April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಮರಕಡದಿಂದ -ಮಿಯಾರು ವರೆಗೆ ಹದಗೆಟ್ಟ ರಸ್ತೆ : ಕಳೆಂಜ ಗ್ರಾಮಸಭೆಯಲ್ಲಿ ಗ್ರಾಮಸ್ಥರ ಆಕ್ರೋಶ: ಅಧಿಕಾರಿಗಳು ಬರಬೇಕೆಂದು ಗ್ರಾಮಸ್ಥರ ಒತ್ತಾಯ

ಕಳೆಂಜ: ಕಳೆಂಜ ಗ್ರಾಮ ಪಂಚಾಯತ್ ನ 2024-25 ನೇ ಸಾಲಿನ ಪ್ರಥಮ ಸುತ್ತಿನ ಗ್ರಾಮಸಭೆಯು ಕಳೆಂಜ ಗ್ರಾ.ಪಂ ಅಧ್ಯಕ್ಷೆ ಶ್ರೀಮತಿ ಗಿರಿಜ ರವರ ಅಧ್ಯಕ್ಷತೆಯಲ್ಲಿ ಆ.30 ರಂದು ಕಾಯರ್ತ್ತಡ್ಕ ದ.ಕಜಿ.ಪ.ಹಿ.ಪ್ರಾ ಶಾಲೆಯಲ್ಲಿ ಜರುಗಿತು.

ಈ ವೇಳೆ ಮರಕಡದಿಂದ -ಮಿಯಾರು ವರೆಗಿನ ರಸ್ತೆ ಸಂಪೂರ್ಣ ಹಾಳಾಗಿದ್ದು ಪಿಡಬ್ಲ್ಯೂಡಿ ಅಧಿಕಾರಿಗಳ ಬರದ ಹಿನ್ನಲೆಯಲ್ಲಿ ರಿಕ್ಷಾ ಚಾಲಕರು ಮತ್ತು ಗ್ರಾಮಸ್ಥರು ಅವರು ಗ್ರಾಮಸಭೆಗೆ ಬರಲೇಬೇಕು ಎಂದು ಹಠ ಹಿಡಿದು ಬರದಿದ್ದರೆ ಅವರು ಬರುವ ದಿನ ಗ್ರಾಮಸಭೆ ಮುಂದುವರಿಸುವಂತೆ ಹೇಳಿ ಹೋರಟರು.

ಅಷ್ಟರಲ್ಲಿ ಗ್ರಾ.ಪಂ. ಸದಸ್ಯ ಹರೀಶ್ ಕೆ.ಬಿ ಶಾಸಕ ಹರೀಶ್ ಪೂಂಜರಿಗೆ ಕರೆ ಮಾಡಿ ತಿಳಿಸಿ ಅವರು ಒಂದು ವಾರದೊಳಗೆ ರಸ್ತೆ ಸರಿಪಡಿಸುವಂತೆ ಭರವಸೆ ನೀಡಿದಂತೆ ಗ್ರಾಮಸಭೆಯು ಮುಂದುವರಿಯಿತು.

ಒಂದು ವಾರದೊಳಗೆ ರಸ್ತೆ ಸರಿಪಡಿಸದಿದ್ದರೆ ಪ್ರತಿಭಟನೆ ಮಾಡುವುದು ಅದಕ್ಕೆ ಗ್ರಾ.ಪಂ. ಸಹಕಾರ ನೀಡಬೇಕೆಂದು ಗ್ರಾಮಸ್ಥರು ಹೇಳಿದರು.

Related posts

ಉಜಿರೆಯಲ್ಲಿ ಸುಬ್ರಹ್ಮಣ್ಯ ಶ್ರೀಗಳವರಿಂದ ತಪ್ತಮುದ್ರಾಧಾರಣೆ

Suddi Udaya

ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಮಧುಮೇಹ ಪರೀಕ್ಷೆಯಲ್ಲಿ ನಿಖರ ವರದಿ ನೀಡಬಲ್ಲ ಮೆಶಿನ್ ಅಳವಡಿಕೆ

Suddi Udaya

ಬಳಂಜ ದೇವಸ್ಥಾನದ ಜಾತ್ರ ಮಹೋತ್ಸವ ಸಂಪನ್ನ: ದೈವ ದೇವರ ಭೇಟಿ

Suddi Udaya

ನಿಡ್ಲೆ ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದಿಂದ ಸತ್ಯನಾರಾಯಣ ಪೂಜೆ

Suddi Udaya

ಜಿಲ್ಲಾ ಮಟ್ಟದ ಸಹಕಾರಿಗಳ ಹಾಗೂ ನವೋದಯ ಸದಸ್ಯರುಗಳ ಜಿಲ್ಲಾ ಮಟ್ಟದ ಕ್ರೀಡಾಕೂಟ: ವಿಜಯ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ ನಿ. ಗುರುವಾಯನಕೆರೆಯ ಸಿಬ್ಬಂದಿ ಪ್ರವೀಣ್ ಕುಮಾರ್ ರವರಿಗೆ ಪ್ರಶಸ್ತಿ

Suddi Udaya

ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರದ ಮತ ಎಣಿಕೆ : ಏಳನೇ ಸುತ್ತಿನಲ್ಲಿ 6875 ಮತಗಳ ಮೂಲಕ ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜ ಮುನ್ನಡೆ

Suddi Udaya
error: Content is protected !!