23.3 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ನಾವೂರು ಹಾಲು ಉತ್ಪಾದಕರ ಸಹಕಾರಿ ಸಂಘದ ವಾರ್ಷಿಕ ಸಾಮಾನ್ಯ ಸಭೆ

ನಾವೂರು :ನಾವೂರು ಹಾಲು ಉತ್ಪಾದಕರ ಸಹಕಾರಿ ಸಂಘದ 2023-2024ನೇ ಸಾಲಿನ ವಾರ್ಷಿಕ ಸಾಮಾನ್ಯ ಸಭೆಯು ಸಂಘದ ಅಧ್ಯಕ್ಷ ಉಮೇಶ್ ಪ್ರಭುರವರ ಅಧ್ಯಕ್ಷತೆಯಲ್ಲಿ ಆ. 29ರಂದು ಅಮೃತ ಸಭಾಂಗಣದಲ್ಲಿ ನಡೆಯಿತು.

ಈ ವೇಳೆ ಮಾತನಾಡಿದ ಉಮೇಶ್ ಪ್ರಭುರವರು ಸಂಘದ ಸದಸ್ಯರಿಗೆ ವಾರ್ಷಿಕ ಲಾಭಂಶ ಶೇ 8 ನೀಡುವುದು ಎಂದು ಘೋಷಿಸಿದರು.

ವಿಸ್ತರಣಾ ಅಧಿಕಾರಿ ಯಮುನಾ ಉಪಸ್ಥಿತರಿದ್ದರು. ಒಕ್ಕೂಟದ ಪಶು ವೈದ್ಯರಾದ ಡಾ. ಗಣಪತಿರವರು ಪಶುಪಾಲನೆ ಹಾಗೂ ಮಾಹಿತಿ ನೀಡಿದರು.

ಸಂಘದ ಉಪಾಧ್ಯಕ್ಷ ಸೋಮನಾಥ ಬಂಗೇರ ಸ್ವಾಗತಿಸಿದರು. ಶ್ರೀಮತಿ ಅಮಿತಾರವರು ವರದಿ ವಾಚಿಸಿ, ಕಾರ್ಯಕ್ರಮ ನಿರೂಪಿಸಿದರು. ಸಂಘದ ನಿರ್ದೇಶಕರಾದ ಉಮೇಶ್ ಗೌಡ ಧನ್ಯವಾದವಿತ್ತರು.

Related posts

ಡಿ.13: ಕಕ್ಕಿಂಜೆಯಲ್ಲಿ ಮರ್ಹೂಂ ಅಝ್ಲೀನ್ ಸಿದ್ದೀಕ್ ಸ್ಮರಣಾರ್ಥ ರಕ್ತದಾನ ಶಿಬಿರ

Suddi Udaya

ಬೆಳ್ತಂಗಡಿಯಲ್ಲಿ ಯಾಂತ್ರಿಕೃತ ಭತ್ತದ ನಾಟಿ ಪ್ರಾತ್ಯಕ್ಷಿಕೆ

Suddi Udaya

ಆರಂಬೋಡಿ 136ನೇ ಬೂತ್ ಸಮಿತಿಯಲ್ಲಿ ಡಾ. ಶ್ಯಾಮಪ್ರಸಾದ್ ಮುಖರ್ಜಿಯವರ ಬಲಿದಾನ್ ದಿವಸ್ ಆಚರಣೆ

Suddi Udaya

ಮುಂಡಾಜೆ ಪದವಿ ಪೂರ್ವ ಕಾಲೇಜಿನಲ್ಲಿ ಸಂವಿಧಾನ ದಿನಾಚರಣೆ

Suddi Udaya

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಆಟಿಡೊಂಜಿ ದಿನ

Suddi Udaya

ಶತಾಯುಷಿ ಪಟ್ರಮೆ ಅಶ್ಚತ್ತಡಿ ನಿವಾಸಿ ಪಮಣ ಗೌಡ ನಿಧನ

Suddi Udaya
error: Content is protected !!