದಕ

ಉಜಿರೆ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪಾಲಿಟೆಕ್ನಿಕ್ ಕಾಲೇಜಿನ ಪ್ರಥಮ ಸಿವಿಲ್ ಎಂಜಿನಿಯರಿಂಗ್ ವಿಭಾಗದ ವಿದ್ಯಾರ್ಥಿ ಶಾಹೀರ್ ಅನಾಸ್ ರಾಜ್ಯ ಮಟ್ಟದ ಮುಕ್ತ ಕರಾಟೆ ಸ್ಪರ್ಧೆಯಲ್ಲಿ ಚಿನ್ನ ಪದಕ ಪಡೆದು ಕಾಲೇಜಿಗೆ ಮತ್ತು ತಂದೆ ತಾಯಿಗೆ ಹೆಮ್ಮೆ ತಂದಿರುತ್ತಾರೆ.

ಇವರಿಗೆ ಕಾಲೇಜಿನ ಪ್ರಾಂಶುಪಾಲರಾದ ಸಂತೋಷ್ ಮತ್ತು ಕಾಲೇಜಿನ ಮ್ಯಾನೇಜರ್ ಚಂದ್ರನಾಥ ಜೈನ್ ಸಿವಿಲ್ ವಿಭಾಗ ಮುಖ್ಯಸ್ಥರಾದ ಶ್ರೀಮತಿ ತೃಪ್ತಿ, ಕಾಲೇಜಿನ ದೈಹಿಕ ನಿರ್ದೇಶಕ ನಿತಿನ್ ಮತ್ತು ಕಾಲೇಜಿನ ಸಮಸ್ತ ಸಿಬ್ಬಂದಿವರ್ಗ ಮತ್ತು ವಿದ್ಯಾರ್ಥಿಗಳು ಅಭಿನಂದಿಸಿದರು.

Related posts

ಮುಂಡಾಜೆ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ರೂ. 3 ಕೋಟಿ ಅನುದಾನದಲ್ಲಿ ನಿರ್ಮಾಣಗೊಳ್ಳಲಿರುವ ಫುಟ್ಬಾಲ್ ಕ್ರೀಡಾಂಗಣಕ್ಕೆ ಶಾಸಕ ಹರೀಶ್ ಪೂಂಜರಿಂದ ಶಿಲಾನ್ಯಾಸ

Suddi Udaya

ಸಂಜಯ್ ಗ್ಲೋಬಲ್ ಫೌಂಡೇಷನ್ ವತಿಯಿಂದ ಸಂಭ್ರಮದ ಸ್ವಾತಂತ್ರ್ಯ ದಿನಾಚರಣೆ

Suddi Udaya

ಬೆಳ್ತಂಗಡಿ ಲಯನ್ಸ್ ಕ್ಲಬ್ ವತಿಯಿಂದ ಮೇಲಂತಬೆಟ್ಟು ಗ್ರಾ.ಪಂ. ಸಹಭಾಗಿತ್ವದಲ್ಲಿ ಕಾರ್ಗಿಲ್ ವಿಜಯ್ ದಿವಸ್ ಆಚರಣೆ ಮತ್ತು ವನಮಹೋತ್ಸವ ದಿನಾಚರಣೆ

Suddi Udaya

ಕಾಡಾನೆ ಹಾವಳಿ ಕುರಿತು ಧರ್ಮಸ್ಥಳದಲ್ಲಿ ಅರಣ್ಯಾಧಿಕಾರಿಗಳಿಗೆ ಮನವಿ

Suddi Udaya

ಎಂ.ಎಸ್ಸಿ. ಅರಿವಳಿಕೆ ಮತ್ತು ಆಪರೇಷನ್ ಥಿಯೇಟರ್ ತಂತ್ರಜ್ಞಾನದಲ್ಲಿ ಧರ್ಮಸ್ಥಳದ ಕು| ನಿರೀಕ್ಷಾ ರವರಿಗೆ ಪ್ರಥಮ ರ್‍ಯಾಂಕ್‌

Suddi Udaya

ಬದುಕು ಕಟ್ಟೋಣ ಬನ್ನಿ ಸೇವಾ ಟ್ರಸ್ಟ್ ಗೆ ಅಂತರಾಷ್ಟ್ರೀಯ ಗೋಲ್ಡನ್ ಬುಕ್ ಆಫ್ ರೆಕಾರ್ಡ್ ಗೌರವ

Suddi Udaya
error: Content is protected !!