ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ನಾವೂರು ಹಾಲು ಉತ್ಪಾದಕರ ಸಹಕಾರಿ ಸಂಘದ ವಾರ್ಷಿಕ ಸಾಮಾನ್ಯ ಸಭೆ

ನಾವೂರು :ನಾವೂರು ಹಾಲು ಉತ್ಪಾದಕರ ಸಹಕಾರಿ ಸಂಘದ 2023-2024ನೇ ಸಾಲಿನ ವಾರ್ಷಿಕ ಸಾಮಾನ್ಯ ಸಭೆಯು ಸಂಘದ ಅಧ್ಯಕ್ಷ ಉಮೇಶ್ ಪ್ರಭುರವರ ಅಧ್ಯಕ್ಷತೆಯಲ್ಲಿ ಆ. 29ರಂದು ಅಮೃತ ಸಭಾಂಗಣದಲ್ಲಿ ನಡೆಯಿತು.

ಈ ವೇಳೆ ಮಾತನಾಡಿದ ಉಮೇಶ್ ಪ್ರಭುರವರು ಸಂಘದ ಸದಸ್ಯರಿಗೆ ವಾರ್ಷಿಕ ಲಾಭಂಶ ಶೇ 8 ನೀಡುವುದು ಎಂದು ಘೋಷಿಸಿದರು.

ವಿಸ್ತರಣಾ ಅಧಿಕಾರಿ ಯಮುನಾ ಉಪಸ್ಥಿತರಿದ್ದರು. ಒಕ್ಕೂಟದ ಪಶು ವೈದ್ಯರಾದ ಡಾ. ಗಣಪತಿರವರು ಪಶುಪಾಲನೆ ಹಾಗೂ ಮಾಹಿತಿ ನೀಡಿದರು.

ಸಂಘದ ಉಪಾಧ್ಯಕ್ಷ ಸೋಮನಾಥ ಬಂಗೇರ ಸ್ವಾಗತಿಸಿದರು. ಶ್ರೀಮತಿ ಅಮಿತಾರವರು ವರದಿ ವಾಚಿಸಿ, ಕಾರ್ಯಕ್ರಮ ನಿರೂಪಿಸಿದರು. ಸಂಘದ ನಿರ್ದೇಶಕರಾದ ಉಮೇಶ್ ಗೌಡ ಧನ್ಯವಾದವಿತ್ತರು.

Related posts

ಬಜಿರೆ: ಕೊರಗಕಲ್ಲು ಶ್ರೀ ಸ್ವಾಮಿ ಕೊರಗಜ್ಜ ಸೇವಾ ಟ್ರಸ್ಟ್ ಬಾಡಾರು ಶ್ರೀರಾಜ ಗುಳಿಗ ದೈವದ ಪುನರ್‌ಪ್ರತಿಷ್ಠೆ, ಕೊರಗಜ್ಜ, ರಾಜಗುಳಿಗ ಕ್ಷೇತ್ರದ ಮೇಲ್ಛಾವಣಿ ಲೋಕಾರ್ಪಣೆ

Suddi Udaya

ಉಜಿರೆ : ಅತ್ತಾಜೆಯಲ್ಲಿರುವ ಎಮ್. ಆರ್. ಎಫ್ ಘಟಕದಲ್ಲಿ ಒಣ ಕಸ ವಿಲೇವಾರಿ ಕುರಿತು ಅರಸಿನಮಕ್ಕಿ, ಶಿಬಾಜೆ ಗ್ರಾಮ ಪಂಚಾಯತ್ ನಲ್ಲಿ ಮಾಹಿತಿ ಕಾರ್ಯ

Suddi Udaya

ಸೂಳಬೆಟ್ಟುವಿನಲ್ಲಿ ರಸ್ತೆಗೆ ಅಡ್ಡಲಾಗಿ ಬಿದ್ದ ಬೃಹತ್ ಗಾತ್ರದ ಮರ: ಮರ ತೆರವುಗೊಳಿಸಿ ಸುಗಮ ಸಂಚಾರಕ್ಕೆ ಅವಕಾಶ ಕಲ್ಪಿಸಿದ ಅರಣ್ಯ ಇಲಾಖೆ ಹಾಗೂ ಸ್ಥಳಿಯರು

Suddi Udaya

ದ.ಕ. ಫ್ಲವರ್ ಡೆಕೊರೇಷನ್ ಮಾಲಕರ ಸಂಘ: ಬೆಳ್ತಂಗಡಿ ವಲಯದ ಅಧ್ಯಕ್ಷರಾಗಿ ಸೀತಾರಾಮ್ ಆರ್. ಬೆಳ್ತಂಗಡಿ, ಪ್ರಧಾನ ಕಾರ್ಯದರ್ಶಿಯಾಗಿ ವಿಕ್ರಮ್ ಗೌಡ ಧರ್ಮಸ್ಥಳ

Suddi Udaya

ತಾಲೂಕು ಪತ್ರಕರ್ತರ ಸಂಘದಿಂದ ಪತ್ರಿಕಾ ದಿನಾಚರಣೆ

Suddi Udaya

ಸರಳಿಕಟ್ಟೆಯಿಂದ ಗೋವಿಂದಗುರಿ ವರೆಗೆ ಹದಗೆಟ್ಟ ರಸ್ತೆ: ದುರಸ್ತಿಗೊಳಿಸುವಂತೆ ಗ್ರಾಮಸ್ಥರ ಒತ್ತಾಯ

Suddi Udaya
error: Content is protected !!