ಮಲವಂತಿಗೆ : 38ನೇ ವರ್ಷದ ಶ್ರೀವಿದ್ಯಾ ಗಣಪತಿ ಪೂಜ್ಯೋತ್ಸವದ ಪದಾಧಿಕಾರಿಗಳ ಆಯ್ಕೆ

Suddi Udaya

ಮಲವಂತಿಗೆ:ಶ್ರೀ ವಿದ್ಯಾ ಗಣಪತಿ ಸೇವಾ ಸಮಿತಿ ಮಲವಂತಿಗೆ ಇದರ ವತಿಯಿಂದ ನಡೆಯುವ 38 ನೇ ವರ್ಷದ ಶ್ರೀವಿದ್ಯಾ ಗಣಪತಿ ಪೂಜ್ಯೋತ್ಸವದ ಪದಾಧಿಕಾರಿಗಳ ಆಯ್ಕೆಯು ಇತ್ತಿಚೆಗೆ ನಡೆಯಿತು.

ಅಧ್ಯಕ್ಷರಾಗಿ ತೀಕ್ಷಿತ್ ಕೆ.ಕಲ್ಬೆಟ್ಟು ದಿಡುಪೆ, ಕಾರ್ಯದರ್ಶಿಯಾಗಿ ಜಯಂತ ಹೆಗ್ಡೆ ಹೊಸ ತೋಟ, ಗೌರವಧ್ಯಕ್ಷರಾಗಿ ಡೀಕಯ್ಯ ಎಂ.ಕೆ, ಕೋಶಾಧಿಕಾರಿಯಾಗಿ ಕರಿಯ ಗೌಡ ಕೊಟ್ರಡ್ಕ ಹಾಗೂ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು.

Leave a Comment

error: Content is protected !!