ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕರಾಟೆ ಸ್ಪರ್ಧೆ : ಶ್ರೀ ಧ.ಮಂ. ಪಾಲಿಟೆಕ್ನಿಕ್ ಕಾಲೇಜು ವಿದ್ಯಾರ್ಥಿಗೆ ಚಿನ್ನದ ಪದಕ

ಉಜಿರೆ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪಾಲಿಟೆಕ್ನಿಕ್ ಕಾಲೇಜಿನ ಪ್ರಥಮ ಸಿವಿಲ್ ಎಂಜಿನಿಯರಿಂಗ್ ವಿಭಾಗದ ವಿದ್ಯಾರ್ಥಿ ಶಾಹೀರ್ ಅನಾಸ್ ರಾಜ್ಯ ಮಟ್ಟದ ಮುಕ್ತ ಕರಾಟೆ ಸ್ಪರ್ಧೆಯಲ್ಲಿ ಚಿನ್ನ ಪದಕ ಪಡೆದು ಕಾಲೇಜಿಗೆ ಮತ್ತು ತಂದೆ ತಾಯಿಗೆ ಹೆಮ್ಮೆ ತಂದಿರುತ್ತಾರೆ.

ಇವರಿಗೆ ಕಾಲೇಜಿನ ಪ್ರಾಂಶುಪಾಲರಾದ ಸಂತೋಷ್ ಮತ್ತು ಕಾಲೇಜಿನ ಮ್ಯಾನೇಜರ್ ಚಂದ್ರನಾಥ ಜೈನ್ ಸಿವಿಲ್ ವಿಭಾಗ ಮುಖ್ಯಸ್ಥರಾದ ಶ್ರೀಮತಿ ತೃಪ್ತಿ, ಕಾಲೇಜಿನ ದೈಹಿಕ ನಿರ್ದೇಶಕ ನಿತಿನ್ ಮತ್ತು ಕಾಲೇಜಿನ ಸಮಸ್ತ ಸಿಬ್ಬಂದಿವರ್ಗ ಮತ್ತು ವಿದ್ಯಾರ್ಥಿಗಳು ಅಭಿನಂದಿಸಿದರು.

Related posts

ಕೂಡಬೆಟ್ಟು ಸದಾಶಿವ ದೇವಸ್ಥಾನದಲ್ಲಿ ಶತರುದ್ರಾಭಿಷೇಕ

Suddi Udaya

ರಾಜ್ಯ ಮಟ್ಟದ ಮುಕ್ತ ಕರಾಟೆ ಪಂದ್ಯಾಟ: ಗೇರುಕಟ್ಟೆಯ ಅದೀಲ್ ರವರಿಗೆ ಕುಮಿತೆಯಲ್ಲಿ ಚಿನ್ನದ ಪದಕ

Suddi Udaya

ಬಳಂಜ ಶಾಲೆಯ 10ನೇ ತರಗತಿ ವಿದ್ಯಾರ್ಥಿಗಳಿಗೆ ಬ್ರಹ್ಮಶ್ರೀ ಮಂಡಳಿಯಿಂದ ಪೆನ್ನು ವಿತರಣೆ

Suddi Udaya

ಧರ್ಮಸ್ಥಳ: ಕಂಚಿಮಾರು ನಿವಾಸಿ ರತ್ನಮ್ಮ ಜೈನ್ ನಿಧನ

Suddi Udaya

ಬೆಳ್ತಂಗಡಿ ಔಷಧಿ ವ್ಯಾಪಾರಸ್ಥರ ಸಂಘದ ಜಂಟಿ ಸಭೆ

Suddi Udaya

ಹೊಸಂಗಡಿ -ಬಡಕೋಡಿ ಬೂತ್ ಮಟ್ಟದ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರ ಸಭೆ

Suddi Udaya
error: Content is protected !!