25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿಪ್ರಮುಖ ಸುದ್ದಿಬೆಳ್ತಂಗಡಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಧರ್ಮಸ್ಥಳ: ಶ್ರೀ ಧ.ಮಂ. ಪ್ರೌಢಶಾಲೆಯಲ್ಲಿ ರಾಷ್ಟ್ರೀಯ ಕ್ರೀಡಾ ದಿನಾಚರಣೆ



ಧರ್ಮಸ್ಥಳ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪ್ರೌಢಶಾಲೆ ಧರ್ಮಸ್ಥಳ ಇಲ್ಲಿ ರಾಷ್ಟ್ರೀಯ ಕ್ರೀಡಾ ದಿನಾಚರಣೆಯನ್ನು ಆ.29 ರಂದು ಹಮ್ಮಿಕೊಳ್ಳಲಾಯಿತು.

ಮುಖ್ಯ ಅತಿಥಿಯಾಗಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕ್ರೀಡಾ ಸಂಘದ ಕಾರ್ಯದರ್ಶಿಗಳಾದ ರಮೇಶ್ ಆಗಮಿಸಿ ಧ್ಯಾನ್ ಚಂದ್ರ ಬಗ್ಗೆ ವಿದ್ಯಾರ್ಥಿಗಳಿಗೆ ಅವರ ಸಾಧನೆ ಬಗ್ಗೆ ಹೇಳಿದರು. ಕ್ರೀಡಾ ಚಟುವಟಿಕೆಯಲ್ಲಿ ವಿದ್ಯಾರ್ಥಿಗಳು ತಮ್ಮನ್ನು ತೊಡಗಿಸಿಕೊಳ್ಳಿ ಎಂದು ಹೇಳಿದರು.

ಸಭೆಯ ಅಧ್ಯಕ್ಷತೆಯನ್ನು ಶಾಲಾ ಮುಖ್ಯ ಶಿಕ್ಷಕಿ ಶ್ರೀಮತಿ ಜಯಶ್ರೀ ವಹಿಸಿ ಮಾತನಾಡಿ ರಾಷ್ಟ್ರೀಯ ಕ್ರೀಡಾ ದಿನಾಚರಣೆಯ ಶುಭಾಶಯವನ್ನು ವಿದ್ಯಾರ್ಥಿಗಳಿಗೆ ತಿಳಿಸಿದರು. ದೈಹಿಕ ಶಿಕ್ಷಣ ಶಿಕ್ಷಕರಾದ ಕೃಷ್ಣಾನಂದ ಅವರು ಪ್ರಾಸ್ತಾವಿಕ ಭಾಷಣ ಮಾಡಿದರು. ಕ್ರೀಡಾ ನಾಯಕ ಅಜಯ್ ಧ್ಯಾನ್ ಚಂದ್ರ ಬಗ್ಗೆ ಮಾತನಾಡಿದರು.

ವಿದ್ಯಾರ್ಥಿಗಳಾದ ಸ್ಪೂರ್ತಿ 10ನೇ ತರಗತಿ ಕಾರ್ಯಕ್ರಮ ಸಂಯೋಜಿಸಿದರು ಹಾಗೂ ಕೌಶಲ್ಯ 10ನೇ ತರಗತಿ ಸ್ವಾಗತಿಸಿದರು. ಪ್ರತೀಕ್ 9ನೇ ತರಗತಿ ಧನ್ಯವಾದವಿತ್ತರು. ಶಾಲಾ ಶಿಕ್ಷಕರ ಹಾಗೂ ಸಿಬ್ಬಂದಿಗಳು ಭಾಗವಹಿಸಿದರು.

Related posts

ಅಳದಂಗಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದಿಂದ ಸುವರ್ಣ ಸಂಭ್ರಮ 2026 ಚಾಲನೆ: ಕಾಳುಮೆಣಸು ಮತ್ತು ಕಾಫಿ ಬೆಳೆಯ ಕೃಷಿ ಮಾಹಿತಿ ಹಾಗೂ ಸಂವಾದ ಕಾರ್ಯಕ್ರಮ

Suddi Udaya

ಸಾವ್ಯ: ಕರ್ಂಬಲೆಕ್ಕಿಯಲ್ಲಿ ಪುರುಷರ ರಾಶಿ ಪೂಜೆ

Suddi Udaya

ಧಮ೯ಸ್ಥಳ ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆ

Suddi Udaya

ಭಾರಿ ಗಾಳಿ ಮಳೆ: ಗುರುವಾಯನಕೆರೆ ಶಕ್ತಿನಗರದ ಸುದೇಕ್ಕರುನಲ್ಲಿ ಮನೆಗೆ ತೆಂಗಿನ ಮರ ಬಿದ್ದು ಹಾನಿ

Suddi Udaya

ಸುಲ್ಕೇರಿಮೊಗ್ರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಮಹಾಸಭೆ: ರೂ.172 ಕೋಟಿ ವ್ಯವಹಾರ, ರೂ. 87 ಲಕ್ಷ ಲಾಭ, ಶೇ.4 ಡಿವಿಡೆಂಡ್

Suddi Udaya

ಕಕ್ಯಪದವು ನಡುಕೇರ್ಯ ತರವಾಡು ಮನೆಯಲ್ಲಿ ನಾಗತಂಬಿಲ ದೈವಗಳಿಗೆ ಪರ್ವ ಸೇವೆ, ಅಗೇಲು ಸೇವೆ , ಸನ್ಮಾನ ಕಾರ್ಯಕ್ರಮ

Suddi Udaya
error: Content is protected !!