23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕರಾಟೆ ಸ್ಪರ್ಧೆ : ಶ್ರೀ ಧ.ಮಂ. ಪಾಲಿಟೆಕ್ನಿಕ್ ಕಾಲೇಜು ವಿದ್ಯಾರ್ಥಿಗೆ ಚಿನ್ನದ ಪದಕ

ಉಜಿರೆ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪಾಲಿಟೆಕ್ನಿಕ್ ಕಾಲೇಜಿನ ಪ್ರಥಮ ಸಿವಿಲ್ ಎಂಜಿನಿಯರಿಂಗ್ ವಿಭಾಗದ ವಿದ್ಯಾರ್ಥಿ ಶಾಹೀರ್ ಅನಾಸ್ ರಾಜ್ಯ ಮಟ್ಟದ ಮುಕ್ತ ಕರಾಟೆ ಸ್ಪರ್ಧೆಯಲ್ಲಿ ಚಿನ್ನ ಪದಕ ಪಡೆದು ಕಾಲೇಜಿಗೆ ಮತ್ತು ತಂದೆ ತಾಯಿಗೆ ಹೆಮ್ಮೆ ತಂದಿರುತ್ತಾರೆ.

ಇವರಿಗೆ ಕಾಲೇಜಿನ ಪ್ರಾಂಶುಪಾಲರಾದ ಸಂತೋಷ್ ಮತ್ತು ಕಾಲೇಜಿನ ಮ್ಯಾನೇಜರ್ ಚಂದ್ರನಾಥ ಜೈನ್ ಸಿವಿಲ್ ವಿಭಾಗ ಮುಖ್ಯಸ್ಥರಾದ ಶ್ರೀಮತಿ ತೃಪ್ತಿ, ಕಾಲೇಜಿನ ದೈಹಿಕ ನಿರ್ದೇಶಕ ನಿತಿನ್ ಮತ್ತು ಕಾಲೇಜಿನ ಸಮಸ್ತ ಸಿಬ್ಬಂದಿವರ್ಗ ಮತ್ತು ವಿದ್ಯಾರ್ಥಿಗಳು ಅಭಿನಂದಿಸಿದರು.

Related posts

ಮೂಲ್ಕಿ ರಾಷ್ಟ್ರೀಯ ಬಿಲ್ಲವರ ಮಹಾಮಂಡಲದಿಂದ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಜಯಾನಂದ ಪೂಜಾರಿ ಲಾಯಿಲರವರಿಗೆ ಸನ್ಮಾನ

Suddi Udaya

ಬೆಳ್ತಂಗಡಿ: ತಾಲೂಕಿನ ಸಾಧಕರಿಗೆ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ

Suddi Udaya

ಸಹನಾ ಶ್ರೀ ಕ್ರೆಡಿಟ್ ಸೌಹಾರ್ದ ಕೋ-ಆಪರೇಟಿವ್ ಸೊಸೈಟಿಯಿಂದ ಶೀಘ್ರದಲ್ಲೇ ಸಹನಾ ಶ್ರೀ ಫೌಂಡೇಶನ್ ಪ್ರಾರಂಭ

Suddi Udaya

ಮಡಂತ್ಯಾರು: ಶ್ರೀ ರಾಮ ನಗರ ಹಾರಬೆ ದುಗಲಾಯ ಮತ್ತು ಗುಳಿಗ ದೈವಗಳ ವಾರ್ಷಿಕ ನೇಮೋತ್ಸವ: ಗಣಹೋಮ, ನಾಗ ದೇವರಿಗೆ ನಾಗ ತಂಬಿಲ ಸೇವೆ

Suddi Udaya

ಉಜಿರೆ: ಬೆನಕ ಆಸ್ಪತ್ರೆಯಲ್ಲಿ ಫಿಲಿಪ್ಸ್ ಅಫಿನಿಟಿ-70 ಅಲ್ಟ್ರಾ ಸೌಂಡ್ ಸೇವೆ ಲೋಕಾರ್ಪಣೆ

Suddi Udaya

ಹತ್ಯಡ್ಕ ಬೂತ್ 216 ರ ಬಿಜೆಪಿ ಮಹಿಳಾ ಸಂಚಾಲಕಿಯಾಗಿ ಸುಜಾತಾ ಎಸ್. ಆಯ್ಕೆ

Suddi Udaya
error: Content is protected !!