September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಪಿಎಂ ಜನ್ ಮನ್ ಯೋಜನೆಯಡಿ ದ.ಕ. ಜಿಲ್ಲೆಗೆ ವಿವಿಧ ಅಭಿವೃದ್ಧಿ ಕಾಮಗಾರಿಗೆ ಕೇಂದ್ರ ಸರ್ಕಾರದಿಂದ ರೂ. 10.32 ಕೋಟಿ ಅನುದಾನ ಬಿಡುಗಡೆ: ಕ್ಯಾ. ಬ್ರಿಜೇಶ್ ಚೌಟ

ಪ್ರಧಾನಿ ನರೇಂದ್ರ ಮೋದಿ ಅವರ ಮಹತ್ವಾಕಾಂಕ್ಷೆಯ ಯೋಜನೆಯಾದ ಪಿಎಂ ಜನ್ ಮನ್ (ಪ್ರಧಾನಮಂತ್ರಿ ಜನ್ ಜಾತಿ ಆದಿವಾಸಿ ನ್ಯಾಯ್ ಮಹಾ ಅಭಿಯಾನ್) ಯೋಜನೆಯಡಿ ದ. ಕ. ಜಿಲ್ಲೆಗೆ ವಿವಿಧ ಅಭಿವೃದ್ಧಿ ಕಾಮಗಾರಿಗೆ ಕೇಂದ್ರ ಸರ್ಕಾರದಿಂದ ಒಟ್ಟು 10.32 ಕೋಟಿ ರೂ. ಅನುದಾನ ಬಿಡುಗಡೆಯಾಗಿದೆ ಎಂದು ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರು ತಿಳಿಸಿದ್ದಾರೆ.


ಬುಡಕಟ್ಟು ಸಮುದಾಯವನ್ನು ಮುಖ್ಯ ವಾಹಿನಿಗೆ ತರುವ ಈ ಪಿಎಂ ಜನ್ ಮನ್ ಯೋಜನೆಯಡಿ 2024-25ನೇ ಸಾಲಿಗೆ ದಕ್ಷಿಣ ಕನ್ನಡ ಜಿಲ್ಲೆಯನ್ನು ಗುರುತಿಸಿ ಕೇಂದ್ರ ಬುಡಕಟ್ಟು ವ್ಯವಹಾರಗಳ ಸಚಿವಾಲಯವು ಈ ಅನುದಾನವನ್ನು ನೀಡಿದೆ. ಈ ಹಿನ್ನಲೆಯಲ್ಲಿ ಕೇಂದ್ರ ಬುಡಕಟ್ಟು ವ್ಯವಹಾರಗಳ ಸಚಿವ ಜುಯಲ್ ಓರಂ ಹಾಗೂ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಅಭಿನಂದನೆ ಸಲ್ಲಿಸುವುದಾಗಿ ಹೇಳಿದ್ದಾರೆ.

Related posts

ಎಕ್ಸೆಲ್ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಸುಮಂತ್ ಕುಮಾರ್ ಜೈನ್ ಅವರ ಹುಟ್ಟುಹಬ್ಬದ ಸಂಭ್ರಮದಲ್ಲಿ ಸರಸ್ವತಿ ಗೋಮಂದಿರ ಲೋಕಾರ್ಪಣೆ: ಅಳಿವಿನಂಚಿನಲ್ಲಿರುವ ದೇಸಿ ಮಲೆನಾಡು ಗಿಡ್ಡ ತಳಿಯ ಗೋವುಗಳನ್ನು ಸಾಕಿ ಬೆಳೆಸುವ ವಿಶಿಷ್ಟ ಯೋಜನೆ :ಕಾಲೇಜು ಕ್ಯಾಂಪಸ್ ನಲ್ಲಿ ಗೋಶಾಲೆ, ಸಾರ್ವಜನಿಕರಿಂದ ವ್ಯಾಪಕ ಮೆಚ್ಚುಗೆ

Suddi Udaya

ನೆರಿಯದಲ್ಲಿ ಸೇತುವೆ ನಿರ್ಮಾಣಕ್ಕೆ ಗ್ರಾಮಸ್ಥರ ಒತ್ತಾಯ: ಗ್ರಾಮ ಪಂಚಾಯಿತಿ ಎದುರು ರಾತ್ರಿ ತನಕ ಪ್ರತಿಭಟನೆ

Suddi Udaya

ಕೂಕ್ರಬೆಟ್ಟು ಸರ್ಕಾರಿ ಶಾಲೆಗೆ ರೂ.1.10 ಕೋಟಿ ವೆಚ್ಚದಲ್ಲಿ ಸುಸಜ್ಜಿತ ಕಟ್ಟಡ ನಿರ್ಮಾಣ: ಫೆ.17: ಕಟ್ಟಡ ಲೋಕಾರ್ಪಣಾ ಸಮಾರಂಭ

Suddi Udaya

ಬೆಳ್ತಂಗಡಿ ಲಯನ್ಸ್ ಕ್ಲಬ್‍ನಿಂದ ಸಿಹಿತಿಂಡಿ ವಿತರಣೆ

Suddi Udaya

ಮುಂಡಾಜೆ ಕೀರ್ತನಾ ಕಲಾತಂಡದ ಸದಸ್ಯರಿಗೆ ಸನ್ಮಾನ

Suddi Udaya

ತೆಕ್ಕಾರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ

Suddi Udaya
error: Content is protected !!