September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿಯ ಸ್ವರ್ಣ ಶಿಲ್ಪಿ ಎಚ್. ಗೋಪಾಲ ಆಚಾರ್ಯ ರವರಿಗೆ ‘ಎಸ್.ಕೆ.ಜಿ.ಐ ಪಾಲ್ಕೆ ಪ್ರಶಸ್ತಿ”

ಬೆಳ್ತಂಗಡಿ : ಎಸ್.ಕೆ.ಗೋಲ್ಡ್ ಸ್ಮಿತ್ ಇಂಡಸ್ಟ್ರಿಯಲ್ ಕೋ-ಆಪರೇಟಿವ್ ಸೊಸೈಟಿ ಲಿ. ಮಂಗಳೂರು ಇದರ 58ನೇ ವಾರ್ಷಿಕ ಮಹಾಸಭೆಯಲ್ಲಿ ಪಂಚ ಕಸುಬುಗಳಲ್ಲಿ ಅದ್ವಿತೀಯ ಸಾಧನೆಗೈದ ಸ್ವರ್ಣ ಶಿಲ್ಪಿ ಎಚ್ ಗೋಪಾಲ ಆಚಾರ್ಯ ಬೆಳ್ತಂಗಡಿ ಇವರಿಗೆ 2023-24ರ ಸಾಲಿನ ‘ಎಸ್.ಕೆ.ಜಿ.ಐ ಪಾಲ್ಕೆ ಪ್ರಶಸ್ತಿ” ಯನ್ನು ಸಂಸ್ಥೆಯ ಅಧ್ಯಕ್ಷರಾದ ಪಿ. ಉಪೇಂದ್ರ ಆಚಾರ್ಯ, ಉಪಾಧ್ಯಕ್ಷರಾದ ಎ. ಆನಂದ ಆಚಾರ್ಯ ಹಾಗೂ ನಿರ್ದೇಶಕರಾದ ಕೆ. ಯಜ್ಞೇಶ್ವರ ಆಚಾರ್ಯ, ವೈ.ವಿ. ವಿಶ್ವಜ್ಞಮೂರ್ತಿ, ವಿಜಯ ಆಚಾರ್, ಕೆ. ಶಶಿಕಾಂತ್ ಆಚಾರ್ಯ, ಮಲ್ಲಪ್ಪ ಎನ್ ಪತ್ತಾರ್, ಶ್ರೀಮತಿ ರೋಹಿಣಿ ಎಂ.ಪಿ., ಶ್ರೀಮತಿ ಜ್ಯೋತಿ ಎಂ.ವಿ., ರಮೇಶ್ ರಾವ್ ಯು, ಪ್ರಕಾಶ್ ಆಚಾರ್ಯ ಕೆ., ಮಂಜುನಾಥ ಆಚಾರ್ಯ ಮತ್ತು ಚಂದ್ರಶೇಖರ ಎ.ಎಸ್. ಹಾಗೂ ಪ್ರಧಾನ ವ್ಯವಸ್ಥಾಪಕ ಯಜ್ಞೇಶ್ವರ ಇವರುಗಳು ನೀಡಿ ಗೌರವಿಸಿದರು.

Related posts

ಭಾರತೀಯ ಜನತಾ ಪಕ್ಷದ ಬೆಳ್ತಂಗಡಿ ಮಂಡಲ ಅಧ್ಯಕ್ಷರಾಗಿ ಧರ್ಮಸ್ಥಳ ಗ್ರಾ.ಪಂ. ಉಪಾಧ್ಯಕ್ಷ, ಸಂಘಟಕ ಶ್ರೀನಿವಾಸ್ ರಾವ್ ಧರ್ಮಸ್ಥಳ ನೇಮಕ

Suddi Udaya

ಬೆಳ್ತಂಗಡಿ: ಕ್ಯಾನ್ಸರ್ ಲಿಂಫೋಮಾ ಖಾಯಿಲೆ ಬಗ್ಗೆ ಮಾಹಿತಿ ಕಾರ್ಯಕ್ರಮ

Suddi Udaya

ಅ.11: ಮೆಟ್ರಿಕ್ ಪೂರ್ವ ಬಾಲಕ- ಬಾಲಕಿಯರ ವಿದ್ಯಾರ್ಥಿ ನಿಲಯ ಉದ್ಘಾಟನೆ

Suddi Udaya

ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನ ಅನಾರು-ಪಟ್ರಮೆ ಇದರ 2024ರ ಕ್ಯಾಲೆಂಡರ್ ಬಿಡುಗಡೆ

Suddi Udaya

ಸ್ವಾತಂತ್ರ್ಯ ದಿನಾಚರಣೆಯ ಪ್ರಯುಕ್ತ ಶಿಶಿಲ ಯುವಕರಿಂದ ಅಂಗನವಾಡಿ ಮಕ್ಕಳಿಗೆ ಸ್ಲೇಟ್ ಹಾಗೂ ಶಾಲಾ ವಿದ್ಯಾರ್ಥಿಗಳಿಗೆ ಪುಸ್ತಕ ವಿತರಣೆ

Suddi Udaya

ತಲೆ ಮರೆಸಿಕೊಂಡಿದ್ದ ಆರೋಪಿ ನೆಲ್ಯಾಡಿ ಯಲ್ಲಿ ಬಂಧನ

Suddi Udaya
error: Content is protected !!