July 23, 2026
ಕ್ರೀಡಾ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿ

ವಾಲಿಬಾಲ್ ಪಂದ್ಯಾಟ: ಪದ್ಮುಂಜ ಸರಕಾರಿ ಪ್ರೌಢಶಾಲಾ ಬಾಲಕರ ತಂಡ ಪ್ರಥಮ ಸ್ಥಾನ ಹಾಗೂ ಬಾಲಕಿಯರ ತಂಡ ದ್ವಿತೀಯ ಸ್ಥಾನ

ಪದ್ಮುಂಜ: ಶಾಲಾ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಬೆಳ್ತಂಗಡಿ ಮತ್ತು ಸರಕಾರಿ ಪ್ರೌಢ ಶಾಲೆ ಪದ್ಮುಂಜ ಇದರ ಆಶ್ರಯದಲ್ಲಿ ನಡೆದ ಬೆಳ್ತಂಗಡಿ ತಾಲೂಕು ಮಟ್ಟದ ವಾಲಿಬಾಲ್ ಪಂದ್ಯಾಟದಲ್ಲಿ ಪ್ರೌಢಶಾಲಾ ಬಾಲಕರ ತಂಡ ಪ್ರಥಮ ಸ್ಥಾನ ಹಾಗೂ ಬಾಲಕಿಯರ ತಂಡ ದ್ವಿತೀಯ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿರುತ್ತದೆ.

ಈ ಪಂದ್ಯಾಟದಲ್ಲಿ ಪದ್ಮುಂಜ ಪ್ರೌಢಶಾಲೆಯ ಕ್ರೀಡಾಪಟುಗಳಾದ ಉತ್ತಮ ಹೊಡೆತಗಾರನಾಗಿ ಯಜ್ನೇಶ್, ಆಲ್ ರೌಂಡರ್ ಆಟಗಾರನಾಗಿ ನಿತಿನ್ , ಆಲ್ ರೌಂಡರ್ ಆಟಗಾರ್ತಿಯಾಗಿ ಕು.ತನುಶ್ರೀ ಇವರು ವೈಯಕ್ತಿಕ ಪ್ರಶಸ್ತಿ ಪಡೆದಿರುತ್ತಾರೆ.ವಿಜೇತ ವಿದ್ಯಾರ್ಥಿನಿಯರಿಗೆ ಹಾಗೂ ದೈಹಿಕ ಶಿಕ್ಷಕರಿಗೆ,ಶಾಲಾಭಿವೃದ್ಧಿ ಸಮಿತಿ,ಮುಖ್ಯ ಶಿಕ್ಷಕರು, ಶಿಕ್ಷಕ ವೃಂದ, ಪೋಷಕ ವೃಂದ ಅಭಿನಂದನೆ ಸಲ್ಲಿಸಿದರು.

Related posts

ನಯನಾಡು: ಪಿಲಾತಬೆಟ್ಟು ಸಂತ ಜೋಸೆಫರ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶಿಕ್ಷಕರ ದಿನಾಚರಣೆ

Suddi Udaya

ಮಿತ್ತರೋಡಿ ಪ್ರಸಾದ್ ಆಚಾರ್ಯ ರವರಿಂದ ಕಾಪಿನಡ್ಕ ಶಾಲಾ ಮಕ್ಕಳಿಗೆ ಉಚಿತ ಡ್ರಾಯಿಂಗ್ ಪುಸ್ತಕ ವಿತರಣೆ

Suddi Udaya

ಗುರುವಾಯನಕೆರೆ ದೈವಾರಾಧಕರ ಮಹಾ ಸಮಾವೇಶದಲ್ಲಿ ಎಕ್ಸೆಲ್ ಕಲಾ ವೈಭವ

Suddi Udaya

ಉಜಿರೆ: ಸೌರಭ ಆರ್ಕೇಡ್ ನಲ್ಲಿ ನೂತನ “ಸೆವೆನ್ತ್ ಹೆವೆನ್ (7th Heaven)” ಕೇಕ್ ಹೌಸ್ ಶುಭಾರಂಭ

Suddi Udaya

ಮಚ್ಚಿನ: ಬಂಗೇರಕಟ್ಟೆಯಲ್ಲಿ ರಸ್ತೆ ದುರಸ್ಥಿಗೆ ಆಗ್ರಹಿಸಿ ಎಸ್.ಡಿ.ಪಿ.ಐ ವತಿಯಿಂದ ಪ್ರತಿಭಟನೆ

Suddi Udaya

ಸುಲ್ಕೇರಿಮೊಗ್ರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ಶಿರ್ಲಾಲು ಇದರ ಚುನಾವಣೆ: ಅಧ್ಯಕ್ಷರಾಗಿ ತಾ‌.ಪಂ. ಮಾಜಿ ಸದಸ್ಯ ಸುಧೀರ್ ಆರ್ ಸುವರ್ಣ, ಉಪಾಧ್ಯಕ್ಷರಾಗಿ ಶೀನಪ್ಪ ಎಂ ಮಲೆಕ್ಕಿಲ ಆಯ್ಕೆ

Suddi Udaya
error: Content is protected !!