July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿಪ್ರಮುಖ ಸುದ್ದಿಬೆಳ್ತಂಗಡಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಧರ್ಮಸ್ಥಳ: ಶ್ರೀ ಧ.ಮಂ. ಪ್ರೌಢಶಾಲೆಯಲ್ಲಿ ರಾಷ್ಟ್ರೀಯ ಕ್ರೀಡಾ ದಿನಾಚರಣೆ



ಧರ್ಮಸ್ಥಳ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪ್ರೌಢಶಾಲೆ ಧರ್ಮಸ್ಥಳ ಇಲ್ಲಿ ರಾಷ್ಟ್ರೀಯ ಕ್ರೀಡಾ ದಿನಾಚರಣೆಯನ್ನು ಆ.29 ರಂದು ಹಮ್ಮಿಕೊಳ್ಳಲಾಯಿತು.

ಮುಖ್ಯ ಅತಿಥಿಯಾಗಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕ್ರೀಡಾ ಸಂಘದ ಕಾರ್ಯದರ್ಶಿಗಳಾದ ರಮೇಶ್ ಆಗಮಿಸಿ ಧ್ಯಾನ್ ಚಂದ್ರ ಬಗ್ಗೆ ವಿದ್ಯಾರ್ಥಿಗಳಿಗೆ ಅವರ ಸಾಧನೆ ಬಗ್ಗೆ ಹೇಳಿದರು. ಕ್ರೀಡಾ ಚಟುವಟಿಕೆಯಲ್ಲಿ ವಿದ್ಯಾರ್ಥಿಗಳು ತಮ್ಮನ್ನು ತೊಡಗಿಸಿಕೊಳ್ಳಿ ಎಂದು ಹೇಳಿದರು.

ಸಭೆಯ ಅಧ್ಯಕ್ಷತೆಯನ್ನು ಶಾಲಾ ಮುಖ್ಯ ಶಿಕ್ಷಕಿ ಶ್ರೀಮತಿ ಜಯಶ್ರೀ ವಹಿಸಿ ಮಾತನಾಡಿ ರಾಷ್ಟ್ರೀಯ ಕ್ರೀಡಾ ದಿನಾಚರಣೆಯ ಶುಭಾಶಯವನ್ನು ವಿದ್ಯಾರ್ಥಿಗಳಿಗೆ ತಿಳಿಸಿದರು. ದೈಹಿಕ ಶಿಕ್ಷಣ ಶಿಕ್ಷಕರಾದ ಕೃಷ್ಣಾನಂದ ಅವರು ಪ್ರಾಸ್ತಾವಿಕ ಭಾಷಣ ಮಾಡಿದರು. ಕ್ರೀಡಾ ನಾಯಕ ಅಜಯ್ ಧ್ಯಾನ್ ಚಂದ್ರ ಬಗ್ಗೆ ಮಾತನಾಡಿದರು.

ವಿದ್ಯಾರ್ಥಿಗಳಾದ ಸ್ಪೂರ್ತಿ 10ನೇ ತರಗತಿ ಕಾರ್ಯಕ್ರಮ ಸಂಯೋಜಿಸಿದರು ಹಾಗೂ ಕೌಶಲ್ಯ 10ನೇ ತರಗತಿ ಸ್ವಾಗತಿಸಿದರು. ಪ್ರತೀಕ್ 9ನೇ ತರಗತಿ ಧನ್ಯವಾದವಿತ್ತರು. ಶಾಲಾ ಶಿಕ್ಷಕರ ಹಾಗೂ ಸಿಬ್ಬಂದಿಗಳು ಭಾಗವಹಿಸಿದರು.

Related posts

ಬೆಳ್ತಂಗಡಿ : ಕಸ್ತೂರಿ ರಂಗನ್ ವರದಿ ಭಾಧ್ಯಸ್ಥರೊಂದಿಗೆ ಸಮಾಲೋಚನೆ ನಡೆಸಲು ಬೆಳ್ತಂಗಡಿ ಧರ್ಮಪ್ರಾಂತ್ಯದ ಕೆ ಎಸ್ ಎಂ ಸಿ ಎ ವತಿಯಿಂದ ಅಗ್ರಹ

Suddi Udaya

ದ್ವಿತೀಯ ಪಿಯುಸಿ ಪರೀಕ್ಷೆ: ಹೆಚ್ಚುವರಿ ಬಸ್ ಇಲ್ಲದೆ ವಿದ್ಯಾರ್ಥಿಗಳ ಪರದಾಟ

Suddi Udaya

ತಾಲೂಕು ಮಟ್ಟದ ಪ್ರತಿಭಾ ಕಾರಂಜಿ: ಧರ್ಮಸ್ಥಳ ಶ್ರೀ ಮಂ.ಸ್ವಾ.ಅ.ಹಿ.ಪ್ರಾ. ಶಾಲೆಯ ವಿದ್ಯಾರ್ಥಿ ಅನ್ವಿತ್ ಪ್ರಥಮ ಸ್ಥಾನ ಪಡೆದು ಜಿಲ್ಲಾಮಟ್ಟಕ್ಕೆ ಆಯ್ಕೆ

Suddi Udaya

ಮಾಚಾರು: ಬದನಾಜೆ ಶಾಲೆ ಹಿರಿಯ ವಿದ್ಯಾರ್ಥಿ ಸಂಘದ ಪುನಾರಚನೆ

Suddi Udaya

ಉಜಿರೆಯ ಎಸ್ ಡಿ ಎಂ ಪಪೂ ಕಾಲೇಜಿನ ಇಬ್ಬರು ವಿದ್ಯಾರ್ಥಿಗಳಿಗೆ ರಾಷ್ಟ್ರೀಯ ಮಟ್ಟದ ಜೇಸಿಐ ವಿದ್ಯಾರ್ಥಿ ವೇತನ

Suddi Udaya

ಬೆಳ್ತಂಗಡಿ ಮಂಜುಶ್ರೀ ಸೀನಿಯರ್ ಚೇಂಬರ್ ನ ವತಿಯಿಂದ ಮಾನವ ಸಂಬಂಧ ತರಬೇತಿ ಕಾರ್ಯಕ್ರಮ

Suddi Udaya
error: Content is protected !!