24.6 C
ಪುತ್ತೂರು, ಬೆಳ್ತಂಗಡಿ
May 18, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ನಾವೂರು ಹಾಲು ಉತ್ಪಾದಕರ ಸಹಕಾರಿ ಸಂಘದ ವಾರ್ಷಿಕ ಸಾಮಾನ್ಯ ಸಭೆ

ನಾವೂರು :ನಾವೂರು ಹಾಲು ಉತ್ಪಾದಕರ ಸಹಕಾರಿ ಸಂಘದ 2023-2024ನೇ ಸಾಲಿನ ವಾರ್ಷಿಕ ಸಾಮಾನ್ಯ ಸಭೆಯು ಸಂಘದ ಅಧ್ಯಕ್ಷ ಉಮೇಶ್ ಪ್ರಭುರವರ ಅಧ್ಯಕ್ಷತೆಯಲ್ಲಿ ಆ. 29ರಂದು ಅಮೃತ ಸಭಾಂಗಣದಲ್ಲಿ ನಡೆಯಿತು.

ಈ ವೇಳೆ ಮಾತನಾಡಿದ ಉಮೇಶ್ ಪ್ರಭುರವರು ಸಂಘದ ಸದಸ್ಯರಿಗೆ ವಾರ್ಷಿಕ ಲಾಭಂಶ ಶೇ 8 ನೀಡುವುದು ಎಂದು ಘೋಷಿಸಿದರು.

ವಿಸ್ತರಣಾ ಅಧಿಕಾರಿ ಯಮುನಾ ಉಪಸ್ಥಿತರಿದ್ದರು. ಒಕ್ಕೂಟದ ಪಶು ವೈದ್ಯರಾದ ಡಾ. ಗಣಪತಿರವರು ಪಶುಪಾಲನೆ ಹಾಗೂ ಮಾಹಿತಿ ನೀಡಿದರು.

ಸಂಘದ ಉಪಾಧ್ಯಕ್ಷ ಸೋಮನಾಥ ಬಂಗೇರ ಸ್ವಾಗತಿಸಿದರು. ಶ್ರೀಮತಿ ಅಮಿತಾರವರು ವರದಿ ವಾಚಿಸಿ, ಕಾರ್ಯಕ್ರಮ ನಿರೂಪಿಸಿದರು. ಸಂಘದ ನಿರ್ದೇಶಕರಾದ ಉಮೇಶ್ ಗೌಡ ಧನ್ಯವಾದವಿತ್ತರು.

Related posts

ನಾವೂರು ಗೋಪಾಲಕೃಷ್ಣ ದೇವಸ್ಥಾನದಲ್ಲಿ ವರಮಹಾಲಕ್ಷ್ಮೀ ಪೂಜೆ

Suddi Udaya

ಕಲ್ಮಂಜ ಗ್ರಾ.ಪಂ. ದ್ವಿತೀಯ ಸುತ್ತಿನ ಗ್ರಾಮಸಭೆ

Suddi Udaya

ಫೆ.17-26: ಹತ್ಯಡ್ಕ ಅರಿಕೆಗುಡ್ಡೆ ಶ್ರೀ ವನದುರ್ಗಾ ಕ್ಷೇತ್ರದಲ್ಲಿ ಪ್ರತಿಷ್ಠಾ ಅಷ್ಠಬಂಧ ಬ್ರಹ್ಮಕಲಶೋತ್ಸವ

Suddi Udaya

ಬೆಳ್ತಂಗಡಿ : ಕುಣಿತ ಭಜನಾ ತರಬೇತಿ ನೀಡುತ್ತಿರುವ ತರಬೇತಿದಾರರುಗಳ ಸಭೆ: ಪ್ರಥಮ ಬಾರಿಗೆ ಭಜನೆಯಲ್ಲಿ ನಿನ್ನೆ ಇಂದು ನಾಳೆಯ ಬಗ್ಗೆ ಗಂಭೀರ ಚರ್ಚೆ

Suddi Udaya

ಉಜಿರೆ ಆದಿನಾಗ ಬ್ರಹ್ಮ ಮೊಗೇರ್ಕಳ ದೇವಸ್ಥಾನದಿಂದ ಕಾರ್ಯಕರ್ತರಿಗೆ ಅಭಿನಂದನೆ

Suddi Udaya

ಕೊಕ್ಕಡ ಅಮೃತ ಗ್ರಾ.ಪಂ. ನಿಂದ ಉಚಿತ ಫೂಟ್ ಫಲ್ಸ್ ಥೆರಪಿ ಶಿಬಿರ

Suddi Udaya
error: Content is protected !!