23.5 C
ಪುತ್ತೂರು, ಬೆಳ್ತಂಗಡಿ
March 7, 2026
ಧಾರ್ಮಿಕ

ಶಿಶಿಲ: ಶ್ರೀ ಕ್ಷೇತ್ರ ಚಂದ್ರಪುರ ಶಿಶಿಲ ಜಿನಮಂದಿರದಲ್ಲಿ ಆರಾಧನೆ

ಶಿಶಿಲ: ಶ್ರೀ ಕ್ಷೇತ್ರ ಚಂದ್ರಪುರ ಶಿಶಿಲದ ಭಗವಾನ್ ೧೦೦೮ ಶ್ರೀ ಚಂದ್ರನಾಥ ಸ್ವಾಮಿ ಸನ್ನಿಧಿಯಲ್ಲಿ ಸಂಪತ್ ಶುಕ್ರವಾರ ಪ್ರಯುಕ್ತ ಭಗವಾನ್ ೧,೦೦೮ ಶ್ರೀ ಚಂದ್ರನಾಥ ಸ್ವಾಮಿ ಭಗವಾನ್ ೧೦೦೮ ಶ್ರೀ ಪಾರ್ಶ್ವನಾಥ ಸ್ವಾಮಿಗೆ ಕ್ಷೀರಾಭಿಷೇಕ ಗಂಧ ಅಭಿಷೇಕ.ಮಹಾಮಾತೆ ಪದ್ಮಾವತಿ ಅಮ್ಮನವರಿಗೆ ವಿಶೇಷ ಪೂಜೆ ಹಾಗೂ ಶ್ರೀ ಸರ್ವಾಹ್ನ ಯಕ್ಷ ಆರಾಧನೆಯನ್ನು

ಅಳದಂಗಡಿಯ ಪ್ರತಿಷ್ಠಾಪರೋಹಿತರಾದ ಶ್ರೀ ಪದ್ಮ ಪ್ರಭ ಇಂದ್ರರು, ಶ್ರೀ ಅರಹಂತ ಇಂದ್ರ. ಶ್ರೀ ಶ್ರೀಕೀರ್ತಿ ಇಂದ್ರ..ಇನ್ನಿತರ ಪುರೋಹಿತರ ನೇತೃತ್ವದಲ್ಲಿ ಬಹು ವಿಜೃಂಭಣೆಯಿಂದ ನೆರವೇರಿಸಲಾಯಿತು..

ಲೋಕ ಕಲ್ಯಾಣರ್ಥವಾಗಿ ಮಾಡಿದ ಆರಾಧನೆ ಪೂಜಾ ಕರ್ತೃಗಳಾಗಿ ನಾರಾವಿ ಮೇಲoಟೆ ಗುತ್ತು ಪ್ರೇಮ ನಿಲಯದ ಶ್ರೀಮತಿ ಪ್ರೇಮ ಕಲಾ ಭಾಗವಹಿಸಿದ್ದರು ಈ ಪುಣ್ಯ ಕಾರ್ಯದಲ್ಲಿ ಆಡಳಿತ ಮಂಡಳಿಯ ಡಾ ಕೆ.ಜಯಕೀರ್ತಿ ಜೈನ್ ಹೆಚ್. ವಿಜಯಕುಮಾರ್.. ಜಿನರಾಜ ಪೂವಣಿ, ಫಣಿರಾಜ್ ಜೈನ್ ಗುಣವರ್ಮ ,ವೀರೇಂದ್ರ ಕುಮಾರ್ ಜಿತೇದ್ರ ಜೈನ್ ,ಪಿ. ಯನ್.. ರವಿರಾಜ್ ಪರಪ್ಪು.ಹಾಗೂ ನೂರಾರು ಶ್ರಾವಕ ಶ್ರಾವಕಿಯರು ಭಾಗವಹಿಸಿ ಪುಣ್ಯಭಾಗ್ಯಗಳಾದರು..

Related posts

ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘ ಗ್ರಾಮ ಸಮಿತಿ ಶಿಶಿಲ-ಯುವ ಸಮಿತಿ, ಮಹಿಳಾ ಸಮಿತಿಯಿಂದ ಶ್ರೀ ಶಿಶಿಲೇಶ್ವರ ದೇವಸ್ಥಾನದಲ್ಲಿ ವಿಶೇಷ ಪೂಜೆ

Suddi Udaya

ಶ್ರೀ ಕ್ಷೇತ್ರ ತೆಕ್ಕಾರು ಬ್ರಹ್ಮಕಲಶ: ತಾಲೂಕು ಮಟ್ಟದ ಬೃಹತ್ ಹಸಿರು ಹೊರೆ ಕಾಣಿಕೆ ಸಮರ್ಪಣೆ -‌ಮೆರವಣಿಗೆ

Suddi Udaya

ಬೈಲಂಗಡಿ ಶ್ರೀ ಸೋಮನಾಥೇಶ್ವರ ದೇವರ ಪ್ರತಿಷ್ಠಾ ಅಷ್ಠಬಂಧ ಬ್ರಹ್ಮಕಲಶೋತ್ಸವ: ಧಾರ್ಮಿಕ ಸಭೆ

Suddi Udaya

ಮಾ.4-6: ಉರುವಾಲುಪದವು ಶಿವಾಜಿನಗರದ ಶ್ರೀ ಮಹಮ್ಮಾಯಿ ದೇವಿಯ ಪ್ರತಿಷ್ಠಾ ಮಹೋತ್ಸವ- ಹರೀಶ್ ಪೂಂಜ ಪತ್ರಿಕಾಗೋಷ್ಠಿ

Suddi Udaya

ಕೊಕ್ಕಡ: ಕಾವು ತ್ರಿಗುಣಾತ್ಮಿಕ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ನವರಾತ್ರಿ ಉತ್ಸವ ಆರಂಭ

Suddi Udaya

ಮಚ್ಚಿನ: ಎ.30-ಮೇ.03, ತರವಾಡು ಮನೆಯ ಗೃಹಪ್ರವೇಶ ಹಾಗೂ ದೈವ ದೇವರುಗಳ ಪುನರ್ ಪ್ರತಿಷ್ಠಾ ಬ್ರಹ್ಮಕಲಶೋತ್ಸವ

Suddi Udaya
error: Content is protected !!