22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಚಾತುರ್ಮಾಸ್ಯ ವ್ರತಾಚರಣೆ ಕೈಗೊಂಡಿರುವ ಕನ್ಯಾಡಿ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರಿಂದ ಆಶೀರ್ವಾದ ಪಡೆದ ಶಿವಮೊಗ್ಗ ಸಂಸದ ರಾಘವೇಂದ್ರ

ಬೆಳ್ತಂಗಡಿ: ಶ್ರೀರಾಮ ಕ್ಷೇತ್ರ ಮಹಾಸಂಸ್ಥಾನಂ ಪೀಠಾಧಿಪತಿ ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರ ಚಾತುರ್ಮಾಸ್ಯ ವೃತವು ಭಟ್ಕಳದ ಕರಿಕಲ್ ಶಾಖಾ ಮಠದಲ್ಲಿ ನಡೆಯುತ್ತಿದ್ದು, ಆ.29ರಂದು ಶಿವಮೊಗ್ಗ ಸಂಸದ ರಾಘವೇಂದ್ರರವರು ಸ್ವಾಮೀಜಿಯವರನ್ನು ಭೇಟಿ ಮಾಡಿ ಆಶೀರ್ವಾದ ಪಡೆದರು.

ಈ ಸಂದರ್ಭದಲ್ಲಿ ಇವರನ್ನು ಕ್ಷೇತ್ರದ ವತಿಯಿಂದ ಸ್ವಾಮೀಜಿಯವರು ಸನ್ಮಾನಿಸಿ ಗೌರವಿಸಿದರು.

Related posts

ರಸ್ತೆ ಬದಿಯ ತಡೆಗೋಡೆಗೆ ಡಿಕ್ಕಿ ಹೊಡೆದ ಕಾರು: ಚಾಲಕ ಪ್ರಾಣಾಪಾಯದಿಂದ ಪಾರು

Suddi Udaya

ಡಿ 22: ನವೀಕೃತಗೊಂಡು ಉದ್ಘಾಟನೆಗೆ ಸಿದ್ಧಗೊಂಡಿರುವ ಉಜಿರೆಯ ಸಂತ ಅಂತೋನಿ ಚರ್ಚ್; ಸುಮಾರು ರೂ 1.20 ಕೋಟಿ ವೆಚ್ಚದಲ್ಲಿ ನವೀಕರಣ,ಸಾಂಸ್ಕೃತಿಕ ಕಾರ್ಯಕ್ರಮ, ತುಳು ಹಾಸ್ಯಮಯ ನಾಟಕ ಪ್ರದರ್ಶನ

Suddi Udaya

ಮುಂಡಾಜೆ ಜಮಲುಲ್ಲೈಲಿ ಸುನ್ನಿ ಮಸ್ಜಿದ್ ಮೇಲಂತಸ್ತಿನ ಕಾಮಗಾರಿಗೆ ಚಾಲನೆ

Suddi Udaya

ಇಂದಬೆಟ್ಟು: ರಕ್ತದೊತ್ತಡದಿಂದ ಶ್ರೀನಿವಾಸ ಮಲೆಕುಡಿಯ ನಿಧನ

Suddi Udaya

ಬಿಜೆಪಿ ನೂತನ ರಾಜ್ಯಾಧ್ಯಕ್ಷರಾಗಿ ಆಯ್ಕೆಯಾದ ಬಿ ವೈ ವಿಜಯೇಂದ್ರರವರಿಗೆ ಶಾಸಕ ಹರೀಶ್ ಪೂಂಜರಿಂದ ಅಭಿನಂದನೆ

Suddi Udaya

ಕುಕ್ಕೇಡಿ ಗ್ರಾಮ ಪಂಚಾಯತ್ ನ 2023-24 ನೇ ಸಾಲಿನ ದ್ವಿತೀಯ ಸುತ್ತಿನ ಗ್ರಾಮಸಭೆ

Suddi Udaya
error: Content is protected !!